Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರಣ್ಯ ಉಳಿಸಿ ಬೆಳೆಸುವ ಕಾರ್ಯವಾಗಲಿ :ನ್ಯಾ.ಅಂಬಲಿ
(ರಾಜ್ಯ ) ಜಿಲ್ಲೆ

ಅರಣ್ಯ ಉಳಿಸಿ ಬೆಳೆಸುವ ಕಾರ್ಯವಾಗಲಿ :ನ್ಯಾ.ಅಂಬಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಿಜಯಪುರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಜಯಪುರ, ಜಿಲ್ಲಾ ಪೋಲಿಸ್ ಇಲಾಖೆ ಮತ್ತು ಬಿ.ಎಲ್.ಡಿ.ಇ. ಸಂಸ್ಥೆ ವಿಜಯಪುರ ಇವರ ಸಂಯುಕ್ತಾ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ಯವಾಗಿ ಸಸಿ ನೇಡುವ ಕಾರ್ಯಕ್ರಮದಲ್ಲಿ ರಮೇಶ ಎಸ್. ಕಡಪಟ್ಟಿ, ಪರಿವೀಕ್ಷಣಾಧಿಕಾರಿಗಳು, ಸರಕಾರಿ ವೀಕ್ಷಣಾಲಯ ವಿಜಯಪುರ ರವರು ಮಾತನಾಡಿ, ಜೂನ ತಿಂಗಳಿನಲ್ಲಿ ನೆಟ್ಟಿರುವ ಸಸಿಗಳು ಮರವಾಗಿವೆ. ಅದೇ ರೀತಿ ನಮ್ಮ ಸಂಸ್ಥೆಯ ಎಲ್ಲ ಸಿಬ್ಬಂದಿ ವರ್ಗದವರು ನೆಟ್ಟಿರುವ ಸಸಿಗಳನ್ನು ಮಗುವಿನಂತೆ ಗಾಳಿ ಮಳೆ ರಭಸದಲ್ಲಿ ಬೀಳದಂತೆ ಮುನ್ನೆಚ್ಚರಿಕೆ ವಹಿಸಿರುವ ಕಾರಣಕ್ಕಾಗಿ ಇಂದು ಕಾನೂನಿನ ಸೌರಕ್ಷಣೆಗೆ ಒಳಗಾದ ಮಕ್ಕಳಿಗೆ ಹಾಗೂ ಪಾಲಕರಿಗೆ ನೆರಳಾಗಿವೆ. ಇದು ನಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೆಮ್ಮೆ ತರುವ ಸಂಗತಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಉದ್ಘಾಟಕರಾಗಿ ಮಲ್ಲಿಕಾರ್ಜುನ ಅಪ್ಪಾಸಾಹೆಬ ಅಂಬಲಿ ಗೌರವಾನ್ವಿತ ಪ್ರಿನ್ಸಿಪಲ್ ಸೀನೀಯರ್ ಸಿವಿಲ್ ಜಡ್ಜ್, ಸಿ.ಜೆ.ಎಮ್. ಮತ್ತು ಸದಸ್ಯ ಕಾರ್ಯದರ್ಶಿಗಳು ಕಾನೂನು ಸೇವಾ ಪ್ರಾಧಿಕಾರ ವಿಜಯಪುರ ರವರು ಮಾತನಾಡಿ, ಬಸವಾದಿ ಶರಣರು ಪೂಜ್ಯ ಸಿದ್ದೇಶ್ವರ ಸ್ವಾಮಿಜಿಯವರು ಹುಟ್ಟಿದ ನಾಡು ವಿಜಯಪುರ ಇತಿಹಾಸವನ್ನು ನಿರ್ಮಿಸಿದ ಗೋಲಗುಂಬಜ ಹೊಂದಿದ ಅಂತಹ ಹೆಸರುಳ್ಳ ನಾಡಿನಲ್ಲಿ ಇಂದು ನಾವು ಈ ವಿಶ್ವ ಪರಿಸರದ ದಿನದಂದು ಸಸಿ ನೇಡುವುದರ ಜೊತೆಗೆ ಪರಿಸರ ಉಳಿಸಿ ಬೆಳೆಸುವುದು ಮಹತ್ತರ ಜವಾಬ್ದಾರಿ ನಮ್ಮದಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾದ ಬಸವರಾಜ ಯಲಿಗಾರ, ಡಿ.ವಾಯ್.ಎಸ್.ಪಿ,
ಶ್ರೀಕಾಂತ್ ಬಿರಾದಾರ್ ಆಪ್ತ ಸಮಾಲೋಚಕರು ಸರ್ಕಾರಿ ವೀಕ್ಷಣಾಲಯ ವಿಜಯಪುರ, ದೀಪಾಕ್ಷಿ ಜಾನಕಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯಪುರ ರವರು ಮಾತನಾಡಿದರು.
ಶ್ರೀಕಾಂತ್ ಬಿರಾದಾರ್ ಆಪ್ತ ಸಮಾಲೋಚಕರು ಸರ್ಕಾರಿ ವೀಕ್ಷಣಾಲಯ ವಿಜಯಪುರ ಇವರು ನಿರೂಪಿಸಿದರು. ಸುನೀಲ ಕಳಸನ್ನವರ. ಗೃಹಪಾಲಕರು, ಸರ್ಕಾರಿ ವೀಕ್ಷಣಾಲಯ ವಿಜಯಪುರ, ರಾಜೇಶ ಉಕ್ಕಲಿ ವಂದನಾರ್ಪಣೆ ನೆರವೇರಿಸಿದರು.
ರಮೇಶ ಕಡಪಟ್ಟಿ, ಪರಿವೀಕ್ಷಣಾಧಿಕಾರಿಗಳು ಸರಕಾರಿ ವೀಕ್ಷಣಾಲಯ, ರಮೇಶ ಜಿ. ಕುಲಕರ್ಣಿ ಸದಸ್ಯರು ಬಾಲ ನ್ಯಾಯ ಮಂಡಳಿ, ಪರಮೇಶ್ವರ ಕವಟಗಿ, ಸಿ.ಪಿ.ಐ. ಎಸ್.ಪಿ. ಆಫೀಸ್ ವಿಜಯಪುರ, ಶಿವಾನಂದ ಕಟ್ಟಿಮನಿ, ಎ.ಎಸ್.ಐ. ಸಂಚಾರಿ ಪೋಲಿಸ್ ಠಾಣೆ ವಿಜಯಪುರ, ಶ್ರೀಮತಿ ವಾಣಿಶ್ರೀ ನಿಂಬಾಳ, ವಿಜಯಕುಮಾರ ತಳವಾರ, ಎನ್.ಎಸ್.ಎಸ್. ಪ್ರೋಗ್ರಾಮ್ ಆಫೀಸರ್, ಎನ್.ಎಸ್.ಎಸ್ ಶಿಬಿರಾರ‍್ಥಿಗಳು ಬಿ.ಎಲ್.ಡಿ.ಈ. ಎ.ಎಸ್. ಪಾಟಿಲ್ ಕಾಲೆಜ್ ವಿಜಯಪುರ, ಕುಮಾರಿ ಶೋಭಾ ಕಾಂಬಳೆ, ಶ್ರೀಮತಿ ಸಾವಿತ್ರಿ ಹಿಟ್ನಳ್ಳಿ, ಶ್ರೀಮತಿ ಸರಸ್ವತಿ ನುಚ್ಚನ್ನವರ, ಕುಮಾರ ದೇವರಗುಡಿ, ಲಕ್ಷ್ಮಣ್ ಭಜಂತ್ರಿ, ಚಂದ್ರಕಾಂತ ವಾಂಡಕರ ಹಾಗೂ ಶ್ರೀಶೈಲ ಕಾಂಬಳೆ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾವೇ ಬದಲಾವಣೆಯ ಭಾಗವಾಗಬೇಕು
    In (ರಾಜ್ಯ ) ಜಿಲ್ಲೆ
  • ’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ
    In (ರಾಜ್ಯ ) ಜಿಲ್ಲೆ
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯಗಳಿಗೆ ವಿಶ್ವ ಮಟ್ಟದಲ್ಲಿ ಭಾರಿ ಬೇಡಿಕೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.