Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳಲ್ಲಿ ಶಿಕ್ಷಣಕ್ಕಿಂತ ಸಂಸ್ಕಾರ ಮುಖ್ಯ :ಜೈನಾಪುರ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳಲ್ಲಿ ಶಿಕ್ಷಣಕ್ಕಿಂತ ಸಂಸ್ಕಾರ ಮುಖ್ಯ :ಜೈನಾಪುರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸಮಾಜವನ್ನು ಸಂಸ್ಕಾರಯುತವಾಗಿ ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ ಮಕ್ಕಳಿಗೆ ಎಳೆಯ ಹಂತದಲ್ಲೇ ದೊರೆಯುವ ಶಿಕ್ಷಣ ಗುಣಮಟ್ಟವಾಗಿದ್ದರೆ ನಾಳಿನ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ. ಆ ಹಂತದಲ್ಲಿ ಆರಂಭಿಕ ಶಿಕ್ಷಣವನ್ನು ಉತ್ತಮ ಶಿಕ್ಷಣವನ್ನು ನೀಡಿ ಭಾರತವನ್ನು ಭವಿಷ್ಯದಲ್ಲಿ ಭದ್ರ ಪಡಿಸಬೇಕಾಗಿದೆ ಎಂದು ಭಾರತ ಯುವ ವೇದಿಕೆ ಚಾರಿಟೇಬಲ್ ಫೌಂಡೇಶನ್ ಅಧ್ಯಕ್ಷ ಸುನಿಲ ಜೈನಾಪುರ ಅವರು ಹೇಳಿದರು.
ನಗರದ ಆಲಕುಂಟೆ ಬಡಾವಣೆಯಲ್ಲಿ ಪೀನ್ಯಾಕಲ್ ಕರಿಯರ್ ಬಿಲ್ಡರ್ಸ್ ನಲ್ಲಿ ಜರುಗಿದ ಬೇಸಿಗೆ ಶಿಬಿರ ಮುಕ್ತಾಯ ಹಾಗೂ ನೂತನ ಪೂರ್ವ ಪ್ರಾಥಮಿಕ ಶಾಲೆ ಉದ್ಘಾಟನೆ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಎಳೆಯ ವಯಸ್ಸಿನಲ್ಲೇ ವೈಜ್ಞಾನಿಕ ಮನೋಭಾವ ಬೆಳೆಸಬೇಕು ಮತ್ತು ಕಲಿಕಾ ಹಾಗೂ ಗ್ರಹಿಕ ಸಾಮರ್ಥ್ಯ ಹೆಚ್ಚಿಸುವಲ್ಲಿ ಶಿಕ್ಷಕ – ಪಾಲಕರ ಜವಾಬ್ದಾರಿ ಗುರುತರವಾಗಿದೆ ಎಂದರು.
ಸಾಹಿತಿ ಶಿವಶರಣಪ್ಪ ಶಿರೂರ್ ಮಾತನಾಡಿ, ಮಕ್ಕಳಿಗೆ ಶಿಕ್ಷಣದಲ್ಲಿ ದೇಶಪ್ರೇಮದ ಪಠ್ಯಗಳನ್ನು ಹೆಚ್ಚಿಸಬೇಕು ಸದೃಢ ಭಾರತದ ಸದ್ದುದ್ದೇಶದಿಂದ ವಿದ್ಯಾರ್ಥಿಗಳನ್ನು ಅಣೆಗೊಳಿಸಬೇಕು. ಭಾರತೀಯ ಸಂಸ್ಕೃತಿಯ ಆಚಾರ ವಿಚಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಅತ್ಯುತ್ತಮ ನಾಗರಿಕರಾಗಿ ರೂಪಿಸಬೇಕು ಎಂದರು.
ಪಠ್ಯ ವಿಷಯದೊಂದಿಗೆ ಜೀವನ ಶಿಕ್ಷಣ ನೀಡುವ ಅನಿವಾರ್ಯತೆ ಇದೆ. ಮಕ್ಕಳು ಸರ್ವೋಮುಖ ಅಭಿವೃದ್ಧಿ ಹೊಂದಬೇಕು ಮಗುವಿನ ಶಾರೀರಿಕ ಬೌದ್ಧಿಕ ಭಾವಾತ್ಮಕ ಮತ್ತು ಸಮಾಜಿ ಕ ನಡುವಳಿಕೆಗಳನ್ನು ಕಲಿಸುವ ಮತ್ತು ತಿದ್ದುವ ಜವಾಬ್ದಾರಿ ಶಿಕ್ಷಕ ಮತ್ತು ಪಾಲಕರ ಮೇಲಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕಿನ ರಾಜು ಅವರು ಮಾತನಾಡಿ, ನಿರಂತರ ಓದು ವಿದ್ಯಾರ್ಥಿಗಳಿಗೆ ವಿಷಯದ ಮೇಲೆ ಪ್ರಭುತ್ವ ಸಾಧಿಸಲು ಸಾಧ್ಯವಾಗುತ್ತದೆ ಉತ್ತಮ ಆರೋಗ್ಯ ಸಂಪಾದಿಸಲು ಪೌಷ್ಟಿಕ ಆಹಾರ ನಿಮಿತ ವ್ಯಾಯಾಮ ಮತ್ತು ಉತ್ತಮ ಅಭಿವೃದ್ಧಿಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಆರ್ ಎಸ್ ಎಸ್ ಪ್ರಮುಖ ಸಿದ್ದು ಕಲರಗಿ ಅವರು ವಿದ್ಯಾರ್ಥಿಗಳು ಋಣಾತ್ಮಕ ಆಲೋಚನೆಗಳನ್ನು ಬದಿಗಿರಿಸಿ ಶ್ರದ್ಧೆ ಮತ್ತು ಪ್ರಮಾಣ ಕತೆಯನ್ನು ರೂಡಿಸಿಕೊಂಡಲ್ಲಿ ಉತ್ತಮ ವ್ಯಕ್ತಿತ್ವ ನೂರುಪಿಸಿಕೊಳ್ಳಬಹುದು. ಸಕರಾತ್ಮಕ ಯೋಚನೆಗಳಿಂದ ಕಲಿಕೆಯಲ್ಲಿ ಭಾವನಾತ್ಮಕ ತೊಡಕುಗಳನ್ನು ತೊಡೆದು ಓದಿನ ವೇಗವನ್ನು ಹೆಚ್ಚಿಸಬಹುದೆಂದರು.
ಕಾರ್ಯಕ್ರಮದಲ್ಲಿ ಸಿದ್ದು ಕಲರಗಿ, ಶಿವಕುಮಾರ್ ನೇಕಾರ್, ಕಾಂತೇಶ್ ದಾಶಾಲ್, ದೇವಿಂದ್ರ ರಾಥೋಡ್, ಮಹೇಶ್ ಕುಮಾರ್ ಪತ್ತಾರ್, ವಿಟ್ಟಲ್ ಅಲ್ಕುಂಟೆ, ಅಕ್ಷಯ್ ಹಿರೇಮಠ, ಬಾಪುರಾಯ್ ಮೆಡಗಾರ್, ಉಪನ್ಯಾಸಕಿ ಕುಮಾರಿ ಮಂಗಳ, ಶ್ರೀಮತಿ ಗೀತಾ, ಶ್ರೀಮತಿ ಬೋರಮ್ಮ, ಕುಮಾರಿ ಪ್ರೀತಿ ಬಸುರ್, ಪ್ರೀತಿ ಕನಸೆ, ಮುಂತಾದವರು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ನಿರೂಪಿಸಿದವರು ಕುಮಾರಿ ಪ್ರಜ್ಞಾ ಲೋನಿ, ಸ್ವಾಗತ ನವ್ಯ ಶ್ರೀ ಪತ್ತಾರ್, ವಂದನಾರ್ಪಣೆಯನ್ನು ವರುಣ್ ಬಡಚಿ ನೆರವೇರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.