ವಿಜಯಪುರ: ನಗರದಲ್ಲಿ ರಾಜಮಾತಾ ಅಹಲ್ಯಾಬಾಯಿ ಹೋಳ್ಕರ್ ೩೦೦ನೇ ಜಯಂತಿ ಅಂಗವಾಗಿ ಮಂಥನ ವಿಜಯಪುರ ಚಿಂತಕರ ಚಾವಡಿಯ ವತಿಯಿಂದ ವೀರ್ ಸಾವರ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಂಥನ ಸದಸ್ಯರಾದ ಈ ಸಂದರ್ಭದಲ್ಲಿ ಮಂಥನ ಸದಸ್ಯರಾದ ರಘೂತ್ತಮ ಅರ್ಜುಣಗಿ, ಸಂತೋಷ ಕಳ್ಳಿಗುಡ್ಡ, ಮನೀಷಾ ಕುಲಕರ್ಣಿ, ಶ್ರೀರಂಗ ಪುರಾಣಿಕ, ಸುರೇಶ್ ಕುಲಕರ್ಣಿ, ಲಕ್ಷ್ಮಿ ಪಟ್ಟಣಶೆಟ್ಟಿ, ಬಿಜೆ ಪುರಾಣಿಕ, ಆನಂದ ಕುಲಕರ್ಣಿ ಇನ್ನಿತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

