Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರದ ರಕ್ಷಣೆಯಿಂದ ಜೀವ ಸಂಕುಲದ ರಕ್ಷಣೆ :ಪ್ರಾ.ಸಜ್ಜನ
(ರಾಜ್ಯ ) ಜಿಲ್ಲೆ

ಪರಿಸರದ ರಕ್ಷಣೆಯಿಂದ ಜೀವ ಸಂಕುಲದ ರಕ್ಷಣೆ :ಪ್ರಾ.ಸಜ್ಜನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿಯ ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲಕೇರಿ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಪರಿಸರದ ರಕ್ಷಣೆಯಾದಾಗ ಮಾತ್ರ ಜೀವ ಸಂಕುಲದ ರಕ್ಷಣೆಯಾಗುತ್ತದೆ ಎಂಬುದನ್ನು ನಾವು ಅರಿತು ನಡೆಯಬೇಕು. ಅಂದಾಗ ಮಾತ್ರ ನಮ್ಮ ಮುಂದಿನ ಪೀಳಿಗೆಗೆ ಆರೋಗ್ಯಯುತ ಮತ್ತು ಸುಂದರ ಪರಿಸರವನ್ನು ಬಿಟ್ಟು ಹೋಗಲು ಸಾಧ್ಯ ಎಂದು ಆದರ್ಶ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಸಜ್ಜನ ಅವರು ಹೇಳಿದರು.
ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಆದರ್ಶ ಪದವಿ ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರುಣಿಸಿದ ನಂತರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾವು ಅಭಿವೃದ್ಧಿಯ ನೆಪದಲ್ಲಿ ಗಿಡಮರಗಳನ್ನು ಕಡಿದು ಕಾಂಕ್ರೀಟ್ ಪರಿಸರವನ್ನು ನಿರ್ಮಾಣ ಮಾಡುತ್ತಿದ್ದು, ಇದರಿಂದ ಕಾಲಕಾಲಕ್ಕೆ ಮಳೆಯಾಗದೇ ವಾತಾವರಣದಲ್ಲಿ ತಾಪಮಾನ ಹೆಚ್ಚಾಗಿ ಭೂಮಿಯಲ್ಲಿ ಕಾಲಮಾನಗಳ ಬದಲಾವಣೆಯಾಗುವ ಮೂಲಕ ಜೀವಸಂಕುಲಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಇದರಿಂದ ಜನಜೀವನ ದುಸ್ತರವಾಗಿ ವಿನಾಶದ ಅಂಚಿಗೆ ತಲುಪುವ ಸ್ಥಿತಿ ಉಂಟಾಗಿದ್ದು, ಜೀವ ಸಂಕುಲದ ಉಳಿವಿಗಾಗಿ ಮತ್ತು ಆರೋಗ್ಯ್ತ, ಆಯಸ್ಸು ಹೆಚ್ಚಾಗಬೇಕಾದರೆ ಪರಿಸರದ ಆರೋಗ್ಯದ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು. ಪ್ರತಿಯೊಬ್ಬರೂ ಗಿಡಮರಗಳನ್ನು ಉಳಿಸಿ ಬೆಳೆಸುವುದನ್ನು ನಮ್ಮ ಆದ್ಯ ಕರ್ತವ್ಯವಾಗಿಸಿಕೊಳ್ಳಬೇಕು ಎಂದರು.
ಈ ವೇಳೆ ಸಂಸ್ಥೆಯ ಪದವಿ, ಪಿಯುಸಿ, ಪ್ಯಾರಾಮೆಡಿಕಲ್ ಹಾಗೂ ಡಿ.ಫಾರ್ಮಸಿ ಕಾಲೇಜು ಪ್ರಾಚಾರ್ಯರು ಮತ್ತು ಉಪನ್ಯಾಸಕರು ಉತ್ಸಾಹದಿಂದ ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರುಣಿಸುವ ಮೂಲಕ ವಿಶ್ವ ಪರಿಸರ ದಿನ ಆಚರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ
    In (ರಾಜ್ಯ ) ಜಿಲ್ಲೆ
  • ಶಾಸಕ ಮನಗೂಳಿ ಯಿಂದಅಹವಾಲು ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಇಂದು ವ್ಯಸನಮುಕ್ತ ಶಿಬಿರದ ಸಮಾರೋಪ :ಅಲ್ಲಾಪೂರ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಇಂದು ವಿದ್ಯುತ್ ವ್ಯತ್ಯೆಯ
    In (ರಾಜ್ಯ ) ಜಿಲ್ಲೆ
  • ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಈ ಜಗವೆಲ್ಲ..
    In ವಿಶೇಷ ಲೇಖನ
  • ಕುಡಿವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಶರಣ ಭೋಗಣ್ಣನವರ ಕುರಿತು ಸಂಶೋಧನೆ ಅಗತ್ಯ :ಗೋಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.