ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗಾಗಿ ಉಚಿತ/ರಿಯಾಯತಿ ಬಸ್ ಪಾಸ್ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸೇವಾಸಿಂಧು ತಂತ್ರಾಂಶದ ಮೂಲಕ ವಿದ್ಯಾರ್ಥಿಗಳು ಕೆ-೧ ಸೆಂಟರ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹದಾಗಿದೆ ಎಂದು ವಿಜಯಪುರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
