Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿಗೆ ಕಾರ್ಯಕರ್ತರೇ ಆಸ್ತಿ ಮತ್ತು ಜೀವಾಳ :ಉಮೇಶ ಕಾರಜೋಳ
(ರಾಜ್ಯ ) ಜಿಲ್ಲೆ

ಬಿಜೆಪಿಗೆ ಕಾರ್ಯಕರ್ತರೇ ಆಸ್ತಿ ಮತ್ತು ಜೀವಾಳ :ಉಮೇಶ ಕಾರಜೋಳ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕಾರ್ಯಕರ್ತರ ಮೂಲಕವೇ ಅಭಿಪ್ರಾಯ ಸಂಗ್ರಹಿಸಿ, ಮುಕ್ತ ಮತದಾನ ಪ್ರಕ್ರಿಯೆ ‌ಮೂಲಕ ಅಭ್ಯರ್ಥಿಗಳ ‌ಆಯ್ಕೆ‌‌‌ ಮಾಡುವ ಹೊಸ ಪ್ರಯೋಗವನ್ನು ಭಾರತೀಯ ಜನತಾ ಪಕ್ಷ ಮಾಡಿರುವುದು ಒಂದು ಹೊಸ‌ ಮೈಲುಗಲ್ಲು, ಈ ಪ್ರಕ್ರಿಯೆಯಿಂದ ಕಾರ್ಯಕರ್ತರ‌ ಉತ್ಸಾಹ ಹಾಗೂ‌ ಜನರ ವಿಶ್ವಾಸ ಪಕ್ಷದ ‌ಮೇಲೆ ಮತ್ತಷ್ಟು ಹೆಚ್ಚಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ‌ಉಮೇಶ ಕಾರಜೋಳ ಹೇಳಿದ್ದಾರೆ.
ಈ‌‌ ಕುರಿತು ‌ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕರ್ತರು ‌ಪಕ್ಷದ ಆಸ್ತಿ ಹಾಗೂ ಜೀವಾಳ, ಈ ಮಾತನ್ನು ಎಲ್ಲ ‌ರಾಜಕೀಯ ಪಕ್ಷಗಳು ಹೇಳುತ್ತವೆ, ಆದರೆ ಇದನ್ನು ಉಸಿರಾಗಿಸಿಕೊಂಡು,‌ನೈಜವಾಗಿಯೂ ಕಾರ್ಯಕರ್ತರಿಗೆ‌ ಮಹತ್ವ ನೀಡುವ‌ ಪಕ್ಷ ಬಿಜೆಪಿ ಎಂಬುದು ಸಾಬೀತಾಗಿದೆ. ಅಭ್ಯರ್ಥಿಗಳ ‌ಆಯ್ಕೆಗೆ ಕಾರ್ಯಕರ್ತರ ಅಭಿಪ್ರಾಯವೇ ಮಾನದಂಡ ಎಂಬ ಸೂತ್ರ ವನ್ನು ‌ಅನುಸರಿಸಿರುವುದು ಅತ್ಯಂತ ‌ಮಹತ್ವದ್ದಾಗಿದೆ, ಪಕ್ಷದ ‌ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಕಾರ್ಯಕರ್ತರಿಗೆ ಜನರ‌ ನಾಡಿಮಿಡಿತ ಅರಿತಿರುತ್ತಾರೆ,‌ ಕಾರ್ಯಕರ್ತರೇ ಗುಪ್ತ ಮತದಾನ ಮೂಲಕ ಪಾರದರ್ಶಕವಾಗಿ ಅಭ್ಯರ್ಥಿಗಳ ಆಯ್ಕೆ‌ ಮಾಡುವ ವ್ಯವಸ್ಥೆ ಕೇವಲ ಕಾರ್ಯಕರ್ತರಲ್ಲಿ ಅಷ್ಟೇ ಅಲ್ಲದೇ ಜನತೆಯಲ್ಲೂ ಬಿಜೆಪಿ ಬಗ್ಗೆ ‌ಹೊಸ‌ ವಿಶ್ವಾಸ ಮೂಡಿಸಿದೆ. ಕಾರ್ಯಕರ್ತರು ‌ಅಭಿಪ್ರಾಯವನ್ನು ಸಂಗ್ರಹಿಸಿ ಅಭ್ಯರ್ಥಿಗಳ ‌ಆಯ್ಕೆ‌ ಪ್ರಕ್ರಿಯೆ ‌ಮಾಡುವುದು ಒಂದು‌ ಮಹತ್ವದ ಹೆಜ್ಜೆಯಾಗಿದೆ ಎಂದು‌ ಕಾರಜೋಳ ಸಂತೋಷ‌ ವ್ಯಕ್ತಪಡಿಸಿದ್ದಾರೆ.

BIJAPUR NEWS bjp public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026

ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ

ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ

ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 04, 2026
    In ದಿನಪತ್ರಿಕೆ
  • ತಮಿಳುನಾಡು ರಾಜಕೀಯ ಚದುರಂಗದಾಟದಲ್ಲಿ ಹೊಸ ತಂತ್ರ
    In ವಿಶೇಷ ಲೇಖನ
  • ಮುಳ್ಳಿನ ಹಾದಿಯಲಿ ಹೂ ನಗೆಯ ಪಯಣ
    In ವಿಶೇಷ ಲೇಖನ
  • ಸದೃಢ ಆರೋಗ್ಯಕ್ಕೆ ಸೈಕ್ಲಿಂಗ್ ಅಗತ್ಯ :ರಾಜು ಬಿರಾದಾರ
    In (ರಾಜ್ಯ ) ಜಿಲ್ಲೆ
  • ತಾಯಿ-ತಂದೆ ಋಣ ತೀರಿಸುವುದು ಅಸಾಧ್ಯ :ಪ್ರೊ.ಕಡ್ಡಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಸೇವನೆ ಜೀವಕ್ಕೆ ಆಪತ್ತು :ಡಾ.ತರನ್ನುಮ್
    In (ರಾಜ್ಯ ) ಜಿಲ್ಲೆ
  • ಯುವಕರು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಿ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನೂತನ ಡಿಡಿಪಿಯು ಉಪ್ಪಾರ ರಿಗೆ ಸನ್ಮಾನ
    In Uncategorized
  • ೬೦ ದಿನಗಳ ಬೇಸಿಗೆ ತರಬೇತಿ ಶಿಬಿರ ಮುಕ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.