Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ
(ರಾಜ್ಯ ) ಜಿಲ್ಲೆ

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭಗೊಂಡಿದ್ದು, ಈ ವರ್ಷದ ಮೊದಲ ಒಳಹರಿವು ದಾಖಲಾಗಿದೆ. 1,768 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರ ಸಂತಸಕ್ಕೆ ಕಾರಣವಾಗಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಆದರೆ ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಿಗೆ ಸಂತಸ ತಂದಿದೆ.
ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿದ ಮಳೆಯಿಂದ ಈ ಒಳಹರಿವು ಬಂದಿದ್ದು, ಇನ್ನೂ ಮಹಾರಾಷ್ಟ್ರದಿಂದ ಬಿಟ್ಟ ನೀರು ಬಂದಿಲ್ಲ.
ಕಳೆದ ವರ್ಷ ಮಳೆಯ ಅಭಾವ, ನೀರಿನ ಬರ ಅನುಭವಿಸಿದ ರೈತರಿಗೆ ಈ ಬಾರಿ ಅಣೆಕಟ್ಟಿಗೆ ನೀರು ಬಂದ ಕಾರಣ ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ.
ಜಲಾಶಯ ಶೀಘ್ರ ಭರ್ತಿಯತ್ತ ಸಾಗಲಿ ಎಂದು ರೈತರ ಅಪೇಕ್ಷೆಯಾಗಿದೆ.
ನೀರಿನ ಸಂಗ್ರಹದ ಮಾಹಿತಿ:
519.60 ಮೀ ಗರಿಷ್ಟ ಎತ್ತರದ ಆಲಮಟ್ಟಿ ಜಲಾಶಯದಲ್ಲಿ ಶುಕ್ರವಾರ 507.79 ಮೀ, ವರೆಗೆ ನೀರು ಇತ್ತು. 123.081 ಟಿಎಂಸಿ ಗರಿಷ್ಠ ಸಂಗ್ರಹದ ಜಲಾಶಯದಲ್ಲಿ 20.6 ಟಿಎಂಸಿ ನೀರಿದೆ. ಅದರಲ್ಲಿ‌ ಬಳಕೆಯೋಗ್ಯ 3 ಟಿಎಂಸಿ ನೀರಿದೆ.
ಈಗ ಜಲಾಶಯಕ್ಕೆ ಬಂದಿರುವುದು ಅಲ್ಪ ಒಳಹರಿವು. ಪ್ರತಿ ವರ್ಷ ಬಹಳಷ್ಟು ದಿನಗಳ ಕಾಲ ಜಲಾಶಯಕ್ಕೆ ಒಂದು ಲಕ್ಷ ಕ್ಯುಸೆಕ್ ಕ್ಕಿಂತ ಹೆಚ್ಚು ನೀರು ಬರುತ್ತದೆ.
ಪ್ರತಿ ವರ್ಷ ಜುಲೈ ಮೊದಲ ವಾರದಲ್ಲಿಯೇ ಜಲಾಶಯ ಭರ್ತಿಯತ್ತ ಸಾಗುತ್ತದೆ. ಈ ವರ್ಷ ಮಹಾರಾಷ್ಟ್ರದಲ್ಲಿ ಮಳೆಯಾಗಿ ಹೆಚ್ಚು ನೀರು ಬರಲಿ ಎಂದು ರೈತರ ನಿರೀಕ್ಷೆಯಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.