Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿತ್ತನೆ ಬೀಜ-ರಸಗೊಬ್ಬರ ಬೆಲೆ ಇಳಿಕೆಗೆ‌‌ ಪ್ರಾಂತ ರೈತ ಸಂಘ ಆಗ್ರಹ
(ರಾಜ್ಯ ) ಜಿಲ್ಲೆ

ಬಿತ್ತನೆ ಬೀಜ-ರಸಗೊಬ್ಬರ ಬೆಲೆ ಇಳಿಕೆಗೆ‌‌ ಪ್ರಾಂತ ರೈತ ಸಂಘ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಬಿತ್ತನೆ ಬೀಜ-ರಸಗೊಬ್ಬರ ಬೆಲೆ ಇಳಿಸಲು ಒತ್ತಾಯಿಸಿ, ನಕಲಿ ಕಳಪೆ ಮಾರಾಟ ತಡೆಗಟ್ಟಲು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆಯ ಮೇರೆಗೆ ಬಿತ್ತನೆ ಬೀಜ-ರಸಗೊಬ್ಬರ ಬೆಲೆಗಳನ್ನು ಇಳಿಸಲು ಆಗ್ರಹಿಸಿ, ಕಳಪೆ ಹಾಗೂ ನಕಲಿ ಬಿತ್ತನೆ ಬೀಜ -ರಸಗೊಬ್ಬರಗಳ ಮಾರಾಟವನ್ನು ತಡೆಗಟ್ಟಲು. ಕೃತಕ ಅಭಾವ ಸೃಷ್ಟಿಸಿ ಕಾಳಸಂತೆ ಮಾರಾಟದ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ವಿಜಯಪುರ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರಾಯ ಪೂಜಾರಿ ಮಾತನಾಡಿ, ಬಲವಂತದ ಸಾಲ ವಸೂಲಾತಿ ನಿಲ್ಲಬೇಕು. ಬರ ಪರಿಹಾರದ ಹಣವನ್ನು ಸಾಲಕ್ಕೆ ಕಟಾಯಿಸಿಕೊಳ್ಳಬಾರದು. ಸಾಲಕ್ಕೆ ಬರ ಪರಿಹಾರದ ಹಣ ಕಳೆದುಕೊಂಡಿರುವ ರೈತರ ಖಾತೆಗೆ ಹಣ ಮರಳಿಸಲು ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯ ಬೆಂಬಲ ಒದಗಿಸಬೇಕು ಮತ್ತು ಬೆಳೆ ವಿಮೆ ಪರಿಹಾರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ರಾಜ್ಯ, ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ರಾಜ್ಯಾದ್ಯಂತ ಕರೆ ನೀಡಲಾಗಿದೆ. ಕಳೆದ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ರಾಜ್ಯ ಅನುಭವಿಸಿತ್ತು. ಯಾವುದೇ ಅರ್ಥ ಪೂರ್ಣ ಬರ ಪರಿಹಾರ ಕ್ರಮಗಳಿಲ್ಲದೇ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯವನ್ನು ಬಿತ್ತನೆ ಬೀಜ-ರಸಗೊಬ್ಬರ ಬೆಲೆಗಳ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಬೆಲೆಗಳನ್ನು ಇಳಿಸಬೇಕು. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸುವ ರೈತರನ್ನು ಬೀಜ ಗೊಬ್ಬರದ ವ್ಯಾಪಾರಿಗಳು ಶೋಷಣೆ ಮಾಡದಂತೆ ರಕ್ಷಣೆ ಒದಗಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜನವಾದಿ ಮಹಿಳಾ ಸಂಘದ ಜಿಲ್ಲಾಧ್ಯಕ್ಷೆ ಭಾರತಿ ವಾಲಿ ಮಾತನಾಡಿ, ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆ ಮಾರಾಟವನ್ನು ತಡೆಗಟ್ಟಬೇಕು, ಬಲವಂತದ ಸಾಲವಸೂಲಾತಿ ವಿರುದ್ಧ ರೈತರಿಗೆ ರಕ್ಷಣೆ ಒದಗಿಸಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ರೈತ ಆತ್ಮಹತ್ಯೆಗಳನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅಭಿನೇಶ ಮಣೂರ, ಎ.ಆರ್.ಮುಂಜಣ್ಣಿ, ನಿತ್ಯಾನಂದ ಸಾಗರ, ಎಮ್.ಎ.ಜಮಾದಾರ, ಅನುಸೂಯಾ ಹಜೇರಿ, ಶಮಶಾದ ಬೇಗಂ, ಸಾಹೇಬಿ ಶೇಖ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.