Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಬೋಡಿಯಾ ಓಪನ್ ಪ್ಯಾರಾ ಬೋಲಿಂಗ್ ಚಾಂಪಿಯನ್‌ಶಿಫ್‌ಗೆ ಆಯ್ಕೆ
(ರಾಜ್ಯ ) ಜಿಲ್ಲೆ

ಕಾಂಬೋಡಿಯಾ ಓಪನ್ ಪ್ಯಾರಾ ಬೋಲಿಂಗ್ ಚಾಂಪಿಯನ್‌ಶಿಫ್‌ಗೆ ಆಯ್ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಬಳಿಯ ಭೂತನಾಳ ತಾಂಡಾದ ಸುನೀಲ ತಂ.ರೂಪಸಿಂಗ ರಾಠೋಡ ಇವರು ಜೂ. ೨೧ರಿಂದ ೨೭ ರವರೆಗೆ ನಡೆಯಲಿರುವ Tenpin Para Bowling ಅಂತರಾಷ್ಟ್ರೀಯ Comodiya Open Para Bowling Championship೨೦೨೪ ರಲ್ಲಿ ನಡೆಯಲಿರುವ ಕ್ರೀಡೆಗೆ ಆಯ್ಕೆಯಾಗಿ ತೆರಳುತ್ತಿದ್ದು, ಇದಕ್ಕಿಂತ ಮುಂಚೆ ರಜ್ಯ, ರಾಷ್ಟ್ರೀಯ ಮತ್ತು ೩ ಬಾರಿ ಅಂತರಾಷ್ಟ್ರೀಯ Para Olympic Commitee of India ದಿಂದ ಆಯ್ಕೆಯಾಗಿ ದುಬೈ ಸಾರಜಾತದಲ್ಲಿ ನಡೆದ ಗೆ ಆWorld wasಯ್ಕೆಯಾಗಿ ೪ನೇ ಸ್ಥಾನವನ್ನು ಪಡೆದಿರುತ್ತಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ೪ನೇ ಪ್ಯಾರಾ ಟೆನಪಿನ್ ನ್ಯಾಷನಲ್ ಚಾಂಪಿಯನಶೀಫ್‌ನಲ್ಲಿ ತೃತೀಯ ಸ್ಥಾನ ಪಡೆದು, ಅಂತರಾಷ್ಟ್ರೀಯ ಕಾಂಬೋಡಿಯಾ ಅಂತರಾಷ್ಟ್ರೀಯ ಕ್ರೀಡೆಗೆ ಆಯ್ಕೆಯಾಗಿ ತೆರಳುತ್ತಿದ್ದಾರೆ. ಅಲ್ಲದೇ ವಿಜಯಪುರ ನಗರ, ವಿಜಯಪುರ ಜಿಲ್ಲೆ ಕೀತಿರ್ಯನ್ನು ಹೆಚ್ಚಿಸಿರುತ್ತಾರೆ.
ಅಲ್ಲದೇ ಇವರು ಕ್ರೀಡೆಯಲ್ಲೂ ಭಾಗವಹಿಸಲು ಸಹಾಯ ಮಾಡಿದ ಶ್ರೀ ಸತ್ಯನಾರಾಯಣ ಸರ್ ಪ್ಯಾರಾ ಓಲಪಿಂಕ ಕಮೀಟಿ ಚೇರಮನ್ ಮತ್ತು ಸುರರ್ಜಿತಸಿಂಗ್ ಏಸಿಯನ್ ಮೆಡಲಿಸ್ಟ್ ಹಾಗೂ ಓಲಪಿಂಕ ಪದಕ ವಿಜೇತ ಎಚ್.ಎನ್.ಗಿರೀಶ ಹಾಗೂ ಕಾಮನವೆಲ್ಲ ಮೆಡಲಿಸ್ಟ್ ರಾಘವೇಂದ್ರ ಪಿ. ಮತ್ತು ಸುರೇಶ ಪೆನಪಿನ್ ಸೆಕ್ರೇಟರಿ ಮತ್ತು ದಿವಾಕರ ಇಂಟರನ್ಯಾಶನಲ್ ಕೋಚ ಇವರೆಲ್ಲರೂ ಸಹಾಯ ಮಾಡಿರುತ್ತಾರೆ.
ಕಾರಣ Comodiya Open Para Bowling Championship೨೦೨೪ ದಲ್ಲಿ ಗೆದ್ದು ಬರಲು ವಿಜಯಪುರ ಜಿಲ್ಲೆಯವರಾದ ಅನೀಲ ರಾಠೋಡ (ಸಮಾಜ ಸೇವಕ), ಕಿರಣ ರಾಠೋಡ, ರಾಹುಲ ರಾಠೋಡ (ಜಿಮ್ ಕೋಚ್), ಜೀತು ಚವ್ಹಾಣ ಶುಭ ಕೋರಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.