ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦ಕೆವ್ಹಿ ಬೇಗಳ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಜೂ.೭ರಂದು ಕೈಗೊಳ್ಳುವುದರಿಂದ ಅಂದು ೧೧೦/೧೧ ಕೆವ್ಹಿ ವಿವಿ ಕೇಂದ್ರ ತೊರವಿದಿಂದ ಹೊರಹೋಗುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಹಾಗೂ ೧೧೦/೧೧ ಕೆವ್ಹಿ ಟಕ್ಕಳಕಿ-ಕನಮಡಿ ಮಾರ್ಗದ ವಿದ್ಯುತ್ ವಾಹಕ ಎಳೆಯುವ ಕಾಮಗಾರಿ ಕೈಗೊಳ್ಳುವುದರಿಂದ ಬೆಳಿಗ್ಗೆ ೧೦ ರಿಂದ ೪ ಗಂಟೆಯವರೆಗೆ ೧೧೦/೧೧ ಕೆವ್ಹಿ ಟಕ್ಕಳಕಿ ಉಪ ಕೇಂದ್ರದಿಂದ ಹೊರಹೋಗುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
