ಸಿಂದಗಿ: ನಿಮ್ಮೊಂದಿಗೆ ನಾನಿದ್ದೇನೆ. ನಮ್ಮ ಸರ್ಕಾರವಿದೆ ನೀವು ಯಾವುದೇ ರೀತಿಯ ಭಯಪಡುವ ಅವಶ್ಯಕತೆ ಇಲ್ಲ. ಧೈರ್ಯವಾಗಿರಿ ಎಂದು ಶಾಸಕ ಅಶೋಕ್ ಮನಗೂಳಿ ಸಾಂತ್ವನ ಹೇಳಿದರು.
ಇತ್ತೀಚಿಗೆ ಸಿಂದಗಿ ಮತಕ್ಷೇತ್ರದ ಕಕ್ಕಳಮೇಲಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಗುರುಶಾಂತಯ್ಯ ಸಿದ್ದಯ್ಯ ನಾಗನಮಠ ಅವರ ಮನೆಗೆ ಭೇಟಿ ಮನಗೂಳಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಭುಗೌಡ ಬಿರಾದಾರ, ಶಂಕರ ಮಾವುರ, ಶಫಿಕ ಮುಜಾವರ, ಯಲ್ಲಾಲಿಂಗ ಅಗಸರ, ಶಂಕರಲಿಂಗ ಪತ್ತಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

