ಚಡಚಣ: ಕನ್ನಡ ಜಾನಪದ ಪರಿಷತ್ ಚಡಚಣ ತಾಲೂಕು ಘಟಕದ ಅಧ್ಯಕ್ಷರಾಗಿ ಆನಂದಪ್ಪ ಚನ್ನಪ್ಪ ಹುಣಸಗಿ ಅವರನ್ನು ಆಯ್ಕೆ ಮಾಡಿ ರಾಜ್ಯಧ್ಯಕ್ಷ ಡಾ. ಎಸ್ ಬಾಲಾಜಿ ಆದೇಶ ಹೊರಡಿಸಿದ್ದಾರೆ.
ಜಾನಪದ ಕಲೆಗಳ ಕ್ಷೇತ್ರ ಕಾರ್ಯ, ಧಾಖಲೀಕರಣ, ತರಬೇತಿ ಮೂಲಕ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಮತ್ತು ಪ್ರಮಾಣಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

