Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುರಸಭೆಯ ಸದಸ್ಯೆಯ ಹೇಳಿಕೆ ಖಂಡನೀಯ :ವಾರ್ಡ್ ನಿವಾಸಿಗಳು
(ರಾಜ್ಯ ) ಜಿಲ್ಲೆ

ಪುರಸಭೆಯ ಸದಸ್ಯೆಯ ಹೇಳಿಕೆ ಖಂಡನೀಯ :ವಾರ್ಡ್ ನಿವಾಸಿಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪಟ್ಟಣದ ವಾರ್ಡ ನಂ ೧೫ ರ ನಿವಾಸಿಗಳು ಕುಡಿಯುವ ನೀರು ಸೇರಿದಂತೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇಲ್ಲಿನ ಸಮಸ್ಯೆಗಳ ಕುರಿತು ವಾರ್ಡ ನ ಸದಸ್ಯರ ಪತಿಗೆ ಸಾಕಷ್ಟು ಬಾರಿ ಕರೆ ಮಾಡಿದರೂ ನಮ್ಮ ಕರೆ ಸ್ವೀಕರಿಸದಿದ್ದಾಗ ನಾವು ಅನಿವಾರ್ಯವಾಗಿ ಪುರಸಭೆಗೆ ಖಾಲಿ ಕೊಡಗಳನ್ನು ಹಿಡಿದು ಹೋಗಿದ್ದೆವು. ಆದರೆ ನಾವು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದೇವೆ, ಈ ವಾರ್ಡ ನ ಸದಸ್ಯರೇ ಅಲ್ಲ ಎಂದು ಈ ವಾರ್ಡನ ಸದಸ್ಯೆ ಮತ್ತು ಮಾಜಿ ಪುರಸಭೆ ಅಧ್ಯಕ್ಷರು ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದು ಖಂಡನೀಯ ಎಂದು ಕಳೆದ ಕೆಲ ದಿನಗಳ ಹಿಂದೆ ಪುರಸಭೆ ಎದುರು ಖಾಲಿ ಕೊಡಗಳನ್ನು ಹಿಡಿದು ದಿಢೀರ ಪ್ರತಿಭಟನೆ ನಡೆಸಿದ ನಿವಾಸಿಗಳು ಹೇಳಿದರು.
ಪಟ್ಟಣದ ಕುಂಬಾರಗಲ್ಲಿರುವ ದ್ಯಾಮವ್ವ ದೇವಿ ದೇವಸ್ಥಾನದ ಎದುರು ಸೋಮುವಾರ ಸಂಜೆ ಯಾಸೀನ ಅತ್ತಾರ, ಸೊಹೇಲ್ ಚೌದರಿ, ಇಸ್ರಾಯಿಲ್ ಇಂಡಿಕಾರ, ಆಸೀಫ ನಿಡಗುಂದಿ, ಜಬ್ಬಾರ ಗೋಲಂದಾಜ ಸೇರಿದಂತೆ ಕೆಲ ನಿವಾಸಿಗಳು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ನಾವು ೧೫ನೇ ವಾರ್ಡ ನ ಸದಸ್ಯರು. ನಾವು ಈ ವಾರ್ಡನ ಸದಸ್ಯರೇ ಅಲ್ಲ ಎಂದು ಹೇಳುತ್ತಿರುವ ಇವರು ರಾಜಕೀಯ ಮಾಡುತ್ತಿದ್ದಾರೆ. ನಾವು ಕಳೆದ ಕೆಲವುಗಳ ಹಿಂದೆ ಇಲ್ಲಿನ ವಿದ್ಯುತ್ ಕಂಬ, ನೀರು, ಕೈಬೋರ್ ಕೆಟ್ಟಿರುವ ಸೇರಿದಂತೆ ಸಾಕಷ್ಟು ಸಮಸ್ಯೆಗಳನ್ನು ಹೇಳಿದರೂ ಯಾವುದೇ ಪ್ರಯೋಜನವಾಗಿಲ್ಲ. ಪುರಸಭೆಯ ವಾಟ್ಸ್ಆಪ್ ನ ಗ್ರೂಪ್ ಗೆ ಹಾಕಿದರೂ ಸಮಸ್ಯೆ ಬಗೆರೆದಿರಲಿಲ್ಲ ಹಾಗಾಗಿ ನಾವು ಹೋರಾಟದ ಹಾದಿ ಹಿಡಿಯಬೇಕಾಯಿತು ವಿನಃ ಇದರಲ್ಲಿ ರಾಜಕೀಯ ಮಾಡೋ ಮನಸ್ಥಿತಿಯವರು ನಾವಲ್ಲ ಎಂದು ಸಮಸ್ಯೆಗಳ ಮತ್ತು ಕರೆ ಮಾಡಿದ ವಿವರಗಳ ಫೋಟೋ ತೋರಿಸಿ ಹೇಳಿದರು.
ಶೌಚಾಲಯಗಳನ್ನು ನಿರ್ಮಿಸಿರುವದಾಗಿ ಮಾಧ್ಯಮದವರೆದುರು ಹೇಳಿಕೊಂಡಿರುವ ಇವರು ಸದಸ್ಯರಾಗಿ ಶೌಚಾಲಯ ನಿರ್ಮಿಸಿಲ್ಲ. ಹಿಂದಿನ ಅವಧಿಯಲ್ಲಿ ಇವರು ಸದಸ್ಯರೂ ಇರಲಿಲ್ಲ. ತಾವೊಬ್ಬ ಗುತ್ತಿಗೆದಾರರಾಗಿ ಈ ಶೌಚಾಲಯಗಳನ್ನು ನಿರ್ಮಿಸಿದ್ದಾರೆೆ. ಅಲ್ಲದೇ ರಸ್ತೆ ಮಾಡಿರುವದಾಗಿ ಹೇಳಿಕೊಂಡಿರುವ ಇವರು ಯಾವ ಅವಧಿಯಲ್ಲಿ ಈ ರಸ್ತೆಯಾಗಿದೆ, ಅನುದಾನ ಬಿಡುಗಡೆಯಾಗಿದ್ದು ಯಾವಾಗ? ಎಸ್ಟಿಮೇಟ್ ಏನಿದೆ? ರಸ್ತೆ ಮಾಡಿದ ಗುತ್ತಿಗೆದಾರರು ಯಾರು ಅನ್ನೋದನ್ನ ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದರು.
ನಾವು ಈ ವಾರ್ಡ ಸದಸ್ಯರು ಅಲ್ಲ ಎಂದರೆ ನಮ್ಮ ವಾರ್ಡ ಯಾವದೆಂದು ಮತ್ತು ಸಮಸ್ಯೆ ಇರುವ ವಾರ್ಡ ಯಾವದೆಂದು ನಮಗೆ ಪುರಸಭೆ ಮುಖ್ಯಾಧಿಕಾರಿಗಳು ಕೂಡಲೇ ಸ್ಪಷ್ಟಪಡಿಸಬೇಕು. ಇಲ್ಲದಿದ್ದರೆ ನಾವು ನಮ್ಮ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ಪುರಸಭೆ ಎದುರು ಧರಣಿ ಕೂರುತ್ತೇವೆ ಎಂದು ಆಕ್ರೋಷ ಹೊರಹಾಕಿದರು. ಸದಸ್ಯರು ಇಲ್ಲ ಸಲ್ಲದ ಹೇಳಿಕೆ ನೀಡಿದ್ದು ಕೂಡಲೇ ನಿವಾಸಿಗಳಿಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಬೀಬಿಮರಿಯಂ ಚೌದರಿ, ಶಿವಗಂಗವ್ವ ಚಿನಿವಾರ, ರಾಮತಬಿ ಅತ್ತಾರ, ನೂರಜಾನ ಬಾಗವಾನ, ಹುಸೇನಮಾ ಬಾಗವಾನ, ನಾಸಿರ ಮುಲ್ಲಾ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.