ಕಲಕೇರಿ: ಸಮೀಪದ ಬಿಂಜಲಭಾವಿ ಗ್ರಾಮದಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಡಿ.ಎನ್.ಚಿಕ್ಕಮಠ ಅವರ ನೇತೃತ್ವದಲ್ಲಿ ಶಾಲೆಯನ್ನು ಶುಚಿಗೊಳಿಸಿ ತಳಿರು ತೋರಣಗಳಿಂದ ಸಿಂಗರಿಸಿ ಮುದ್ದು ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಹೂಗುಚ್ಚ ನೀಡುವ ಮೂಲಕ ಶಿಕ್ಷಣ ಪ್ರೇಮಿಗಳು, ಪಾಲಕರು-ಪೋಷಕರು ಮತ್ತು ಶಿಕ್ಷಕ ಬಳಗದವರು ಪ್ರೀತಿಪೂರ್ವಕವಾಗಿ ಸ್ವಾಗತ ಮಾಡಿಕೊಂಡರು.
Subscribe to Updates
Get the latest creative news from FooBar about art, design and business.
Related Posts
Add A Comment

