Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೇವತಗಾಂವದಲ್ಲಿ ದೇವರ ಪಲ್ಲಕ್ಕಿಗಳ ಭೇಟಿ ಸಂಭ್ರಮ
(ರಾಜ್ಯ ) ಜಿಲ್ಲೆ

ರೇವತಗಾಂವದಲ್ಲಿ ದೇವರ ಪಲ್ಲಕ್ಕಿಗಳ ಭೇಟಿ ಸಂಭ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಬಾದಮಿ ಅಮಾವಾಸ್ಯೆಯ ನಿಮಿತ್ತ ರೇವತಗಾಂವ ಗ್ರಾಮದ ಅದಿದೇವ ಶ್ರೀ ಮಲಕಾರಸಿದ್ಧ ದೇವರ ಜಾತ್ರೆಯ ನಿಮಿತ್ತ ಗುರುವಾರದಂದು ನಸುಕಿನ ಜಾವ ೦೫ ಗಂಟೆಗೆ ರುದ್ರಾಭೀಷೇಕ ಪೂಜೆ ನೆರವೇರಿತು. ನಂತರ ಭಕ್ತರಿಂದ ದೀರ್ಘದಂಡ ನಮಸ್ಕಾರವು ನೆರವೇರಿತು. ೧೦ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ಗ್ರಾಮದ ಮಾಳಿಂಗರಾಯ ಡೊಳ್ಳಿನ ಗಾಯನ ಸಂಘದ ಮಾಳಪ್ಪ ಹಕ್ಕೆ ಹಾಗೂ ಮಲಕಾರಸಿದ್ದ ಡೊಳ್ಳಿನ ಗಾಯನ ಸಂಘದ ಮಲ್ಕಪ್ಪ ಪೂಜಾರಿಯವರು ಮತ್ತು ಸಂಗಡಿಗರಿಂದ ಸುಪ್ರಸಿದ್ಧ ಡೊಳ್ಳಿನ ಪದಗಳು ಜರುಗಿದವು.
ಪಲ್ಲಕ್ಕಿಗಳ ಭೇಟಿ ಸಂಭ್ರಮ: ಗ್ರಾಮದ ಶ್ರೀ ರೇವಣಸಿದ್ದೇಶ್ವರ ದೇವಾಸ್ಥಾನದ ಮುಂಭಾಗ ಸಾಯಂಕಾಲ ೫:೩೦ ಗಂಟೆಗೆ ಗಿರಗಾಂವದ ಅಮೋಘಸಿದ್ಧ, ಬಾಲಗಾಂವದ ಅಮೋಘಸಿದ್ಧ, ಗೋವಿಂದಪುರದ ಲಕ್ಕವ್ವದೇ, ರೇವತಗಾಂವದ ಮಲಕಾರಸಿದ್ಧ ಹಾಗೂ ಲಗಮವ್ವದೇವಿ ದೇವರುಗಳ ಪಲ್ಲಕ್ಕಿಗಳ ಭೇಟಿಯು ಅದ್ಧೂರಿಯಾಗಿ ನೆರವೇರಿತು. ಈ ವೇಳೆಯಲ್ಲಿ ಭಕ್ತರು ಪಲ್ಲಕ್ಕಿಗಳ ಮೇಲೆ ಹೂ, ಭಂಡಾರ, ಚುರುಮುರಿ, ಶೇಂಗಾ, ಖಾರೀಕ್, ಬದಾಮಿ ಹಾರಿಸಿ ಭಕ್ತರು ತಮ್ಮ ತಮ್ಮ ಹರಕೆಗಳನ್ನು ತೀರಿಸಿದರು.
ಈ ಭೇಟಿ ಕಾರ್ಯಕ್ರಮವನ್ನು ನೋಡಲು ಮಹಾರಾಷ್ಟ್ರ ಸೇರಿದಂತೆ ಕರ್ನಾಟಕದ ವಿವಿಧ ಗ್ರಾಮಗಳ ಸಹಸ್ರಾರು ಭಕ್ತರು ಸೇರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.