Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿಯ ರಾಕ್ ಉದ್ಯಾನದಲ್ಲಿ ವಿಶ್ವ ಪರಿಸರ ದಿನಾಚರಣೆ
(ರಾಜ್ಯ ) ಜಿಲ್ಲೆ

ಆಲಮಟ್ಟಿಯ ರಾಕ್ ಉದ್ಯಾನದಲ್ಲಿ ವಿಶ್ವ ಪರಿಸರ ದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ ಹಸರೀಕರಣಕ್ಕೆ ಶ್ಲಾಘನೆ | ೧೦ ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಚಾಲನೆ

ಆಲಮಟ್ಟಿ: ಇಲ್ಲಿಯ ಕೆಬಿಜೆಎನ್ ಎಲ್ ಅರಣ್ಯ ಇಲಾಖೆಯ ವತಿಯಿಂದ ಈ ವರ್ಷ ನಾನಾ ಕಡೆ ಸುಮಾರು ೧೦ ಸಾವಿರ ಗಿಡಗಳನ್ನು ಹಚ್ಚಲು ಉದ್ದೇಶಿಸಲಾಗಿದೆ, ಅದಕ್ಕೆ ಪರಿಸರ ದಿನಾಚರಣೆಯ ದಿನದಂದು ಚಾಲನೆ ನೀಡಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ ನಾಗಶೆಟ್ಟಿ ಹೇಳಿದರು.
ಆಲಮಟ್ಟಿಯ ರಾಕ್ ಉದ್ಯಾನದಲ್ಲಿ ಬುಧವಾರ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಟ್ಟು ಅವರು ಮಾತನಾಡಿದರು.
ಕೃಷ್ಣಾ ಭಾಗ್ಯ ಜಲ ನಿಗಮ ಬೆಂಗಳೂರಿನ ಹಣಕಾಸು ವಿಭಾಗದ ಜನರಲ್ ಮ್ಯಾನೇಜರ್ ಬಿ. ಲಕ್ಷ್ಮೀಕಾಂತ ಮಾತನಾಡಿ,
ಪರಿಸರ ಮಾಲಿನ್ಯ, ಪ್ಲ್ಯಾಸ್ಟಿಕ್ ಮತ್ತೀತರ ಹಾನಿಕಾರಕ ವಸ್ತುಗಳ ಹೆಚ್ಚು ಬಳಕೆಯಿಂದ ಧ್ರುವ ಪ್ರದೇಶದ ಮಂಜುಗಡ್ಡೆ ಕರಗಿ ಸಮುದ್ರದ ಮಟ್ಟ ಏರಿಕೆಯಾಗಿ ಪರಿಸರ ಅಸಮತೋಲನಕ್ಕೆ ಕಾರಣವಾಗುತ್ತಿದೆ. ಕೇವಲ ಸಸಿ ನೆಡುವುದು ಮುಖ್ಯವಲ್ಲ , ಆ ಸಸಿ ಮರವಾಗಲು ಶ್ರಮಿಸಬೇಕು ಎಂದರು.
ಕೆಬಿಜೆಎನ್ ಎಲ್ ಹಣಕಾಸು ಸಲಹೆಗಾರ ಆರ್.ಎಸ್. ಪಶುಪತಿ ಮಾತನಾಡಿ, ಆಲಮಟ್ಟಿ ಭಾಗದಲ್ಲಿ ನಡೆದಿರುವ ಸಸಿಗಳ ಬೆಳೆಸುವಿಕೆಯಿಂದ ವಿಜಯಪುರ ಜಿಲ್ಲೆಯಲ್ಲಿಯೇ ಹಸರೀಕರಣಗೊಂಡ ಪ್ರದೇಶವಾಗಿದೆ, ಇದಕ್ಕೆ ಕಾರಣರಾದ ಅರಣ್ಯ ವಿಭಾಗದ ಅಧಿಕಾರಿಗಳ, ದಿನಗೂಲಿ ಕಾರ್ಮಿಕರ ಕಾರ್ಯ ಶ್ಲಾಘನೀಯ ಎಂದರು.
ಕೆಬಿಜೆಎನ್ಎಲ್ ಹಣಕಾಸು ವಿಭಾಗದ ಎಜಿಎಂ ಎ.ಆರ್. ಗಾಯತ್ರಿ, ರಾಜೇಂದ್ರ ಗಂಗಯ್ಯ, ಪ್ರಧಾನ ಮುಖ್ಯ ಲೆಕ್ಕಾಧಿಕಾರಿ ಎನ್.ಎಸ್. ವರದರಾಜು, ಹಿರಿಯ ಲೆಕ್ಕಾಧಿಕಾರಿ ಎಂ.ಎಸ್. ದಂಧರಗಿ, ಎಸಿಎಫ್ ರಮೇಶ ಚವ್ಹಾಣ, ಆರ್ ಎಫ್ ಓಗಳಾದ ಮಹೇಶ ಪಾಟೀಲ, ರಾಜಶೇಖರ ಲಮಾಣಿ, ಡಿಆರ್ ಎಫ್ ಓ ಸತೀಶ ಗಲಗಲಿ, ಪ್ರವೀಣ ಹಚ್ಯಾಳಕರ, ವಿಜಯಲಕ್ಷ್ಮಿ ರೆಡ್ಡಿ, ಎ.ಎಸ್. ಕಾಳೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ
    In (ರಾಜ್ಯ ) ಜಿಲ್ಲೆ
  • ಶಾಸಕ ಮನಗೂಳಿ ಯಿಂದಅಹವಾಲು ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಇಂದು ವ್ಯಸನಮುಕ್ತ ಶಿಬಿರದ ಸಮಾರೋಪ :ಅಲ್ಲಾಪೂರ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಇಂದು ವಿದ್ಯುತ್ ವ್ಯತ್ಯೆಯ
    In (ರಾಜ್ಯ ) ಜಿಲ್ಲೆ
  • ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಈ ಜಗವೆಲ್ಲ..
    In ವಿಶೇಷ ಲೇಖನ
  • ಕುಡಿವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಶರಣ ಭೋಗಣ್ಣನವರ ಕುರಿತು ಸಂಶೋಧನೆ ಅಗತ್ಯ :ಗೋಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.