Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾದ ಪ್ರಕರಣದ ಹಿಂದೆ ಪ್ರೇಮ್ ಕಹಾನಿ!
(ರಾಜ್ಯ ) ಜಿಲ್ಲೆ

ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾದ ಪ್ರಕರಣದ ಹಿಂದೆ ಪ್ರೇಮ್ ಕಹಾನಿ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪಟ್ಟಣದಲ್ಲಿ ರವಿವಾರ ಸದ್ದು ಮಾಡಿದ್ದ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾದ ಪ್ರಕರಣದ ಹಿಂದೆ ಪ್ರೇಮ್ ಕಹಾನಿ ಇರೋದು ಖಚಿತವಾಗಿದೆ.
ರಾಹುಲ್ ಬಿರಾದಾರ ಮತ್ತು ಐಶ್ವರ್ಯ ಮದರಿ ಒಟ್ಟಿಗೆ ತೆಗೆಸಿಕೊಂಡಿರುವ ಫೋಟೋ “ಉದಯರಶ್ಮಿ” ಗೆ ಲಭ್ಯವಾಗಿದ್ದು ಫೋಟೋಗಳಲ್ಲಿ ಇವರಿಬ್ಬರೂ ಸಲುಗೆಯಿಂದಿರೋದು ಸಾಬೀತಾಗಿದೆ.
ಕಳೆದ ಕೆಲವು ವರ್ಷಗಳ ಹಿಂದೆ ಇವರಿಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸಿದ್ದು ಇವರ ಪ್ರೀತಿಗೆ ಮನೆಯವರು ಅಡ್ಡಿಯಾಗಿದ್ದಾರೆ ಎನ್ನಲಾಗಿದೆ. ಮೊದಲು ಪ್ರೀತಿಸಿ ಏಕಾಏಕಿ ನಿರಾಕರಿಸಿದ ಐಶ್ವರ್ಯಳ ಪ್ರೀತಿ ಮರು ಪಡೆಯಬೇಕು ಮತ್ತು ಆಕೆಯನ್ನ ಮದುವೆಯಾಗಬೇಕು ಎಂದು ರಾಹುಲ್ ಸಾಕಷ್ಟು ಪ್ರಯತ್ನಿಸಿದ್ದಾನೆ. ಮನೆ ಎದುರೆಲ್ಲ ಹುಚ್ಚನಂತೆ ಬೈಕ್ ಒದರಿಸುತ್ತ ಓಡಾಡಿದ್ದಾನೆ. ಯಾವುದೂ ಪ್ರಯೋಜನಕ್ಕೆ ಬಾರದಿದ್ದಾಗ ಮೊಬೈಲ್ ನಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವದಾಗಿ ಬೆದರಿಸಿದ್ದಾನೆ ಎನ್ನಲಾಗಿದೆ.
ಜೊತೆಗಿರುವ ಫೋಟೋಗಳು ಆಚೆ ಹೋದರೆ ಏಶ್ವರ್ಯಳ ಭವಿಷ್ಯಕ್ಕೆ ಸಮಸ್ಯೆಯಾಗುತ್ತದೆ ಎಂದು ಅರಿತ ಆಕೆಯ ಮನೆಯವರು ಬುದ್ದಿವಾದ ಹೇಳಲು ಮುಂದಾಗಿದ್ದು, ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಘಟನೆಯ ಸತ್ಯಾ ಸತ್ಯತೆಯ ಹಿಂದೆ ಬೆನ್ನಟ್ಟಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಎಡಿಷನಲ್ ಎಸ್.ಪಿ. ಎಸ್.ಕೆ.ಮಾರಿಹಾಳ, ಡಿವಾಯ್‌ಎಸ್‌ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸೈ ಸಂಜೀವ ತಿಪರೆಡ್ಡಿ ಮತ್ತು ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಾಕ್ಷಗಳ ಕಲೆ ಹಾಕುತ್ತಿದ್ದಾರೆ. ಬೆರಳಚ್ಚು ತಜ್ಞರ ತಂಡ ಆಗಮಿಸಿದ್ದು ಪೆಟ್ರೋಲ್ ಬಾಟಲಿ ಸೇರಿದಂತೆ ಇನ್ನೀತರ ವಸ್ತುಗಳ ಬೆರಳಚ್ಚು ಮಾದರಿ ಪಡೆದಿರುವದಾಗಿ ಮೂಲಗಳು ತಿಳಿಸಿವೆ.
ಇತ್ತ ವಿಜಯಪುರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಹುಲ್‌ನನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕುಟುಂಬದವರು ಕರೆದೊಯ್ದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ರಾಹುಲ್ ನ ತಂದೆ ರಾಮನಗೌಡರು ದೇಹದ ಶೇ೬೦ ಭಾಗದಷ್ಟು ಗಾಯಗಳಾಗಿವೆ. ಘಟನೆಗೆ ಹುಡುಗಿಯೇ ಸಂಪೂರ್ಣ ಕಾರಣ ಇದ್ದು ಅವರ ಮನೆಯವರು ನಮ್ಮ ಮಗನ ಮೇಲೆ ದೂರಿದ್ದಾರೆ. ನನ್ನ ಮಗ ಆಕೆಯನ್ನು ಬಿಟ್ಟರೂ ಆ ಹುಡುಗಿ ಬಿಟ್ಟಿಲ್ಲ. ಈ ಬಗ್ಗೆ ಎಲ್ಲ ದಾಖಲೆಗಳು ಅವನ ಮೊಬೈಲ್ ನಲ್ಲಿವೆ. ಆ ಮೊಬೈಲನ್ನು ಘಟನೆಯ ದಿನ ಹುಡುಗಿಯ ಮನೆಯವರು ಕಸಿದುಕೊಂಡಿದ್ದು ಅದರ ತನಿಖೆ ನಡೆಯಬೇಕು ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ನ ತಂದೆ ರಾಮಗೌಡರು ನೀಡಿದ ದೂರಿನಲ್ಲಿ ೬ ನೇ ಆರೋಪಿಯನ್ನಾಗಿ ಕಿರಣ ಮದರಿಯನ್ನ ಸೇರಿಸಲಾಗಿತ್ತು. ರಾಹುಲ್‌ನಿಗೆ ಪ್ರಜ್ಞೆ ಬಂದಾಗ ವಿಚಾರಿಸಲಾಗಿ ಘಟನೆಯಲ್ಲಿ ಆತ ಇಲ್ಲದಿರುವದಾಗಿ ತಿಳಿಸಿದ್ದರಿಂದ ಆತನನ್ನು ಪ್ರಕರಣದಿಂದ ಕೈಬಿಡುವಂತೆ ಪೊಲೀಸರಿಗೆ ತಿಳಿಸಿರುವದಾಗಿ ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.