ಮುದ್ದೇಬಿಹಾಳ: ತಾಲೂಕಿನ ಕುಂಚಗನೂರು ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಅಪರಿಚಿತ ಯುವತಿಯ ಶವವೊಂದು ಪತ್ತೆಯಾಗಿದೆ. ಕೆಂಪು ಬಣ್ಣದ ಉಡುಪು ಧರಸಿದ ಅಂದಾಜು ೫೮ ವಯಸ್ಕ ಯುವತಿ ಎಲ್ಲಿಂದಲೋ ತೇಲಿ ಬಂದಿರಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಪಿಎಸ್ಐ ಸಂಜೀವ ತಿಪರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
