Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಐತಿಹಾಸಿಕ ದಾಖಲೀಕರಣ ಮಾಡುವವರು ಛಾಯಾಗ್ರಾಹಕರು
(ರಾಜ್ಯ ) ಜಿಲ್ಲೆ

ಐತಿಹಾಸಿಕ ದಾಖಲೀಕರಣ ಮಾಡುವವರು ಛಾಯಾಗ್ರಾಹಕರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ & ಕರ್ನಾಟಕ ಛಾಯಾಗ್ರಾಹಕರ ಸಂಘದ ಸಹಯೋಗದಲ್ಲಿ ಸೋನಿ ಅಲ್ಫಾ ಛಾಯಾಗ್ರಹಣ ಕಾರ್ಯಗಾರ

ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಮತ್ತು ಕರ್ನಾಟಕ ಛಾಯಾಗ್ರಾಹಕರ ಸಂಘದ ಸಹಯೋಗದಲ್ಲಿ ನಗರದ ಫರ್ನ ಹೋಟೆಲ್ ಸಭಾಂಗಣದಲ್ಲಿ ಸೋನಿ ಅಲ್ಫಾ ಛಾಯಾಗ್ರಹಣ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು
ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕ ರಮೇಶ ಬಿದನೂರ, ಆಧುನಿಕ ತಂತ್ರಜ್ಞಾನದೊಂದಿಗೆ ಇವತ್ತಿನ ಕಾಲಕ್ಕೆ ತಕ್ಕಂತೆ ಹೊಂದಿಕೊಂಡು ಆಧುನಿಕ ಜಗತ್ತಿನ ಎಲ್ಲಾ ನೋವು-ನಲಿವುಗಳ ಜೊತೆಯಲ್ಲಿ ಐತಿಹಾಸಿಕ ದಾಖಲೀಕರಣ ಮಾಡುವವರು ಛಾಯಾಗ್ರಾಹಕರು. ಜಗತ್ತಿನಲ್ಲಿ ಎಷ್ಟೇ ಪ್ರಭಾವಶಾಲಿಯಾದ ವ್ಯಕ್ತಿಯನ್ನು ಸ್ಮಾಯಿಲ್ ಪ್ಲೀಸ್ ಅನ್ನುವ ಹಕ್ಕು ಇರುವುದು ಮಾತ್ರ ಛಾಯಾಗ್ರಾಹಕರಿಗೆ. ಅಂತಹ ವೃತ್ತಿ ಇವತ್ತು ಅತ್ಯಂತ ಪ್ರಭಾವಶಾಲಿಯಾಗಿ ಬೆಳೆದಿದೆ. ಸಮಾಜದಲ್ಲಿ ಯಾವುದೆ ವೃತ್ತಿಯಿಂದ ಜನ ನನ್ನನ್ನು ಗುರುತಿಸುತಿದ್ದರೂ ನಾನು ಮೂಲತ: ಇದೆ ಛಾಯಾಗ್ರಾಹಕ ವೃತ್ತಿಯಿಂದನೆ ಬೆಳೆದದ್ದು. ಛಾಯಾಗ್ರಾಹಕರಿಗೆ ಕಲಾವಿದರಿಗೆ ನಾವು ಗೌರವಿಸಬೇಕು ಎಂದು ತಮ್ಮ ಉದ್ಘಾಟನಾಪರ ಮಾತುಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಸೋನಿ ಕಂಪನಿಯ ಹಿರಿಯ ಮಾರಾಟಗಾರರಾದ ನಿತೀನಕುಮಾರ ಮಾತನಾಡುತ್ತಾ, ರಾಜ್ಯದಲ್ಲಿ ಛಾಯಾಗ್ರಾಹಕರ ಬೆಳವಣಿಗೆಗೆ ಕಂಪನಿಯಿಂದ ಹಲವಾರು ಉಪಯುಕ್ತವಾದ ಮಾಹಿತಿಯ ಜೊತೆಗೆ ಅವಶ್ಯಕ ಕಾರ್ಯಗಾರ ಹಮ್ಮಿಕೊಳ್ಳಲಾಗುತಿದ್ದು ಇದಕ್ಕೆ ವಿಜಯಪುರ ಛಾಯಾಗ್ರಾಹಕರು ಅತ್ಯಂತ ಹರ್ಷದಿಂದ ಇಲ್ಲಿ ಭಾಗವಹಿಸಿದ್ದಾರೆ. ಇದಕ್ಕೆ ಸಹಕರಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಕಂಪನಿಯ ಪರವಾಗಿ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಮೇಶ ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಸ್ಕ್ವೆಯರ್ ಕಲರ್ ಲ್ಯಾಬನ ಮುರಾರಿ ಕರ್ವಾ, ಸೋನಿ ಕಂಪನಿಯ ಹಿರಿಯ ಮಾರಾಟ ವ್ಯವಸ್ಥಾಪಕ ನಿತೀನ ಕುಮಾರ, ಹಿರಿಯ ವಿತರಕ ವಸಂತ ಕುಮಾರ, ಉಪಸ್ಥಿತರಿದ್ದರು.
ಉದ್ಘಾಟನೆ ಕಾರ್ಯಕ್ರಮದ ನಂತರ ಸೋನಿ ಕಂಪನಿಯ ಮೆಂಟರಾದ ಮುಸ್ತಫಾ ಬಾಷಾ ಇವರಿಂದ ನೂತನ ಕ್ಯಾಮರಾ ಮಾಡೆಲ್‌ಗಳು ಮತ್ತು ಕ್ಯಾಮೆರಾ ಟೆಕ್ನಿಕ್‌ಗಳ ಬಗ್ಗೆ ಕಾರ್ಯಗಾರ ನಡೆಯಿತು.
ಸಂಘದ ಕಾರ್ಯದರ್ಶಿ ಸತೀಶ್ ಕಲಾಲ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಹಕರ ಸಂಘದ ಪದಾಧೀಕಾರಿಗಳಾದ ಸುರೇಶ್ ರಾಠೋಡ್, ರಾಜುಸಿಂಗ್ ರಜಪೂತ್, ಗುರುಬಾಳಪ್ಪ ಗಲಗಲಿ, ಮಲ್ಲಿಕಾರ್ಜುನ್ ಪಾರ್ವತಿ, ಪವನ ಅಂಗಡಿ, ಮಹೇಶ್ ಕುಂಬಾರ್, ಛಾಯಾಗ್ರಾಹಕರಾದ ವಝೀರಭಾಷಾ ಮುಜಾವರ, ಮೌನೇಶ್ ಬಡಿಗೇರ್, ಸಂಗಯ್ಯ ಮಠಪತಿ, ಬಿ.ಎಸ್. ಪಾಟೀಲ, ಬಾಳು ಕಲಾಲ, ಪ್ರಮೋದ್ ಕಾಜಗಾರ್, ಸುರೇಶ್ ಗುಲ್ಪಿ, ವಿಠ್ಠಲ್ ಗುಜ್ಜರ, ಕೀಶೋರ ಖಂಡಾಗಳೆ, ನಾಗಯ್ಯಾ ಗಣಾಚಾರಿ, ಸಂಗನಗೌಡ ಬಿರಾದಾರ ಗೌಡಪ್ಪಗೌಡ ಬೀರಾದಾರ, ಅನಂತ ಭೋಸಲೆ ಸಹಿತ ೧೦೦ ಜನ ಕ್ಕೂ ಹೆಚ್ಚು ಛಾಯಾಗ್ರಾಹಕರು ಭಾಗವಹಿಸಿ ಕಾರ್ಯಾಗಾರ ಯಶಸ್ವಿಗೊಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.