ವಿಜಯಪುರ: ಶ್ರೀ ರುಕ್ಮಾಂಗದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸಸಿ ವಿತರಿಸುವ ಮೂಲಕ ಶಾಲಾ ಪ್ರಾರಂಭೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರುಣ ಸೋಲಾಪೂರಕರ, ಗೌರವ ಕಾರ್ಯದರ್ಶಿ ಮುಕುಂದ ಕುಲಕರ್ಣಿ, ಉಪಾಧ್ಯಕ್ಷರಾದ ವ್ಹಿ.ಎಸ್.ಗಾಯಿ, ಜಂಟಿ ಗೌರವ ಕಾರ್ಯದರ್ಶಿಗಳಾದ ಆರ್.ಎಸ್. ದೇಶಪಾಂಡೆ, ಕೆಬಿಎಸ್ ನಂ. ೦೪ ಸಿಆರ್ಪಿಯಾಧ ಶ್ರೀಮತಿ ಗೀತಾ ತಳಕಲ್, ಶ್ರೀ ರುಕ್ಮಾಂಗದ ಪ್ರಾಥಮಿಕ, ಬಾಲಕ ಮತ್ತು ಬಾಲಕಿಯರ ಪ್ರೌಢ ಶಾಲೆಯ ಮುಖ್ಯ ಗುರುಗಳು ಮತ್ತು ಸಿಬ್ಬಂಧಿವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

