Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವೀಯತೆ ಮೆರೆದ ಸುನೀಲಗೌಡ ಪಾಟೀಲ
(ರಾಜ್ಯ ) ಜಿಲ್ಲೆ

ಮಾನವೀಯತೆ ಮೆರೆದ ಸುನೀಲಗೌಡ ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಬಡ ಕಟ್ಟಡ ಕಾರ್ಮಿಕನಿಗೆ ಶಸ್ತ್ರಚಿಕಿತ್ಸೆಗೆ ನೆರವಾಗುವ ಮೂಲಕ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

ವಿಜಯಪುರ ನಗರದ ಇಂಡಿ ರೋಡ್ ನಿವಾಸಿ ಹಣಮಂತ ಗೋಠೆ(28) ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಕಟ್ಟಡ ಕೂಲಿ ಕಾರ್ಮಿಕರಾಗಿರುವ ಈ ಯುವಕ ತಂದೆ, ತಾಯಿ ಮತ್ತು ಪತ್ನಿಯನ್ನು ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದರು. ಈ ವಿಷಯ ತಿಳಿದ ಸುನೀಲಗೌಡ ಪಾಟೀಲ ಅವರು, ಯುವಕನಿಗೆ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಈಗ ಸಂಪೂರ್ಣ ಗುಣಮುಖನಾದ ಯುವಕ ಎಂಎಲ್ಸಿ ಸುನೀಲಗೌಡ ಅವರ ಮನೆಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದ್ದಾನೆ.

ಈ ಸಂದರ್ಭಲ್ಲಿ ಮಾತನಾಡಿದ ಅಪ್ಪುಗೌಡ ಇಂಡಿ, ಶಬ್ಬೀರ ಪಾಟೀಲ, ಗೋವಿಂದ ಪವಾರ, ಕಿಟ್ಟು ಗಾಡಿವಡ್ಡರ ಮುಂತಾದವರು, ಹಣಮಂತ ಗೋಠೆ ಅವರಿಗೆ ಹಾರ್ಟ್ ಪ್ರಾಬ್ಲೆಮ್ ಆಗಿತ್ತು. ಖಾಸಗಿ ಚಿಕಿತ್ಸೆಗೆ ಹೋದಾಗ ರೂ. 1.20 ಲಕ್ಷ ಖರ್ಚಾಗುತ್ತದೆ ಎಂದು ಹೇಳಿದರು. ಮೇಲಾಗಿ ಈ ಯುವಕನಿಗೆ ಯಾವುದೇ ಆರೋಗ್ಯ ಸ್ಕೀಂ ಗಳ ಕಾರ್ಡು ಕೂಡ ಇರಲಿಲ್ಲ. ಹೀಗಾಗಿ ಸುನೀಲಗೌಡ ಪಾಟೀಲ ಅವರನ್ನು ಭೇಟಿಯಾಗಿ ವಿಷಯ ತಿಳಿಸಿದಾಗ ಅವರು ಕೂಡಲೇ ಸ್ಪಂದಿಸಿ ಉಚಿತವಾಗಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಮೂಲಕ ಯುವಕನಿಗೆ ಪುನರ್ಜನ್ಮ ನೀಡಿದ್ದಾರೆ. ಎಂ. ಬಿ. ಪಾಟೀಲ ಮತ್ತು ಸುನೀಲಗೌಡ ಪಾಟೀಲ ಅವರು ನಮ್ಮ ಸಮಾಜದವರ ಬೇಡಿಕೆಗಳಿಗೆ ಬೀಗರು ಎಂದು ಆತ್ಮೀಯತೆಯಿಂದ ಸ್ಪಂದಿಸುತ್ತಿದ್ದಾರೆ. ಅವರಿಗೆ ನಮ್ಮ ಸಮಾಜ ಮತ್ತು ಜೈ ಹನುಮಾನ ಫುಟಬಾಲ್ ಕ್ಲಬ್ ವತಿಯಿಂದ ಕೃತಜ್ಞತೆ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.

ಸುನೀಲಗೌಡ ಪಾಟೀಲ ಮಾತನಾಡಿ, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯವಾಗಿದೆ. ಈ ಯುವಕ ಕಡುಬಡವನಾಗಿದ್ದು, ಯಾರೂ ಈತನಿಗೆ ಆಸರೆ ಇರಲಿಲ್ಲ. ಹೀಗಾಗಿ ಆತನಿಗೆ ಸ್ಟಂಟ್ ಅಳವಡಿಸುವ ಚಿಕಿತ್ಸೆಗೆ ಅಗತ್ಯವಾಗಿರುವ ನೆರವನ್ನು ಒದಗಿಸಿದ್ದೇನೆ ಎಂದು ತಿಳಿಸಿದರು.

b m patil BIJAPUR NEWS public news suneelgouda patil mlc udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.