Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒತ್ತಡ-ಜನಸಂಖ್ಯೆ ಹೆಚ್ಚಳದಿಂದ ಜೈವಿಕ ಪರಿಸರ ಕುಸಿತ :ಸಾಲಿಮಠ
(ರಾಜ್ಯ ) ಜಿಲ್ಲೆ

ಒತ್ತಡ-ಜನಸಂಖ್ಯೆ ಹೆಚ್ಚಳದಿಂದ ಜೈವಿಕ ಪರಿಸರ ಕುಸಿತ :ಸಾಲಿಮಠ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಅತಿಯಾದ ಅನುಭೋಗ, ಒತ್ತಡ ಮತ್ತು ಜನಸಂಖ್ಯೆ ಬೆಳವಣಿಗೆ ಕಾರಣದಿಂದ ಜೈವಿಕ ಪರಿಸರ ಕುಸಿಯುತ್ತಿದೆ ಎಂದು ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಹೇಳಿದರು.
ತಾಲೂಕಿನ ಗಣಿಹಾರದ ಸರ್ಕಾರಿ ಶಾಲಾ ಆವರಣದಲ್ಲಿ ಬುಧುವಾರ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚಾರಣೆಯ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಮಾತನಾಡಿದರು.
ಕೈಗಾರಿಕಾ ಪ್ರಕ್ರೀಯೆ ಸೇರಿದಂತೆ ಎಲ್ಲ ರೀತಿಯ ಮಾನವನ ಚಟುವಟಿಕೆಯಿಂದ ಪರಿಸರದ ಸಮತೋಲನ ಹಾಳಾಗುತ್ತಿದೆ. ಇದರಿಂದ ಪರಿಸರ ವಿನಾಶದ ಅಂಚಿಗೆ ಸೇರುತ್ತಿದೆ. ಪ್ರಜ್ಞಾವಂತರಾದ ನಾವೇಲ್ಲ ಪರಿಸರದ ವಿಘಟನೆಗೆ ಕಾರಣವಾಗುವ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಿ ಪರಿಸರದ ಬೆಳವಣಿಗೆಗೆ ನಾವೇಲ್ಲ ಮುಂದಾಗಬೇಕು ಎಂದರು.
ಈ ವೇಳೆ ಗುಜರಾತನ ಬರೋಡಾದ ಕೆಪಿಜಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಭಾರತಿ ಸಾಲಿಮಠ ಮಾತನಾಡಿ, ದಶಕದಿಂದ ಇತ್ತಿಚಿಗೆ ಹುಟ್ಟಿಕೊಂಡಿರುವ ಪರಿಸರ ಸಂರಕ್ಷಣಾ ಸಂಘಟನೆಗಳು ಪರಿಸರದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುತ್ತಿವೆ. ಪರಿಸರ ಉಳಿದರೆ ಮಾತ್ರ ಮಾನವನ ಬದುಕು ಹಸನವಾಗುತ್ತದೆ. ಪರಿಸರದ ಬಗ್ಗೆ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದರು.
ಸಿಂದಗಿ ವಲಯ ಅರಣ್ಯ ವಲಯಾಧಿಕಾರಿ ರಾಜೀವ ಬಿರಾದಾರ ಮಾತನಾಡಿ, ಪರಿಸರ ಮಾಲಿನ್ಯವನ್ನು ಪ್ರಸ್ತುತ ದಿನಮಾನ ಎದುರಿಸುತ್ತಿರುವುದು ಅತ್ಯಂತ ಕಷ್ಟಕರವಾಗಿದೆ. ಕೈಗಾರಿಕರಣ ಪ್ರಪಂಚದ ಪ್ರತಿಯೊಂದು ಮೂಲೆಯಲ್ಲಿ ಪರಿಸರದ ಸಂಪನ್ಮೂಲಗಳ ಮೇಲೆ ಹಾನಿಯುಂಟು ಮಾಡುತ್ತಿವೆ. ಅದರ ಮೇಲಿನ ಪರಿಣಾಮವನ್ನು ತಗ್ಗಿಸಲು ಸಕಾರಾತ್ಮಕ ಕ್ರಮಗಳನ್ನು ತಗೆದುಕೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಯ ಸಿ.ಎಮ್.ಮೇತ್ರಿ, ಶಕುಂತಲಾ ಹಿರೇಮಠ, ಎಸ್‌ಡಿಎಮ್‌ಸಿ ಅಧ್ಯಕ್ಷ ಸುಧಾ ಪಾಟೀಲ, ಸಿಆರ್‌ಪಿ ಪಿ.ಆರ್.ಓಲೇಕಾರ, ಅರಣ್ಯ ಇಲಾಖೆಯ ಮಿಟೇಸಾಬ ಮುಲ್ಲಾ, ವಿರೇಶ, ಶಿವಾನಂದ ಮಂಡಗೋಡ, ರಮೇಶ ಕೋರಿ, ಶರಣು ಆನಗೊಂಡ, ದಾದಾಪೀರ ಅಂಗಡಿ, ಸಿದ್ದು ಕ್ಷತ್ರಿ, ಸಂಗಣ್ಣ ಕುಂಬಾರ, ಗುರುನಾಥ ಸುಣಗಾರ, ಶಿವು ಹೆಡಗಿ, ಶಾಲಾ ಶಿಕ್ಷಕರಾದ ಎ.ಎಮ್.ಅರಬ್, ಎ.ಎಚ್.ದೇವರಮನಿ, ಆರ್.ಜಿ.ಬಿರಾದಾರ, ಎಸ್.ಎಸ್.ಬಿರಾದಾರ, ಡಿ.ಎಮ್.ಮಾವೂರ, ವ್ಹಿ.ಎ.ಅಗಸರ, ಸಿ.ಎಸ್.ಬಮ್ಮಣ್ಣಿ, ಎಸ್.ಬಿ.ಬಿರಾದಾರ, ಎಮ್.ಡಿ.ಕೆರ್ಕಿ, ಎಮ್.ಎಲ್.ಟೇಲರ್, ಎಸ್.ಜಿ.ನಾಟಿಕಾರ, ಆರ್.ಸಿ.ಗಬ್ಬೂರ, ಪುಷ್ಪಾ ಸಂಕನಾಳ, ಸುಷ್ಮಾ,ಆರ್.ಎಸ್.ಪಟ್ಟಣಶೆಟ್ಟಿ, ಪ್ರಕಾಶ, ಕೆ.ಎಸ್.ತೊರವಿ, ಪಿ.ಎಸ್.ಅಗ್ನಿ, ಸಾಹೇಬ ಪಟೇಲ, ಎಸ್.ಸಿ.ಬಿರಾದಾರ ಸೇರಿದಂತೆ ಇತರರು ಇದ್ದರು.
ಶಿಕ್ಷಕ ಸಿದ್ದಲಿಂಗ ಚೌಧರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎಸ್.ಬಿರಾದಾರ ನಿರೂಪಿಸಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ
    In (ರಾಜ್ಯ ) ಜಿಲ್ಲೆ
  • ಶಾಸಕ ಮನಗೂಳಿ ಯಿಂದಅಹವಾಲು ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಇಂದು ವ್ಯಸನಮುಕ್ತ ಶಿಬಿರದ ಸಮಾರೋಪ :ಅಲ್ಲಾಪೂರ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಇಂದು ವಿದ್ಯುತ್ ವ್ಯತ್ಯೆಯ
    In (ರಾಜ್ಯ ) ಜಿಲ್ಲೆ
  • ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಈ ಜಗವೆಲ್ಲ..
    In ವಿಶೇಷ ಲೇಖನ
  • ಕುಡಿವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಶರಣ ಭೋಗಣ್ಣನವರ ಕುರಿತು ಸಂಶೋಧನೆ ಅಗತ್ಯ :ಗೋಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.