Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾದ ಪ್ರಕರಣಕ್ಕೆ ತಿರುವು
(ರಾಜ್ಯ ) ಜಿಲ್ಲೆ

ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾದ ಪ್ರಕರಣಕ್ಕೆ ತಿರುವು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ರವಿವಾರ ಸಂಜೆ ಪಟ್ಟಣದಲ್ಲಿ ಸದ್ದು ಮಾಡಿದ್ದ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾಗಿದೆ ಎನ್ನುವ ಪ್ರಕರಣ ಭಾರಿ ತಿರುವು ಪಡೆದುಕೊಂಡಿದ್ದು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಒಟ್ಟು ಎರಡು ಎಫ್‌ಆಯ್‌ಆರ್‌ಗಳು ದಾಖಲಾಗಿವೆ.
ಪ್ರಕರಣ ಹಿಂದೆ ಪ್ರೇಮ ಪಯಣ ಇರೋದಾಗಿ ಗಾಯಾಳುವಿನ ತಂದೆ ರಾಮನಗೌಡ ಸ್ಪಷ್ಟಪಡಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಚಿತ್ರೀಕರಿಸಿದ ವಿಡಿಯೋ ನೀಡಿರುವ ಅವರು, ನನ್ನ ಮಗ ಮತ್ತು ಮದರಿ ಕುಟುಂಬದ ಐಶ್ವರ್ಯ ಎಂಬ ಹುಡುಗಿ ಇಬ್ಬರೂ ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ವರ್ಷ ನಾನೇ ಅವರ ತಂದೆಗೆ ಹೇಳಿ ನಿಮ್ಮ ಮಗಳಿಗೆ ಬುದ್ದಿವಾದ ಹೇಳಿ ಎಂದು ಹೇಳಿದ್ದೆ. ಆ ಹುಡುಗಿ ಬಿಡದೇ ಬೇರೆಯವರ ಕಡೆಯಿಂದ ತಮ್ಮ ಮನೆಗೆ ನನ್ನ ಮಗನನ್ನು ಕರೆಸುತ್ತಿದ್ದಳು. ಘಟನೆಯ ದಿನವೂ ಮನೆಯವರೆಲ್ಲರೂ ಹೊಂಚು ಹಾಕಿ ಮದುವೆ ಮಾಡಿಸುವದಾಗಿ ಹೇಳಿ ಮನೆಗೆ ಒಬ್ಬನನ್ನೇ ಕರೆಯಿಸಿ ರಾಡ್‌ನಿಂದ ಹಲ್ಲೆ ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮುತ್ತಣ್ಣ ಮದರಿ, ಸೀಮಾ ಮದರಿ, ಅಪ್ಪು ಮದರಿ, ನೀಲಕಂಠ ಹರನಾಳ, ಐಶ್ವರ್ಯಾ ಮದರಿ, ಕಿರಣ ಮದರಿ ಹೀಗೆ ೬ ಜನರ ಮೇಲೆ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಇನ್ನೂ ಹುಡುಗಿಯ ತಂದೆ ಅಪ್ಪು ಮಾಧ್ಯಮಕ್ಕೆ ಮಾಹಿತಿ ನೀಡಿ ಕಳೆದ ಕೆಲವು ವರ್ಷಗಳಿಂದ ನನ್ನ ಮಗಳ ಹಿಂದೆ ರಾಹುಲ ಎನ್ನುವ ಹುಡುಗ ಬಿದ್ದಿದ್ದು ಪ್ರೇಮಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೆಮಕ್ಕೆ ಒಪ್ಪದಿದ್ದಾಗ ಆಕೆಯನ್ನು ಕೊಲೆ ಮಾಡುವದಾಗಿ ಬೆದರಿಕೆ ಹಾಕಿದ್ದ. ಕಳೆದ ಕೆಲ ದಿನಗಳ ಹಿಂದೆ ನಮ್ಮ ಕಲ್ಯಾಣ ಮಂಟಪಕ್ಕೆ ಚಾಕು ಮತ್ತು ಖಾರದ ಪುಡಿ ತಂದಿದ್ದ. ಅವರ ತಂದೆಯವರಿಗೆ ಈ ವಿಷಯ ತಿಳಿಸಿ ಸರಿಪಡಿಸುವಂತೆ ಕಣ್ಣೀರು ತೆಗೆದು ಹೇಳಿದ್ದೆ. ಆದರೂ ಬಿಟ್ಟಿಲ್ಲ. ಹೆಣ್ಣು ಮಕ್ಕಳನ್ನು ಹೆತ್ತವರು ಬದುಕುವದೇ ಕಷ್ಟಕರವಾಗಿದೆ ಎಂದು ವಿವರಿಸಿದರೆ ಐಶ್ವರ್ಯಳ ತಾಯಿ ರೇಖಾ ಕಳೆದ ಕೆಲವು ವರ್ಷಗಳಿಂದ ನನ್ನ ಮಗಳಿಗೆ ನನ್ನನ್ನು ಮದುವೆಯಾಗು ಇಲ್ಲದಿದ್ದರೆ ಪೆಟ್ರೋಲ್ ಸುರಿದು ಸುಡುತ್ತೇನೆ ಎಂದು ರಾಹುಲ ಬೆದರಿಕೆ ಹಾಕುತ್ತಿದ್ದ. ಘಟನೆಯ ದಿನ ಪೆಟ್ರೋಲ್ ತಂದು ನನ್ನ ಮಗಳಿಗೆ ಉಗ್ಗುವಾಗ ಈ ಘಟನೆ ಸಂಭವಿಸಿದ್ದು ಮುಂದೆಯೂ ನನ್ನ ಮಗಳನ್ನು ಬಿಡುವದಿಲ್ಲ ಸಾಯಿಸುತ್ತೇನೆ ಎಂದು ಓಡಿ ಹೋಗಿದ್ದಾನೆ ಎಂದು ನೀಡಿದ ದೂರಿನ ಅನ್ವಯ ರಾಹುಲ ಬಿರಾದಾರ, ರಾಮನಗೌಡ ಬಿರಾದಾರ ಮತ್ತು ರಾಹುಲ್ ತಾಯಿಯ ಮೇಲೆ ಪ್ರಕರಣ ದಾಖಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.