Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯೋಗ ಪ್ರಾಣಾಯಾಮ ಜ್ಞಾನ ಸರ್ವರಿಗೂ ಅವಶ್ಯ :ಡಾ.ಶ್ರೀಶೈಲ
(ರಾಜ್ಯ ) ಜಿಲ್ಲೆ

ಯೋಗ ಪ್ರಾಣಾಯಾಮ ಜ್ಞಾನ ಸರ್ವರಿಗೂ ಅವಶ್ಯ :ಡಾ.ಶ್ರೀಶೈಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ಯೋಗ ಪ್ರಾಣಾಯಂ ಜ್ಞಾನ ಪ್ರತಿಯೊಬ್ಬರಿಗೂ ಅವಶ್ಯಕತೆ ಇದ್ದು ಮನೆ ಮನೆ ಅಂಗಳದಲ್ಲಿ ಯೋಗಮಯವಾಗಬೇಕಾಗಿದೆ ಎಂದು ಯೋಗೋತ್ಸವ ಸಮಿತಿಯ ಮುಖಂಡ ಡಾ.ಶ್ರೀಶೈಲ ಪಾಟೀಲ ಹೇಳಿದರು.
ಪಟ್ಟಣದ ಯೋಗೋತ್ಸವ ಸಮಿತಿ ಹಮ್ಮಿಕೊಂಡ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ಯ ಹಮ್ಮಿಕೊಂಡಿದ ಉಚಿತ ಯೋಗ ಶಿಬಿರದ ಪೂರ್ವ ಭಾವಿ ಸಭೆ ಉದ್ದೇಶಿಸಿ ಮಾತನಾಡುತ್ತ ಹೇಳಿದರು.
ಮನುಷ್ಯನ ಆರೋಗ್ಯ ದೃಷ್ಠಿಯಿಂದ ಪ್ರತಿಯೊಬ್ಬರಿಗೂ ಯೋಗ ಪ್ರಾಣಾಯಂ ಅವಶಕತೆ ಇದ್ದು, ಇಂದಿನ ಯುವ ಜನ ದುಶ್ಚಟಗಳಿಗೆ ಅಂಟಿಕೊಳ್ಳುತ್ತಿದ್ದು ಅದರಿಂದ ದೂರ ಮಾಡಬೇಕು ಎಂದರೆ ಪ್ರತಿನಿತ್ಯ ಯೋಗ ಪ್ರಾಣಾಯಾಂ, ಆದ್ಯತ್ಮಿಕ ಚಿಂತನೆಗಳು ಅವಶಕತೆ ಇದೆ ಅದಕ್ಕೆ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಾಗಿದೆ. ಯೋಗದ ಬಗ್ಗೆ ಇಂದಿನ ಯುವಜನಕ್ಕೆ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ ಅದಕ್ಕಾಗಿ ಯೋಗೋತ್ಸವ ಸಮಿತಿಯಿಂದ ವಿವಿದ ಸಂಘ ಸಂಸ್ಥೆ, ಶಾಲಾ ಕಾಲೇಜುಗಳ ಸಹಯೋಗದೊಂದಿಗೆ ಪಟ್ಟಣದಲ್ಲಿ ಪ್ರಬಾತಪೇರೆ ಮಾಡಲಾಗುವದು ಮತ್ತು ದ್ವನಿ ವರ್ಧಕದ ಮೂಲಕವು ಆಲಮೇಲ ಪಟ್ಟಣ ಸೇರಿದಂತೆ ಸೂತ್ತಮೂತ್ತಲಿನ ಹಳ್ಳಿಗಳಿಗೂ ಪ್ರಚಾರ ಮಾಡಲಾಗುತ್ತೆ. ಯುವಜನತೆಯಿಂದ ವಯೋವೃದ್ದದವರು ಈ ಯೋಗ ಶಿಬಿರದಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ವರ್ಷದ ೧೦ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ಯ ಆಲಮೇಲ ಪಟ್ಟಣದ ಸಿಂದಗಿ ರಸ್ತೆಯ ಯುಕೆಪಿ ಕ್ಯಾಂಪಿನಲ್ಲಿ ೨೧ ದಿನಗಳ ಕಾಲ ಉಚಿತ ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ ೨ ರಂದು ಪ್ರಾರಂಭಗಳ್ಳೊಲಿದೆ ಪ್ರತಿನಿತ್ಯ ಬೆಳಗ್ಗೆ ೫:೩೦ ರಿಂದ ೬:೩೦ರ ವರೆಗೆ ಯೋಗೋತ್ಸವ, ಸಾಯಂಕಾಲ ೭ ಗಂಟೆಯಿಂದ ೮ ಗಂಟೆವರೆಗೆ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ.
ಈ ಕಾರ್ಯಕ್ರಮವನ್ನು ಹಿಮಾಲಯದ ಯೋಗ ಸಾಧನೆ ಮಾಡಿರುವ ಯೋಗ ಗುರು ನಿರಂಜನ ಶ್ರೀಗಳು ನಡೆಸಿಕೊಡಲಿದ್ದಾರೆ. ನಿರಂಜನ ಪೂಜ್ಯರಿಂದಲೆ ನಿರಂತರವಾಗಿ ಮೂರನೇ ವರ್ಷ ಯೋಗೋತ್ಸವ ನಡೆಯಲಿದೆ. ಆಲಮೇಲ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಪೂರ್ವಬಾವಿ ಸಭೆಯಲ್ಲಿ ಡಾ| ಸಂದೀಪ ಪಾಟೀಲ, ನಿವೃತ ಪ್ರಾಚಾಯ್ ಎನ್.ಎ. ಬಿರಾದಾರ. ಕಸಾಪ ಅಧ್ಯಕ್ಷ ಶಿವಶರಣ ಗುಂದಗಿ, ಶ್ರೀಶೈಲ ಮಠಪತಿ, ಡಾ| ಚನ್ನಬಸು ನಿಂಬಾಳ, ಶೇಷಾದ್ರಿ ಜೋಶಿ, ಅಶೋಕ ಕೊಳಾರಿ, ಅಶೋಕ ಸದ್ಲಾಪೂರ, ಸಂತೋಷ ಅಮರಗೊಂಡ, ಸಿದ್ದಪ್ಪ ಉಪ್ಪಿನ, ಬಸವರಾಜ ಕಾಳಶೆಟ್ಟಿ, ಸುನಿಲ ನಾರಯಣಕರ, ಬಾಬುಗೌಡ ಬಿರಾದಾರ, ಬಸುಗೌಡ ಪಾಟೀಲ, ಈರಣ್ಣ ಕಲಶೆಟ್ಟಿ, ರಾಜೇಂದ್ರ ರಾಠೋಡ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.