Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 02, 2026

ಕಾಲಾಯ ತಸ್ಮೈ ನಮಃ

ಸ್ವಲ್ಪ ಸಮಯ ಸಿಕ್ಕರೂ ಸಾಕು ಅದು ರಸಮಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇತರೆ»ಪತ್ರಕರ್ತನ ಮೇಲೆ ನಡೆದ ಪೊಲೀಸರ ದೌರ್ಜನ್ಯ ಖಂಡಿಸಿದ ತಗಡೂರ
ಇತರೆ

ಪತ್ರಕರ್ತನ ಮೇಲೆ ನಡೆದ ಪೊಲೀಸರ ದೌರ್ಜನ್ಯ ಖಂಡಿಸಿದ ತಗಡೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರಿಗೆ ಮನವಿ ಸಲ್ಲಿಸಿದ ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವರದಿಗಾರ ಕಾನಿಪ ಸಂಘದ ಸದಸ್ಯ ಗುಂಡು ಕುಲಕರ್ಣಿ ಅವರು ಅಕ್ರಮ ಮರಳು ದಂದೆ ಕುರಿತು ವರದಿ ಮಾಡಿದ ಹಿನ್ನೆಲೆ ಪೊಲೀಸರಿಂದ ನಡೆದ ದೌರ್ಜನ್ಯ ವಿರೋಧಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಸಿಎಂ ಮಾಧ್ಯಮ ಸಲಹೆಗಾರರು ವಿಜಯಪುರ ಎಸ್ಪಿ ಅವರಿಗೆ ಕರೆ ಮಾಡಿ ಇಂತಹ ಘಟನೆಗಳು ಆಗದಂತೆ ನೋಡಿಕೊಳ್ಳಿ. ಪತ್ರಕರ್ತರ ಸ್ಥಿತಿಯೇ ಹೀಗಾದರೆ ಹೇಗೆ ಅದನ್ನು ಪರಿಶೀಲನೆ ಮಾಡಿ ಸಂಬಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಿ. ಸರಕಾರಕ್ಕೆ ಕೆಟ್ಟ ಹೆಸರು ಬರದ ಹಾಗೇ ನೋಡಿಕೊಳ್ಳಿ ಎಂದರು.
ಇದೇ ಸಂದರ್ಭದಲ್ಲಿ ಗುಂಡು ಕುಲಕರ್ಣಿ, ಗುರುರಾಜ ಮಠ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 02, 2026

ಕಾಲಾಯ ತಸ್ಮೈ ನಮಃ

ಸ್ವಲ್ಪ ಸಮಯ ಸಿಕ್ಕರೂ ಸಾಕು ಅದು ರಸಮಯ

ಬಿಳಿಜೋಳ ಮತ್ತು ಕಣಿಕೆಗೆ ಹೆಚ್ಚಿದ ಬೇಡಿಕೆ :ಸಾಗಣೆ ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 02, 2026
    In ದಿನಪತ್ರಿಕೆ
  • ಕಾಲಾಯ ತಸ್ಮೈ ನಮಃ
    In ಭಾವರಶ್ಮಿ
  • ಸ್ವಲ್ಪ ಸಮಯ ಸಿಕ್ಕರೂ ಸಾಕು ಅದು ರಸಮಯ
    In ವಿಶೇಷ ಲೇಖನ
  • ಬಿಳಿಜೋಳ ಮತ್ತು ಕಣಿಕೆಗೆ ಹೆಚ್ಚಿದ ಬೇಡಿಕೆ :ಸಾಗಣೆ ಜೋರು
    In (ರಾಜ್ಯ ) ಜಿಲ್ಲೆ
  • ಏ.4 ರಂದು ನಿರಂತರ ವೈದ್ಯಕೀಯ ಶಿಕ್ಷಣ ಮತ್ತು ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಯತ್ನಾಳ ಆಪ್ತ ನಂದು ಗಡಗಿ ಬಿಜೆಪಿ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಚಿದಂಬರ ಸೇವಾ ಸಮಿತಿಯಿಂದ ಹನುಮಾನ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಅಡಿಪಾಯದ ಶಿಕ್ಷಣ ಬಹಳ ಮುಖ್ಯ :ಶಂಕರಗೌಡ
    In (ರಾಜ್ಯ ) ಜಿಲ್ಲೆ
  • ತಾಪಮಾನ ಹಿನ್ನೆಲೆ ಬದಲಾದ ಸರ್ಕಾರಿ ಕಚೇರಿ ಸಮಯ
    In (ರಾಜ್ಯ ) ಜಿಲ್ಲೆ
  • ಹಿಂಗಾರು ಹಂಗಾಮಿಗೆ ಏ.೭ ವರೆಗೆ ಕಾಲುವೆ ಜಾಲಕ್ಕೆ ನೀರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.