ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಅಲ್ಪ ಸಂಖ್ಯಾತರ ಮುಖಂಡನನ್ನು ಎಂಎಲ್ಸಿಯನ್ನಾಗಿ ಮಾಡಬೇಕು ಎಂದು ಮಾಜಿ ಪುರಸಭೆ ಸದಸ್ಯ ಪಿಂಟು ಸಾಲಿಮನಿ ಮತ್ತು ಕಾಂಗ್ರೇಸ್ ಮುಖಂಡ ಹುಸೇನ ಮುಲ್ಲಾ ಕಾಂಗ್ರೇಸ್ ಪಕ್ಷದ ರಾಜ್ಯಾಧ್ಯಕ್ಷರನ್ನು ಒತ್ತಾಯಿಸಿದ್ದಾರೆ.
ಅಲ್ಪಸಂಖ್ಯಾತರು ಕಾಂಗ್ರೇಸ್ ಪಕ್ಷಕ್ಕಾಗಿ ಸಾಕಷ್ಟು ಶ್ರಮನಿಸಿದ್ದಾರೆ. ಆದರೆ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸುತ್ತಿಲ್ಲ. ಸಧ್ಯ ಅವಕಾಶವಿದ್ದು ಜಿಲ್ಲೆಯ ಯಾರಾದರೂ ಒಬ್ಬ ಅಲ್ಪಸಂಖ್ಯಾತ ಮುಖಂಡನನ್ನು ಎಂಎಲ್ಸಿಯಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

