Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಿಯುಸಿ: ಸರ್ವೋದಯ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಸಾಧನೆ
(ರಾಜ್ಯ ) ಜಿಲ್ಲೆ

ಪಿಯುಸಿ: ಸರ್ವೋದಯ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಸಾಧನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಸಮೀಪದ ಕರ್ನಾಟಕ-ಮಹಾರಾಷ್ಟ್ರ ಗಡಿಗ್ರಾಮ ಉಮದಿಯಲ್ಲಿರುವ ಸರ್ವೋದಯ ಶಿಕ್ಷಣ ಸಂಸ್ಥೆಯ ಸಮತಾ ಮಾಧ್ಯಮಿಕ ಆಶ್ರಮ ಶಾಲೆ ಮತ್ತು ಜೂನಿಯರ್ ಕಾಲೇಜಿನ 12 ನೇ ತರಗತಿ ವಾರ್ಷಿಕ ಪರೀಕ್ಷೆಯ
ವಿಜ್ಞಾನ ವಿಭಾಗದ ಫಲಿತಾಂಶದಲ್ಲಿ100% ರಷ್ಟು ಹಾಗೂ ಕಲಾ ವಿಭಾಗದಲ್ಲಿ 93% ರಷ್ಟು ಫಲಿತಾಂಶ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಐಶ್ವರ್ಯ ಗಡದೆ- 87.17%(ಪ್ರಥಮ ಸ್ಥಾನ), ಪೃಥ್ವಿ ಹೋರ್ತಿಕರ-83.50%(ದ್ವಿತೀಯ ಸ್ಥಾನ), ಪ್ರಶಾಂತ್ ಪಡುವಳೆ-83.17%(ತೃತೀಯ ಸ್ಥಾನ) ಮತ್ತು ಕಲಾ ವಿಭಾಗದಲ್ಲಿ ಸೋನಾಲಿ ಬೆಳ್ಳುಂಡಗಿ-87.67%(ಪ್ರಥಮ ಸ್ಥಾನ), ಅಶ್ವಿನಿ ಕಕಮರಿ-87.50%(ದ್ವಿತೀಯ ಸ್ಥಾನ), ಶಶಿಕಾಂತ್ ಹೊನಮುರ್ಗಿ-86.33%(ತೃತೀಯ ಸ್ಥಾನ) ಈ ರೀತಿ ಉನ್ನತ ಶ್ರೇಣಿಯಲ್ಲಿ ಅಂಕ ಗಳಿಸುವ ಮೂಲಕ ಕಾಲೇಜಿನ ಕೀರ್ತಿ ಇಮ್ಮಡಿಗೊಳಿಸಿದ್ದಾರೆ. ಇವರ ಸಾಧನೆ ಹೀಗೆ ಹೆಚ್ಚಿಸಲೆಂದು ಸಂಸ್ಥೆಯ ಅಧ್ಯಕ್ಷ ಮಹಾದೇವಪ್ಪಣ್ಣ ಹೋತಿಕರ, ಉಪ ಅಧ್ಯಕ್ಷ ರೇವಪ್ಪಣ್ಣ ಲೋಣಿ, ಕಾರ್ಯದರ್ಶಿ ಎಸ್.ಕೆ ಹೊರ್ತಿಕರ ಹಾಗೂ ಆಡಳಿತ ಮಂಡಳಿ ಸೇರಿ ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.