Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫಸಲ ವಿಮೆಯಿಂದ ರೈತರಿಗೆ ಭಾರಿ ಮೊಸ! :ಸಗರ ಆರೋಪ
(ರಾಜ್ಯ ) ಜಿಲ್ಲೆ

ಫಸಲ ವಿಮೆಯಿಂದ ರೈತರಿಗೆ ಭಾರಿ ಮೊಸ! :ಸಗರ ಆರೋಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಫಸಲ ಭೀಮಾ ಯೋಜನೆಯಡಿ ನಷ್ಟಗೊಂಡ ರೈತರಿಗೆ ವಿಮಾ ಪರಿಹಾರಕ್ಕೆ ರೈತಸಂಘ ಆಗ್ರಹ

ವಿಜಯಪುರ: ಜಿಲ್ಲೆಯಲ್ಲಿ ಅನೇಕ ರೈತರು ೨೦೨೩-೨೪ ನೇ ಸಾಲಿನ ಮುಂಗಾರು ಹಂಗಾಮಿನ ಫಸಲ ಭೀಮಾ ಯೋಜನೆಯನ್ನು ತುಂಬಿದ್ದು, ಅಂತವರಲ್ಲಿ ಅನೇಕ ರೈತರು ಬರಗಾಲದಿಂದ ಮಳೆ ಬಾರದೇ ನಷ್ಟ ಅನುಭವಿಸಿದ್ದಾರೆ, ವಿಮೆ ಹಣ ಬಾರದೇ ಚಿಂತೆಗಿಡಾದ ರೈತರು ಅಧಿಕಾರಿಗಳಿಗೆ ಕೇಳಿದರೆ ಮುಂಗಡ ವಿಮೆ ಹಣ ನೀಡಿದ್ದೇವೆ, ಉಳಿದ ಹಣ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ ಕೂಡಲೇ ವಿಮೆ ತುಂಬಿದ ಎಲ್ಲ ರೈತರಿಗೂ ಪರಿಹಾರ ನೀಡಬೇಕೆಂದು ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮನವಿ ಸಲ್ಲಿಸಲಾಯಿತು.
ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡುತ್ತಾ, ಈ ವರ್ಷ ರಾಜ್ಯ ಸರಕಾರವೇ ಜಿಲ್ಲೆಯ ಎಲ್ಲಾ ೧೩ ತಾಲೂಕುಗಳು ಸಂಪೂರ್ಣ ಬರ ಎಂದು ಘೋಷಣೆ ಮಾಡಿರುತ್ತದೆ, ಆದರೆ ಫಸಲ ಭೀಮಾ ಯೋಜನೆ ಅಡಿಯಲ್ಲಿ ನಷ್ಟ ಅನುಭವಿಸಿಲ್ಲ ಎಂದು, ನಿಮಗೆ ಪರಿಹಾರ ಬರುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ, ಇದರಿಂದ ರೈತರು ಕಂಗಾಲಾಗಿದ್ದಾರೆ, ಕೂಡಲೇ ಇದನ್ನು ಇನ್ನೊಮ್ಮೆ ಪರಶೀಲಿಸಿ ವಿಮೆ ತುಂಬಿದ ಎಲ್ಲಾ ರೈತರಿಗೂ ವಿಮಾ ಪರಿಹಾರ ನೀಡಬೇಕು, ಇಲ್ಲವಾದಲ್ಲಿ ನಿಮ್ಮ ಇಲಾಖೆಯ ಮುಂದುಗಡೆ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಮಾಡಬೇಕಾಗುವುದು ಎಂದು ಜಂಟಿ ನಿರ್ದೇಶಕರಿಗೆ ೧೫ ದಿನಗಳ ಗಡವು ನೀಡಿ ಮನವಿ ಸಲ್ಲಿಸಿದರು
ಜಿಲ್ಲೆಯ ಕವಲಗಿ ಗ್ರಾಮದಲ್ಲಿ ೯೧% ನಷ್ಟವಾಗಿದೆ ಎಂದು ಹೇಳುವ ಅಧಿಕಾರಿಗಳು ಕೇವಲ ೩ ಕಿ.ಮೀ ಪಕ್ಕದ ಹಡಗಲಿ ಗ್ರಾಮದಲ್ಲಿ ೧೦% ನಷ್ಟವಾಗಿದೆ ಎಂದು ವರದಿ ಕಳಿಸಿದ್ದಾರೆ, ಜುಮನಾಳ, ಡೋಣೂರ, ಎಂಭತ್ನಾಳ, ಬೆಕಿನಾಳ, ಕಲಕೇರಿ ಸೇರಿದಂತೆ ಹಲವಾರು ಗ್ರಾಮಗಳು ವಿಮೆಯಿಂದ ವಂಚಿತವಾಗಿವೆ, ಒಟ್ಟಾರೆಯಾಗಿ ಈ ಫಸಲ ಭೀಮಾ ಯೋಜನೆಯೂ ಅವೈಜ್ಞಾನಿಕವಾದದು ಮತ್ತು ಪಾರದರ್ಶಕವಾಗಿಲ್ಲ, ಇಲ್ಲಿ ವಿಮೆ ಕಂಪನಿಯವರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಕೈವಾಡದಿಂದ ವಿಮೆಯಲ್ಲಿ ಸಾಕಷ್ಟು ಪ್ರಮಾಣದ ಮೋಸವಾಗಿದೆ, ಇದು ನಿಲ್ಲಬೇಕು ಖಾಸಗಿ ವಿಮೆ ಕಂಪನಿಯವರಿಗೆ ಈ ಯೋಜನೆಯಿಂದ ಹೊರಗಿಟ್ಟು ಸರಕಾರವೇ ವಿಮೆ ತುಂಬಿಕೊಳ್ಳಬೇಕು, ಇಲ್ಲ ನಮ್ಮ ಜಿಲ್ಲೆಯಲ್ಲಿ ಫಸಲ ಭೀಮಾ ಯೋಜನೆಯಿಂದ ಕೃಷಿ ಇಲಾಖೆ, ಜಿಲ್ಲಾಡಳಿತ ಪ್ರಚಾರ ನಿಲ್ಲಿಸಿ ಎಂದು ಅವರು ಆಗ್ರಹಿಸಿದರು.
ಈ ವೇಳೆ ಜಿಲ್ಲಾ ಗೌರವಾಧ್ಯಕ್ಷ ಕಲ್ಲಪ್ಪ ಪಾರಶೆಟ್ಟಿ, ತಾ.ಅಧ್ಯಕ್ಷರಾದ ಮಹಾದೇವಪ್ಪ ತೇಲಿ, ಹಡಗಲಿ ಅಧ್ಯಕ್ಷರಾದ ಅಶೋಕ ಕನ್ನೂರ, ಉಪಾಧ್ಯಕ್ಷರಾಗಿ ಬಸವರಾಜ ಹಡಪದ, ಸಿದ್ದನಗೌಡ ಬಿರಾದಾರ, ಮಲಕು ಅಕ್ಕಿಹುಗ್ಗಿ, ಶರಣಬಸು ಇಂಡಿ, ಸುಖಾನಂದ ಗಂಗಶೆಟ್ಟಿ, ಶ್ರೀಕಾಂತ ಬೆಳ್ಳುಬ್ಬಿ, ಈರಪ್ಪ ಅಕ್ಕಿಹುಗ್ಗಿ, ಪರಸು ಚಿಕ್ಕಲಕಿ, ರೇವಣಸಿದ್ದ ಹಾದಿಮನಿ, ರುದ್ರಯ್ಯ ಸ್ಥಾವರಮಠ, ಮಲ್ಲಿಕಾರ್ಜುನ ಬಳವಲದ, ಸಿದ್ದು ಗಂಗಶೆಟ್ಟಿ, ಸಂಗಮೇಶ ಪತ್ತಾರ, ಶರಣಬಸ್ಸು ಗಂಗಶೆಟ್ಟಿ, ಶ್ರೀಶೈಲ ಕಾಳಗಿ, ಬಸವರಾಜ ಹಜೇರಿ, ಸಂತೋಷ ಹಂಚನಾಳ, ರಾಮ ಪಡಗಾನೂರ, ಯಲ್ಲಪ್ಪ ಕರಬಂಟನಾಳ, ಮಲ್ಲು ಬಿರಾದಾರ, ಸಿದ್ದಯ್ಯ ಮಠಪತಿ, ಭೀಮನಗೌಡ ಬಿರಾದಾರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.