Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾ.ಆರೋಗ್ಯ ಕೇಂದ್ರದ ವೈದ್ಯರ ಗೈರು :ಶಾಸಕರಿಂದ ಖಡಕ್ ವಾರ್ನಿಂಗ್!
(ರಾಜ್ಯ ) ಜಿಲ್ಲೆ

ಪ್ರಾ.ಆರೋಗ್ಯ ಕೇಂದ್ರದ ವೈದ್ಯರ ಗೈರು :ಶಾಸಕರಿಂದ ಖಡಕ್ ವಾರ್ನಿಂಗ್!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಿಡೀರ್ ಬೇಟಿ ನೀಡಿದ ಶಾಸಕ ಅಶೋಕ ಮನಗೂಳಿ

ಸಿಂದಗಿ: ಸಾರ್ವಜನಿಕ ಆಸ್ಪತ್ರೆಗೆ ಬೇಟಿ ನೀಡಿದ ಅವರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸರಿಯಾಗಿ ಹಾಜರಾಗುತ್ತಿಲ್ಲ. ಗೋಲಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ನಾಗಾವಿ ಕೇಂದ್ರದ ವೈದ್ಯಾಧಿಕಾರಿ ಆಸ್ಪತ್ರೆಗೆ ಮುಖವು ತೋರಿಸಿಲ್ಲ ನೀವೇನು ಮಾಡುತ್ತಿದ್ದಿರಾ ಎಂದು ತಾಲೂಕಾ ಆರೋಗ್ಯ ವೈದ್ಯಾಧಿಕಾರಿ ಡಾ.ಎ.ಎ.ಮಾಗಿ ಅವರಿಗೆ ಶಾಸಕ ಅಶೋಕ ಮನಗೂಳಿ ತರಾಟೆ ತೆಗೆದುಕೊಂಡರು.
ಉತ್ತರಿಸಿದ ವೈದ್ಯಾಧಿಕಾರಿ ಹೋಗುತ್ತಾರೆ ಎನ್ನುತ್ತಿದಂತೆ ದೂರವಾಣಿ ಮುಖಾಂತರ ಮಾತನಾಡಿ ಇದೀಗ ಎಲ್ಲಿದ್ದಾರೆ ಎಂದು ವಿಚಾರಿಸಿ ಎಂದು ಹೇಳಿದಾಗ ವೈದ್ಯರು ಕೆಲಸದ ನಿಮಿತ್ಯ ಆಸ್ಪತ್ರೆಯಲ್ಲಿ ಇಲ್ಲ ಎಂದು ವೈದ್ಯಾಧಿಕಾರಿ ಡಾ.ಎ.ಎ.ಮಾಗಿ ಅವರಿಗೆ ಉತ್ತರಿಸಿದರು. ನೀವೇ ನೋಡಿ ಅವರ ವಿರುದ್ದ ಕ್ರಮ ತೆಗೆದುಕೊಳ್ಳಿ ಇಲ್ಲವೇ ನಿಮ್ಮ ಮೇಲೆ ಕ್ರಮ ಅನಿವಾರ್ಯವಾಗುತ್ತದೆ. ಇದುವರೆಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಯಾವ ಯಾವ ಚಿಕೀತ್ಸೆ ಲಭಿಸುತ್ತವೆ ಎಂಬ ಬಗ್ಗೆ ಜನರಿಗೆ ಗೋತ್ತಿಲ್ಲ. ಕಳೆದ ಒಂದು ವರ್ಷದಿಂದ ಜಾಗೃತಿ ಮೂಡಿಸುವ ಒಂದೇ ಒಂದು ಕಾರ್ಯಕ್ರಮ ನೀವು ಮಾಡಿಲ್ಲ. ಹೀಗಾದರೆ ಬಡ ಜನತೆ ಅದರ ಸದುಪಯೋಗ ಪಡೆದುಕೊಳ್ಳುವುದು ಹೇಗೆ ಎಂದು ಬೇಸರ ವ್ಯಕ್ತಪಡಿಸಿದರು.
ನಿಮ್ಮಲ್ಲಿ ಜನರಲ್ ಮೇಡಿಶಿನ್ ಓಪಿಡಿಗೆ ಕೇವಲ ಡಾ.ಬಡಿಗೇರ ಒಬ್ಬರೇ ನೋಡುತ್ತಿದ್ದು, ಬೇರೆ ವ್ಯದ್ಯಾಧಿಕಾರಿಗಳು ಓಪಿಡಿ ನೋಡುತ್ತಿಲ್ಲ ಎಂಬ ದೂರುಗಳಿವೆ. ಏನು ಸಮಸ್ಯೆ ಎಂದಾಗ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಿ.ಕೆ.ಗುಂಡಬಾಡಿ ನಮ್ಮಲ್ಲಿ ಜನರಲ್ ಮೆಡಿಶಿನ್ ವೈದ್ಯರ ಇಲ್ಲ ಎಂದರು. ಹಾಗಾದರೆ ಇಲ್ಲ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರದಿದ್ದಿರಾ ಪತ್ರ ನೀಡಿ ಎಂದಾಗ ಇಲ್ಲ ಬರೆದಿಲ್ಲ ಎಂದಾಗ ನಾವು ಕೇಳುವವರೆಗೂ ನೀವು ಆಸ್ಪತ್ರೆಯ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದರೆ ಹೇಗೆ? ದಯಮಾಡಿ ಸಂಬಳಕ್ಕಾಗಿ ಮಾತ್ರ ಕೆಲಸ ಮಾಡಬೇಡಿ ನನ್ನದು ಕೇವಲ ಐದು ವರ್ಷದ ಅವಧಿ ನೀವು ಮಾಡಿದ ಕಾರ್ಯ ಬಡ ಜನತೆಗೆ ಅಜರಾಮರವಾಗಿ ಉಳಿಯುವಂತೆ ಮಾಡಬೇಕು ಹಾಗೂ ಕೂಡಲೇ ಮೇಲಾಧಿಕಾರಿಗಳಿಗೆ ಪತ್ರ ಬರೆಯಿರಿ ನಾನು ಬೇಟಿಯಾಗಿ ಸಿಬ್ಬಂದಿ ತರಲು ಪ್ರಯತ್ನ ಮಾಡುವೆ ಎಂದರು.
ಈ ಸಂದರ್ಭದಲ್ಲಿ ವೈದ್ಯರಾದ ಡಾ.ರಮೇಶ ರಾಠೋಡ, ಡಾ.ರಾಜಶೇಖರ ಸಿ.ಎಸ್, ಡಾ.ಸಾಯಬಣ್ಣ ಗುಣಕಿ, ಡಾ.ಮಂಜುನಾಥ ಅಂಜುಟಗಿ, ಡಾ.ಮಹಾಂತೇಶ ಹಿರೇಮಠ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ

ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು

ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ

ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಥಣಿ: ಮತ್ತಷ್ಟು 4 ಎಐ ಕ್ಯಾಮೆರಾಗಳ ಕಾರ್ಯಾರಂಭ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಯಾವುದೇ ವ್ಯಸನಗಳಿಗೆ ಒಳಗಾಗಬಾರದು
    In (ರಾಜ್ಯ ) ಜಿಲ್ಲೆ
  • ಜು.೨೭ರಂದು ಬಿ.ಎಲ್.ಡಿ.ಇ–ರಘುಕುಲ ಸಮನ್ವಯ ಶಾಲೆ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ ಬಿ ಪಾಟೀಲ ಜಿಲ್ಲಾ ಪ್ರವಾಸ ಇಂದು
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆಯಲ್ಲಿ ಮಹಮ್ಮದ್ ಯಾಸೀನ್ 3226ನೇ ರ‍್ಯಾಂಕ್
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿ ಪರಿಷ್ಕರಣೆ: 15.24 ಲಕ್ಷ ಗಣತಿ ಫಾರಂ ಡಿಜಿಟಲೀಕರಣ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಸಂಚಲನ: ಎರಡೂವರೆ ತಿಂಗಳ ಬಳಿಕ ಕೊಲೆ ಆರೋಪದ ತಿರುವು
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಜು.೨೭ ರಂದು ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶ್ರೀ ಖಾಸ್ಗತರ ಗದ್ದುಗೆ ದರ್ಶನ ಪಡೆದ ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.