ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಜರುಗಿತು.
ಮುಖ್ಯೋಪಾದ್ಯಾಯ ರಾಮಚಂದ್ರ ಹೆಗಡೆ, ಸಂಸ್ಥೆಯ ನಿರ್ದೇಶಕಿಯರುಗಳಾದ ಲೀಲಾ ಭಟ್ಟ ಮತ್ತು ಶಾಂತಾ ಭಟ್ಟ, ಆಂಗ್ಲ ಮಾಧ್ಯಮ ಮುಖ್ಯ ಗುರುಮಾತೆ ರಂಜಿತಾ ಹೆಗಡೆ, ಪ್ರಾಥಮಿಕ ಮುಖ್ಯ ಗುರುಮಾತೆ ಸರಸ್ವತಿ ಮಡಿವಾಳರ, ಶಿಕ್ಷಕರಾದ ಬಿ.ಟಿ.ಭಜಂತ್ರಿ, ಬಿ.ಆರ್.ಬೆಳ್ಳಿಕಟ್ಟಿ, ಶಿವಶಂಕರಯ್ಯ ಹಿರೇಮಠ, ಲೋಹಿತ ಜೈನಾಪೂರ ಸೇರಿದಂತೆ ಇತರರು ಹಾಜರಿದ್ದರು.
ಪೊಲೀಸ್ ಠಾಣೆಯಲ್ಲಿ ಪರಿಸರ ದಿನಾಚರಣೆ
ಮುದ್ದೇಬಿಹಾಳ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪರಿಸರ ದಿನಾಚರಣೆ ನಿಮಿತ್ಯ ಗಿಡಗಳನ್ನು ನೆಡಲಾಯಿತು.
ಪಿಎಸ್ಐ ಸಂಜೀವ ತಿಪರೆಡ್ಡಿ, ಕ್ರೈಂ ಪಿಎಸ್ಐ ಎಸ್.ಆರ್.ನಾಯಕ, ಸಿಬ್ಬಂದಿಗಳಾದ ಆರ್.ಎಸ್.ಪಾಟೀಲ, ಸಲೀಂ ಹತ್ತರಕಿಹಾಳ, ಎಂ.ಎ.ಬೋಳರೆಡ್ಡಿ, ಎಂ.ಬಿ.ಮುಳವಾಡ ಇದ್ದರು.
ಬಾಲಾಜಿ ಶುಗರ್ಸ್ ಪ್ರೈ.ಲಿಯಲ್ಲಿ ವಿಶ್ವ ಪರಿಸರ ದಿನ
ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಗ್ರಾಮದ ಬಾಲಾಜಿ ಶುಗರ್ಶ ಪ್ರೈ.ಲಿ ಕಂಪನಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಈ ವೇಳೆ ಅಧ್ಯಕ್ಷ ಎಚ್.ಎಸ್.ಪಾಟೀಲ, ನಿರ್ದೇಶಕರುಗಳಾದ ಎಚ್.ಎಲ್.ಪಾಟೀಲ, ಡಾ.ಅಜೀತ ಕನಕರೆಡ್ಡಿ, ರಾಹುಲ ಪಾಟೀಲ, ಶ್ರೀನಿವಾಸ ಅರಕೇರಿ, ಅಧಿಕ ಪಾಟೀಲ, ಪ್ರಜ್ವಲ ಪಾಟೀಲ ಸಿಬ್ಬಂದಿಗಳಾದ ಎಸ್.ಐನಾಪೂರ, ಬಸವರಾಜ ಕ್ಯಾಡಿ, ಲಕ್ಷ್ಮಣ ಪೂಜಾರಿ, ಮಾರುತಿ ಗುರವ, ರಮೇಶ ಹಿರೇಕುರುಬರ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

