ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದ ಎಲ್ಲಾ ಬಸ್ ಘಟಕಗಳಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿರವರು ಸಸಿಗಳನ್ನು ನೆಟ್ಟು ಚಾಲನೆ ಮಾಡಿದರು.
ಅಪರ ಜಿಲ್ಲಾಧಿಕಾರಿ (ಪ್ರಭಾರಿ) ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎ.ಬಿರಾದಾರ, ವಿಭಾಗೀಯ ಲೆಕ್ಕಪತ್ರಾಧಿಕಾರಿ ಮಹಾಂತೇಶ ಕರಾಳೆ ಹಾಗೂ ತಾಂತ್ರಿಕ ಶಿಲ್ಪಿಗಳಾದ ಅಯಾಜ, ಘಟಕ ವ್ಯವಸ್ಥಾಪಕರು ಎ.ಬಿ.ಹೊಗಾರ, ಕೇಂದ್ರ ಬಸ್ ನಿಲ್ದಾಣದ ಸಹಾಯಕ ಸಂಚಾರ ವ್ದಯವಸ್ಥಾಕ ಜೆ.ಕೆ.ಹುಗ್ಗೆನ್ನವರ, ಜಯವಂತ ಅಂಗಡಿ ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

