Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಲವಾದಿ ಸಮಾಜದಿಂದ ಬುದ್ಧ-ಬಸವ-ಅಂಬೇಡ್ಕರ ಜಯಂತಿ
(ರಾಜ್ಯ ) ಜಿಲ್ಲೆ

ಚಲವಾದಿ ಸಮಾಜದಿಂದ ಬುದ್ಧ-ಬಸವ-ಅಂಬೇಡ್ಕರ ಜಯಂತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಚಲವಾದಿ ಸಮಾಜದ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ S.S.L.C. ಮತ್ತು ಪಿ.ಯು.ಸಿಯಲ್ಲಿ 95% ಕ್ಕಿಂತ ಹೆಚ್ಚಿಗೆ ಅಂಕ ಪಡೆದ ಪ್ರತಿಭಾವಂತ 8 ಜನ ಮಕ್ಕಳಿಗೆ ಅದ್ದೂರಿಯಾಗಿ ಸನ್ಮಾನಿಸಲಾಯಿತು. ಇದೇ ಸಮಯದಲ್ಲಿ ಸಂಪೂರ್ಣ ಮಧ್ಯಪಾನ ತ್ಯಜಿಸಿ ಮುಖ್ಯವಾಹಿನಿಗೆ ಬಂದ 1) ಪುಂಡಲಿಕ ಶೇಗುಣಸಿ 2) ಚಿದಾನಂದ ಚಲವಾದಿ ಇವರಿಗೂ ವಿಶೇಷ ಸನ್ಮಾನಿಸಲಾಯಿತು ಮತ್ತು S.C. ವಿದ್ಯಾರ್ಥಿ ಗಂಗಾಧರ ಈತನು L.L.B ಪಾಸಾಗಿ ವಕೀಲನಾಗಿದ್ದಕ್ಕಾಗಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತಾಡಿದ S.C. ಬಡ ವಿದ್ಯಾರ್ಥಿನಿ ಸೈನಿಕನ ಮಗಳಾದ ಭುವನೇಶ್ವರಿ ಕಟ್ಟಿಮನಿ ನಾನು 2022ರಲ್ಲಿ ಸರಕಾರಿ ಶಾಲೆ ಕಾರಜೋಳ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಿಂದ 99.84 ಅಂಕ ಪಡೆದು ರಾಜ್ಯಕ್ಕೆ 2 ನೇ ರ್‍ಯಾಂಕ್ ಗಳಿಸಿದರೂ ನನಗೆ ಸರಕಾರದಿಂದ ಮತ್ತು ಜಿಲ್ಲಾಡಳಿತದಿಂದ ಬಹುಮಾನವೂ ಇಲ್ಲ. ಸನ್ಮಾನವೂ ಇಲ್ಲ, ಯಾಕೆಂದರೆ ನಾನು ಎಸ್.ಸಿ. ವಿದ್ಯಾರ್ಥಿನಿ. ಆದರೆ ಈ ವರ್ಷ ನನ್ನಂತೆ ಮೇಲ್ವರ್ಗದ ಅಂಕಿತಾ ಕೊಣ್ಣೂರ ಬಾಗಲಕೋಟೆ ಜಿಲ್ಲೆಯಿಂದ ಸರಕಾರಿ ಶಾಲೆಯಿಂದ S.S.L.C. ಯಲ್ಲಿ ರಾಜ್ಯಕ್ಕೆ 1ನೇ ರಾಂಕ 100ಕ್ಕೆ 100 ಅಂಕ ಪಡೆದು ಪಾಸಾಗಿದ್ದಕ್ಕಾಗಿ ಮುಖ್ಯಮಂತ್ರಿಗಳಿಂದ. ಉಪ ಮುಖ್ಯಮಂತ್ರಿ, ಸಮಾಜ ಕಲ್ಯಾಣ ಮಂತ್ರಿ ಅನೇಕರಿಂದ 50 ಲಕ್ಷದವರೆಗೆ ಬಹುಮಾನ ಸನ್ಮಾನ ಹರಿದು ಬರುತ್ತಲೇ ಇದೆ.
ಈ ರೀತಿ S.C.(ಚಲವಾದಿ) ವಿದ್ಯಾರ್ಥಿನಿಗೊಂದು ಮೇಲವರ್ಗದ ವಿದ್ಯಾರ್ಥಿನಿಗೊಂದು ಸರಕಾರವೇ ಕುಳಿತು ಭೇದಭಾವ ಮಾಡಬಾರದೆಂದು ತನ್ನ ನೋವು ತೋಡಿಕೊಂಡು ಕಣ್ಣೀರು ಹಾಕಿದಳು.
ಅಧ್ಯಕ್ಷ ಸ್ಥಾನ ವಹಿಸಿ ಮಾತಾಡಿದ ಮಹಾವಿದ್ಯಾಲಯದ ಅಧ್ಯಕ್ಷ ಕೃಷ್ಣಾಜಿ ಕುಲಕರ್ಣಿಯವರು ಈ ಚಲವಾದಿ ವಿದ್ಯಾರ್ಥಿನಿಗೆ ನಿನ್ನ ನೋವನ್ನು ನಾನು ಬೃಹತ್ ಕೈಗಾರಿಕೆ ಮತ್ತು ವಿಜಯಪುರ ಉಸ್ತುವಾರಿ ಮಂತ್ರಿ ಎಮ್. ಬಿ. ಪಾಟೀಲ ಸಾಹೇಬರು ಕೂಡ ಮಾತಾಡಿ ನಿನಗೆ ಸರಕಾರದಿಂದ ಸಹಾಯ ಸಿಗುವಂತೆ ಮಾಡುತ್ತೇನೆಂದು ಭರವಸೆ ಕೊಟ್ಟು ವಿದ್ಯಾರ್ಥಿನಿಯನ್ನು ಸಮಾಧಾನ ಪಡಿಸಿದರು. 95% ಕಿಂತ ಹೆಚ್ಚು ಅಂಕ ಪಡೆದ 8 ವಿದ್ಯಾರ್ಥಿಗಳಿಗೆ ತಮ್ಮ P.D.J. ಮಹಾವಿದ್ಯಾಲಯದಲ್ಲಿ ಉಚಿತವಾಗಿ ಎಡಿಶನ್ ಕೊಡಿಸುವುದಾಗಿ ಭರವಸೆ ನೀಡಿದರು.
ಸಂತೋಷ ಶಾಪೂರ, ಬಸವರಾಜ ಚಲವಾದಿ ಉಪನ್ಯಾಸ ನೀಡಿದರು. ಸಭೆಯಲ್ಲಿ ರಿಗೆ ಸುಪರಿಡೆಂಟ ಇಂಜಿನೀಯರ ಮಧ್ವಾಚಾರ್ಯ ಕುಲಕರ್ಣಿ, ಬಸು ಸಾವಕಾರ ಗಲಗಲಿ, ಶ್ರೀ ಸದಾಶಿವಯ್ಯ ಖಾಕಂಡಕಿಮಠ, ಎಚ್. ಎಮ್. ಪುರೋಹಿತ ಮತ್ತು ಜಯಂತಿಯ ರೂವಾರಿ, ಸಾಬೂ ಚಲವಾದಿ, ಮುತ್ತೇಶ ಗಡ್ಡದಮಠ, ರಾಮಜಿ ಅವಟಿ, ಕೃಷ್ಣಾ ಕಟ್ಟಿಮನಿ, ಶ್ರೀಶೈಲ ಕಟ್ಟಿಮನಿಹುಸೇನಿಕೀಜ, ಶಾಮನಾಯಕ, ರುಕ್ಕೋದ್ದೀನ ಕಾಗಿ, ಲಕ್ಷ್ಮೀಕಾಂತ ಮಮದಾಪುರ ಬಾಬು ಶೇಗವಾಸಿ, ಚನ್ನಪ್ಪ ಕಟ್ಟಿಮನಿ ಅನೇಕರು ಹಾಜರಿದ್ದರು.
ಸುಜಾತಾ ಚಲವಾದಿ ಆರೋಗ್ಯ ಇಲಾಖೆ ಸ್ವಾಗತ ಗೀತೆ ಹಾಡಿದರು. ಮಲ್ಲು ಚಲವಾದಿ ಶಿಕ್ಷಕರು ನಿರೂಪಣೆ ಮಾಡಿದರು. ಸಾಬೂ ಚಲವಾದಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.