Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೌದ್ಧ ಧಮ್ಮ ಉಳಿವಿಗೆ ಉಪಾಸಕರ ಮೇಲೆ ದೊಡ್ಡ ಜವಾಬ್ದಾರಿ :ಜೆ.ಎಸ್.ಪಾಟೀಲ
(ರಾಜ್ಯ ) ಜಿಲ್ಲೆ

ಬೌದ್ಧ ಧಮ್ಮ ಉಳಿವಿಗೆ ಉಪಾಸಕರ ಮೇಲೆ ದೊಡ್ಡ ಜವಾಬ್ದಾರಿ :ಜೆ.ಎಸ್.ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಭಾರತದಲ್ಲಿ ಹುಟ್ಟಿ ಇಡೀ ವಿಶ್ವದಲ್ಲಿ ಹರಡಿರುವ ತಥಾಗತ ಗೌತಮ ಬುದ್ಧರ ಬೌದ್ಧ ಧಮ್ಮವನ್ನು ಉಳಿಸಲು ಮತ್ತು ಅದನ್ನು ಬೆಳೆಸಲು ಧಮ್ಮದ ಉಪಾಸಕರ ಮೇಲೆ ಬಹು ದೊಡ್ಡ ಜವಾಬ್ದಾರಿಯಿಂದ ಎಂದು ಚಿಂತಕ ಜೆ. ಎಸ್. ಪಾಟೀಲ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ನಗರದ ಸಾರಿಪುತ್ರ ಬುದ್ಧ ವಿಹಾರದಲ್ಲಿ ತಥಾಗತ ಗೌತಮ ಬುದ್ಧರ ೨೫೬೮ ನೇ ಜನ್ಮ ಜಯಂತಿ ಪ್ರಯುಕ್ತ ಆಯೋಜಿಸಿದ ಸಮಾರಂಭದಲ್ಲಿ ಮುಖ್ಯ ಉಪನ್ಯಾಸಕರಾಗಿ ಅವರು ಮಾತನಾಡಿದ ಅವರು, ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ಚೇತನ ಗೌತಮ್ ಬುದ್ಧರನ್ನು ನಮಗೆಲ್ಲ ಪರಿಚಯಿಸಿದವರು ಭೋದಿಸತ್ವ ಬಾಬಾಸಾಹೇಬ ಅಂಬೇಡ್ಕರವರು. ಅವರು ತೋರಿದ ಬುದ್ಧರ ಮಾರ್ಗ ನಮಗೆಲ್ಲ ಇಂದು ವಿಮೋಚನೆಗೆ ಬಹುದೊಡ್ಡ ಸಾಧನವಾಗಿದೆ. ಭಾರತ ಜಗತ್ತಿಗೆ ಬೆಳಕಾಗಿ ವಿಶ್ವಕ್ಕೆ ಗುರುವಾಗಿ ಕಂಡಿದ್ದು ಬುದ್ಧರ ಜ್ಞಾನದ ಕಾರಣಕ್ಕಾಗಿ ಜಗತ್ತಿನ ಪ್ರಥಮ ವಿಜ್ಞಾನಿ ಕಾರಣ ಹಾಗೂ ಪರಿಣಾಮದ ತತ್ವವನ್ನು ತಿಳಿಸಿದ ಮೊದಲ ವಿಜ್ಞಾನಿ ಗೌತಮರು ಎಂದು ಹೇಳಿದರು.
ಬಾಬಾಸಾಹೇಬ್ ಅಂಬೇಡ್ಕರ್ ಕಂಡ ಪ್ರಬುದ್ಧ ಭಾರತ ಕನಸನ್ನು ನನಸು ಮಾಡುವ ಜವಾಬ್ದಾರಿ ಅವರ ಅನುಯಾಯಿಗಳ ಮೇಲೆ ಅಷ್ಟೆ ಅಲ್ಲದೇ ಧಮ್ಮದ ಉಪಾಸಕರ ಮೇಲೆಯೂ ಇದೆ ಎಂದು ಜೆ. ಎಚ್. ಪಾಟೀಲ ಹೇಳಿದರು.
ಈ ವೇಳೆ ಯೊಗ ಗುರುಗಳಾದ ಮಡಿವಾಳಪ್ಪ ದೊಡ್ಡಮನಿಯವರನ್ನು ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಬೌದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತೀಯ ಬೌದ್ಧ ಮಹಾಸಭೆಯ ಬಸವರಾಜ ಚಲವಾದಿ, ಅನ್ನಪೂರ್ಣ ಬೆಳ್ಳೇನ್ನವರ, ಎಂ. ಪಿ. ದೊಡ್ಡಮನಿ, ಅಲ್ಲದೇ ಹಲವು ಮುಖಂಡರು, ಉಪಾಸಕರು ಸಮಾರಂಭದಲ್ಲಿ ಭಾಗವಹಿಸಿದ್ದರು. ವೆಂಕಟೇಶ್ ವಗ್ಗೆನವರ ಅವರು ಸಮಾರಂಭದ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.