ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಮತ ಎಣಿಕೆಯು ಜೂನ್ ೪ರಂದು ನಗರದ ಸೈನಿಕ ಶಾಲೆಯಲ್ಲಿ ನಡೆಯಲಿದ್ದು, ಮತ ಎಣಿಕೆ ಕಾರ್ಯವನ್ನು ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಸಲು ಅನೂಕೂಲವಾಗಲು ಹಾಗೂ ಯಾವುದೇ ಅಹಿತಕರ ಘಟನೆಗಳು ಜರಗದಂತೆ ನೋಡಿಕೊಳ್ಳಲು ಪ್ರಜಾಪ್ರತಿನಿಧಿ ಕಾಯ್ದೆ ೧೯೫೧ರ ಕಲಂ ೧೩೫ ಸಿ ಅಡಿಯಲ್ಲಿ ಜೂ. ೪ ರಂದು ಬೆಳಗ್ಗೆ ೬ ರಿಂದ ಜೂನ್ ೫ ರ ಬೆಳಗಿನ ೬ ಗಂಟೆಯವರೆಗೂ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಸಾಗಾಣಿಗೆ ಹಾಗೂ ಸಂಗ್ರಹವನ್ನು ನಿಷೇಧಿಸಿ “ಶುಷ್ಕ ದಿನ” ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
