Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾದ ಪ್ರಕರಣಕ್ಕೆ ತಿರುವು
(ರಾಜ್ಯ ) ಜಿಲ್ಲೆ

ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾದ ಪ್ರಕರಣಕ್ಕೆ ತಿರುವು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ರವಿವಾರ ಸಂಜೆ ಪಟ್ಟಣದಲ್ಲಿ ಸದ್ದು ಮಾಡಿದ್ದ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾಗಿದೆ ಎನ್ನುವ ಪ್ರಕರಣ ಭಾರಿ ತಿರುವು ಪಡೆದುಕೊಂಡಿದ್ದು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಒಟ್ಟು ಎರಡು ಎಫ್‌ಆಯ್‌ಆರ್‌ಗಳು ದಾಖಲಾಗಿವೆ.
ಪ್ರಕರಣ ಹಿಂದೆ ಪ್ರೇಮ ಪಯಣ ಇರೋದಾಗಿ ಗಾಯಾಳುವಿನ ತಂದೆ ರಾಮನಗೌಡ ಸ್ಪಷ್ಟಪಡಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಚಿತ್ರೀಕರಿಸಿದ ವಿಡಿಯೋ ನೀಡಿರುವ ಅವರು, ನನ್ನ ಮಗ ಮತ್ತು ಮದರಿ ಕುಟುಂಬದ ಐಶ್ವರ್ಯ ಎಂಬ ಹುಡುಗಿ ಇಬ್ಬರೂ ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ವರ್ಷ ನಾನೇ ಅವರ ತಂದೆಗೆ ಹೇಳಿ ನಿಮ್ಮ ಮಗಳಿಗೆ ಬುದ್ದಿವಾದ ಹೇಳಿ ಎಂದು ಹೇಳಿದ್ದೆ. ಆ ಹುಡುಗಿ ಬಿಡದೇ ಬೇರೆಯವರ ಕಡೆಯಿಂದ ತಮ್ಮ ಮನೆಗೆ ನನ್ನ ಮಗನನ್ನು ಕರೆಸುತ್ತಿದ್ದಳು. ಘಟನೆಯ ದಿನವೂ ಮನೆಯವರೆಲ್ಲರೂ ಹೊಂಚು ಹಾಕಿ ಮದುವೆ ಮಾಡಿಸುವದಾಗಿ ಹೇಳಿ ಮನೆಗೆ ಒಬ್ಬನನ್ನೇ ಕರೆಯಿಸಿ ರಾಡ್‌ನಿಂದ ಹಲ್ಲೆ ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮುತ್ತಣ್ಣ ಮದರಿ, ಸೀಮಾ ಮದರಿ, ಅಪ್ಪು ಮದರಿ, ನೀಲಕಂಠ ಹರನಾಳ, ಐಶ್ವರ್ಯಾ ಮದರಿ, ಕಿರಣ ಮದರಿ ಹೀಗೆ ೬ ಜನರ ಮೇಲೆ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಇನ್ನೂ ಹುಡುಗಿಯ ತಂದೆ ಅಪ್ಪು ಮಾಧ್ಯಮಕ್ಕೆ ಮಾಹಿತಿ ನೀಡಿ ಕಳೆದ ಕೆಲವು ವರ್ಷಗಳಿಂದ ನನ್ನ ಮಗಳ ಹಿಂದೆ ರಾಹುಲ ಎನ್ನುವ ಹುಡುಗ ಬಿದ್ದಿದ್ದು ಪ್ರೇಮಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೆಮಕ್ಕೆ ಒಪ್ಪದಿದ್ದಾಗ ಆಕೆಯನ್ನು ಕೊಲೆ ಮಾಡುವದಾಗಿ ಬೆದರಿಕೆ ಹಾಕಿದ್ದ. ಕಳೆದ ಕೆಲ ದಿನಗಳ ಹಿಂದೆ ನಮ್ಮ ಕಲ್ಯಾಣ ಮಂಟಪಕ್ಕೆ ಚಾಕು ಮತ್ತು ಖಾರದ ಪುಡಿ ತಂದಿದ್ದ. ಅವರ ತಂದೆಯವರಿಗೆ ಈ ವಿಷಯ ತಿಳಿಸಿ ಸರಿಪಡಿಸುವಂತೆ ಕಣ್ಣೀರು ತೆಗೆದು ಹೇಳಿದ್ದೆ. ಆದರೂ ಬಿಟ್ಟಿಲ್ಲ. ಹೆಣ್ಣು ಮಕ್ಕಳನ್ನು ಹೆತ್ತವರು ಬದುಕುವದೇ ಕಷ್ಟಕರವಾಗಿದೆ ಎಂದು ವಿವರಿಸಿದರೆ ಐಶ್ವರ್ಯಳ ತಾಯಿ ರೇಖಾ ಕಳೆದ ಕೆಲವು ವರ್ಷಗಳಿಂದ ನನ್ನ ಮಗಳಿಗೆ ನನ್ನನ್ನು ಮದುವೆಯಾಗು ಇಲ್ಲದಿದ್ದರೆ ಪೆಟ್ರೋಲ್ ಸುರಿದು ಸುಡುತ್ತೇನೆ ಎಂದು ರಾಹುಲ ಬೆದರಿಕೆ ಹಾಕುತ್ತಿದ್ದ. ಘಟನೆಯ ದಿನ ಪೆಟ್ರೋಲ್ ತಂದು ನನ್ನ ಮಗಳಿಗೆ ಉಗ್ಗುವಾಗ ಈ ಘಟನೆ ಸಂಭವಿಸಿದ್ದು ಮುಂದೆಯೂ ನನ್ನ ಮಗಳನ್ನು ಬಿಡುವದಿಲ್ಲ ಸಾಯಿಸುತ್ತೇನೆ ಎಂದು ಓಡಿ ಹೋಗಿದ್ದಾನೆ ಎಂದು ನೀಡಿದ ದೂರಿನ ಅನ್ವಯ ರಾಹುಲ ಬಿರಾದಾರ, ರಾಮನಗೌಡ ಬಿರಾದಾರ ಮತ್ತು ರಾಹುಲ್ ತಾಯಿಯ ಮೇಲೆ ಪ್ರಕರಣ ದಾಖಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ
    In (ರಾಜ್ಯ ) ಜಿಲ್ಲೆ
  • ಶಾಸಕ ಮನಗೂಳಿ ಯಿಂದಅಹವಾಲು ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಇಂದು ವ್ಯಸನಮುಕ್ತ ಶಿಬಿರದ ಸಮಾರೋಪ :ಅಲ್ಲಾಪೂರ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಇಂದು ವಿದ್ಯುತ್ ವ್ಯತ್ಯೆಯ
    In (ರಾಜ್ಯ ) ಜಿಲ್ಲೆ
  • ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಈ ಜಗವೆಲ್ಲ..
    In ವಿಶೇಷ ಲೇಖನ
  • ಕುಡಿವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಶರಣ ಭೋಗಣ್ಣನವರ ಕುರಿತು ಸಂಶೋಧನೆ ಅಗತ್ಯ :ಗೋಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.