ಮುದ್ದೇಬಿಹಾಳ: ಶಾಲಾ ಪ್ರಾರಂಭೊತ್ಸವದ ಹಿನ್ನೆಲೆ ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಭೇಟಿ ನೀಡಿ ಶಾಲಾ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು ಸಂಸ್ಥೆಯ ಎಲ್ಲ ದಾಖಲೆಗಳನ್ನು ಸರಿಯಾಗಿಟ್ಟುಕೊಳ್ಳುವಂತೆ, ಎಲ್ಲ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸುವಂತೆ, ವಿಧ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ಪಡೆಯದಂತೆ ತಿಳಿಸಿದರು. ಈ ವೇಳೆ ಸಿ.ಆರ್.ಪಿ ಗುಂಡು ಚವ್ಹಾಣ ಸಂಸ್ಥೆಯ ಕಾರ್ಯದರ್ಶಿ ಪ್ರಭು.ಎಸ್.ಕಡಿ, ನಿರ್ದೇಶಕಿರುಗಳಾದ ಲೀಲಾ ಭಟ್ಟ ಮತ್ತು ಶಾಂತಾ ಭಟ್ಟ, ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ, ಪ್ರಾಥಮಿಕ ಮುಖ್ಯಗುರು ಜಿ.ಜೆ.ಪಾದಗಟ್ಟಿ, ಆಂಗ್ಲಮಾಧ್ಯಮ ಗುರುಮಾತೆ ರಂಜಿತಾ ಹೆಗಡೆ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

