Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಮೃತ ಸರೋವರಗಳಿಂದ ಗ್ರಾಮೀಣ ಜನತೆಗೆ ಅನುಕೂಲ
(ರಾಜ್ಯ ) ಜಿಲ್ಲೆ

ಅಮೃತ ಸರೋವರಗಳಿಂದ ಗ್ರಾಮೀಣ ಜನತೆಗೆ ಅನುಕೂಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ ತಾಲೂಕಿನ ಬಾಬಾನಗರ ಗ್ರಾಮದಲ್ಲಿ ಪರಿಸರ ದಿನ ಆಚರಣೆ

ತಿಕೋಟಾ: ತಾಲೂಕಿನ ಬಾಬಾನಗರ ಗ್ರಾಮದ ಶ್ರೀ ಬಸವೇಶ್ವರ ಅಮೃತ ಸರೋವರದ ಆವರಣದಲ್ಲಿ ಹಾಗೂ ಸರಕಾರಿ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಆಯೋಜಿಸಿದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕಿ ಶೋಭಕ್ಕ ಶಿಳೀನ ಅವರು ಮಾತನಾಡಿದರು.
ನಮ್ಮ ತಿಕೋಟಾ ತಾಲೂಕಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿಗಳ ಮೂಲಕ ಒಟ್ಟು ೦೭ ಅಮೃತ ಸರೋವರಗಳನ್ನು ಸರ್ಕಾರದ ನಿಯಮಾನುಸಾರ ನಿರ್ಮಿಸಲಾಗಿದೆ. ಮಳೆಯ ನೀರನ್ನು ತಡೆಹಿಡಿದು ಇಂಗಿಸುವ ಮೂಲಕ ಅಂತರ್ಜಲ್ಲ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸರೋವರಗಳನ್ನು ನಿರ್ಮಾಣ ಮಾಡಲಾಗಿದೆ ಮುಂದಿನ ದಿನಮಾನದಲ್ಲಿ ಲಭ್ಯ ಅನುದಾನದಲ್ಲಿ ಸರೋವರಗಳ ಸುತ್ತಲೂ ಉದ್ಯಾನವನಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಅದಕ್ಕಾಗಿ ಇಂದು ಪರಿಸರ ದಿನಾಚರಣೆ ಪ್ರಯುಕ್ತ ಎಲ್ಲ ಅಮೃತ ಸರೋವರಗಳ ಆವರಣದಲ್ಲಿ ಸಸಿಗಳನ್ನು ನೇಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರೇಣುಕಾ ಸೋಲಾಪುರ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ನಮ್ಮ ಗ್ರಾಮದಲ್ಲಿ ಅಮೃತ ಸರೋವರ ಮತ್ತು ಸರಕಾರ ಶಾಲೆಗಳಲ್ಲಿ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ. ಪರಿಸರ ದಿನಾಚರಣೆಯ ಮುಖ್ಯ ಉದ್ದೇಶವೆಂದರೆ ಜಾಗತಿಕ ತಾಪಮಾನ ಏರಿಕೆ ನಿಯಂತ್ರಿಸುವುದು, ಹಸಿರು ಪರಿಸರ ನಿರ್ಮಿಸುವುದು, ಸುಸ್ಥಿರ ಅಭಿವೃದ್ಧಿ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ. ಈ ವರ್ಷ ಸರಕಾರದ ಆದೇಶದಂತೆ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಅಮೃತ ಸರೋವರದ ದಡದ ಮೇಲೆ ಸಸಿಗಳನ್ನು ನೀಡಲಾಗಿದೆ ಅವುಗಳ ಪೋಷಣೆಯನ್ನು ಸಹ ಮಾಡುವುದು ನಮ್ಮ ಕರ್ತವ್ಯವಾಗಿದೆ. ಆದಕಾರಣ, ಎಲ್ಲರೂ ಸ್ವಚ್ಚ ಸುಂದರ ಪರಿಸರ ನಿರ್ಮಾಣಕ್ಕಾಗಿ ಪಣ ತೊಡಬೇಕು ಹಾಗೂ ಅದರ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರು ಎಸ್.ಐ.ಬಾಗಲಕೋಟೆ, ತಾಂತ್ರಿಕ ಸಂಯೋಜಕ ಸಂಜೀವಕುಮಾರ ಬಿರಾದಾರ, ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ಅರಣ್ಯ ಇಲಾಖೆಯ ಯಲ್ಲಪ್ಪ ಶಿಂಧಖೇಡ, ಸಾಮಾಜಿಕ ಲೆಕ್ಕ ಪರಿಶೋಧಕ ಸಂಗಮೇಶ ಎಮ್ಮಿ, ತಾಂತ್ರಿಕ ಸಹಾಯಕ ಅಭಿಯಂತರ ಶ್ರೀಧರ ಸಾವಳಗಿ, ಆಡಳಿತ ಸಹಾಯಕ ಸುನೀಲ ಬನಸೋಡೆ, ಶಾಲೆಯ ಶಿಕ್ಷಕರು, ಗ್ರಾಮ ಪಂಚಾಯತಿ ಸಿಬ್ಬಂದಿ ಸೇರಿ ಇತರರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.