ವಿಜಯಪುರ: ಜಿಲ್ಲೆಯ ತಾಳಿಕೋಟಿ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಹೊಸದಾಗಿ ನಿರ್ಮಿಸಲಾಗುತ್ತಿರುವ ೧೧೦/೧೧ ಕೆ.ವಿ ವಿದ್ಯುತ್ವಿತರಣಾ ಕೇಂದ್ರಕ್ಕೆ ತಂತಿ ಜೋಡಣೆ ಕಾಮಗಾರಿಯ ದಿನಾಂಕ: ೦೮.೦೬.೨೦೨೪ರಂದು ಬೆಳಿಗ್ಗೆ ೧೦.೦೦ ಗಂಟೆಯಿಂದ ಸಾಯಂಕಾಲ ೫.೦೦ ಗಂಟೆವರೆಗೆ ಕೈಗೊಳ್ಳುವುದರಿಂದ ಸದರಿ ದಿನದಂದು ೧೧೦ ಕೆ.ವಿ ಉಪಕೇಂದ್ರ ತಾಳಿಕೋಟಿ ಉಪಕೇಂದ್ರದಿಂದ ಹೊರಹೋಗುವ ಎಲ್ಲಾ ೧೧ಕೆ.ವಿ ನಿರಂತರ ಜ್ಯೋತಿ ಮಾರ್ಗಗಳು, ನೀರು ಸರಬರಾಜು ಮಾರ್ಗಗಳು, ಕೃಷಿ ನೀರಾವರಿ ಮಾರ್ಗಗಳು ಹಾಗೂ ಗ್ರಾಮಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸುವಂತೆ ಬಸವನಬಾಗೇವಾಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
