Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತಸಂಘದಿಂದ ಕೆಬಿಜೆಎನ್ನೆಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ
(ರಾಜ್ಯ ) ಜಿಲ್ಲೆ

ರೈತಸಂಘದಿಂದ ಕೆಬಿಜೆಎನ್ನೆಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕ್ಲೋಜರ್ ಕಾಮಗಾರಿಗೆ ಅನುದಾನ ನೀಡಿ | ಜಿಲ್ಲೆಯ ಎಲ್ಲಾ ಕಾಲುವೆ ಸ್ವಚ್ಛಗೊಳಿಸಿ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಸಲು ಆಗ್ರಹ

ವಿಜಯಪುರ: ಜಿಲ್ಲೆಯಲ್ಲಿ ಎಲ್ಲಾ ಏತನೀರಾವರಿ ಕಾಲುವೆಗಳಲ್ಲಿ ಹುಳು ತುಂಬಿ ಕಂಠಿಗಳು ಬೆಳೆದು ನೀರು ಮುಂದೆ ಹೋಗದಂತಾಗಿದೆ, ಇದರಿಂದ ಸಾಕಷ್ಟು ಸಮಸ್ಯೆಗಳು ಉಂಟಾಗಿದ್ದು, ಕಳೆದ ೨ ವರ್ಷಗಳಿಂದ ಈ ಕೆಲಸಗಳಿಗೆ ಅನುದಾನ ಇಲ್ಲವೆಂದು ಎಲ್ಲಾ ಕಾಲುವೆಗಳಲ್ಲಿ ಸ್ವಚ್ಚತೆ ಮಾಡದೇ ಹಾಗೆ ಬಿಟ್ಟಿರುತ್ತಾರೆ, ಕೆಲವು ಕಡೆ ರೈತರೆ ಸ್ವತಃ ಹಣ ಖರ್ಚು ಮಾಡಿ ಸ್ವಚ್ಚತೆ ಮಾಡಿರುವುದು ಇದೆ ಎಂದು ಕೃಷ್ಣಾ ಜಲ ಭಾಗ್ಯ ನಿಗಮ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ಮೋಹನರಾಜ ಅವರಿಗೆ ಬೆಂಗಳೂರಿನ ಕಚೇರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡಿ, ಈ ವರ್ಷವಾದರೂ ಎಲ್ಲಾ ಕಾಲುವೆಗಳನ್ನು ಮಳೆಗಾಲದಲ್ಲಿ ಆಣೆಕಟ್ಟಿನಿಂದ ನೀರು ಬಿಡುವ ಮುಂಚಿತವಾಗಿ ಸ್ವಚ್ಚತೆ ಮಾಡಬೇಕೆಂದು ಮತ್ತು ಅದಕ್ಕೆ ಅವಶ್ಯಕವಾದ ಹಣವನ್ನು ಪ್ರತಿವರ್ಷ ತೆಗೆದಿಡಬೇಕು. ಹಾಗೆ ಟೆಂಡರ್ ಕರೆದ ಎಸ್ಟಿಮೆಂಟ್ ಮೊತ್ತದಲ್ಲಿ ಶೇ.೬೫ ಕ್ಕಿಂತ ಕಡಿಮೆ ಹಣದಲ್ಲಿ ಕೆಲಸ ಮಾಡಲು ಗುತ್ತಿಗೆದಾರರು ಮುಂದೆ ಬರುತ್ತಾರೆ, ಆದು ಹೇಗೆ ಸಾಧ್ಯವಾಗಲು ಸಾಧ್ಯ, ಅವರು ನಾಲ್ಕು ದುಡ್ಡು ಉಳಿಸಲು ಕ್ಲೋಜರ್ ಕಾಮಗಾರಿಯೂ ಸಂಪೂರ್ಣ ಮಾಡಲು ಸಾಧ್ಯವಾಗದೇ ಕಳಪೆಯಿಂದ ಮಾಡಿ ಸರಕಾರಕ್ಕೆ ಹಾಗೂ ರೈತರಿಗೆ ಮೊಸ ಮಾಡುತ್ತಿರುತ್ತಾರೆ. ಆದ್ದರಿಂದ ಈ ರೀತಿ ಆಗದಂತೆ ಕ್ರಮ ಜರುಗಿಸಬೇಕು, ಪ್ರತಿವರ್ಷ ಜಿಲ್ಲೆಯ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತಾಗಬೇಕು ಎಂದರು.
ರಾಜ್ಯ ಕಾರ್ಯಾಧ್ಯಕ್ಷ ಮಹೇಶಗೌಡ ಸುಬೇದಾರ, ಸಂತೋಷ ಪೂಜಾರಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 26, 2026
    In ದಿನಪತ್ರಿಕೆ
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.