Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ

ರಾಷ್ಟ್ರಧ್ವಜ ದೇಶದ ಏಕತೆ ಮತ್ತು ಸಾವಭೌಮತ್ವದ ಪ್ರತೀಕ

ಮೃತ ಬಾಲಕನ ಮನೆಗೆ ಶಾಸಕ ಯಶವಂತರಾಯಗೌಡ ಬೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.೧೫-೧೬ ರಂದು ಯೋಗೀಶ್ವರ ಯಾಜ್ಞವಲ್ಕ್ಯ ಜಯಂತ್ಯೋತ್ಸವ
(ರಾಜ್ಯ ) ಜಿಲ್ಲೆ

ಜೂ.೧೫-೧೬ ರಂದು ಯೋಗೀಶ್ವರ ಯಾಜ್ಞವಲ್ಕ್ಯ ಜಯಂತ್ಯೋತ್ಸವ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಶ್ರೀಮದ್ ಯೋಗೀಶ್ವರ ಯಾಜ್ಞವಲ್ಕ್ಯ ಜಯಂತ್ಯೋತ್ಸವ ಹಾಗೂ ೨೫ನೇ ವರ್ಷದ ಪಾದಯಾತ್ರೆಯ ರಜತ ಮಹೋತ್ಸವದ ಅಂಗವಾಗಿ ಸನ್ಮಾನ ಸಮಾರಂಭ ದಿನಾಂಕ : ಜೂನ್ ೧೫,೧೬ ರಂದು ಹಮ್ಮಿಕೊಳ್ಳಲಾಗಿದೆ.
ವಿಜಯಪುರದಿಂದ ಶ್ರೀ ಕ್ಷೇತ್ರ ಕೆಂಗೇರಿ ಮುರಗೋಡಕ್ಕ ಸತತ ೨೫ ವರ್ಷಗಳ ಪಾದಯಾತ್ರೆಯು (ದಿಂಡಿ) ಸಂಪನ್ನಗೊಂಡಿರುವ ಪ್ರಯುಕ್ತ ಪಾದಯಾತ್ರಿಕರಿಗೆ ಸೇವೆ ಸಲ್ಲಿಸಿದ ಭಕ್ತಾಧಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.
ಸಕಲ ಸದ್ಭಕ್ತರು ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು, ಮನ, ಧನದಿಂದ, ಸೇವೆ ಸಲ್ಲಿಸಿ ಶ್ರೀ ಯಾಜ್ಞವಲ್ಕ್ಯ ಗುರುಗಳ ಹಾಗೂ ಶ್ರೀ ಶಿವ ಚಿದಂಬರ ಮಹಸ್ವಾಮಿಗಳ ಕೃಪೆಗೆ ಪಾತ್ರರಾಗಬೇಕೆಂದು ಕಮಿಟಿಯವರು ವಿನಂತಿಸಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ

ರಾಷ್ಟ್ರಧ್ವಜ ದೇಶದ ಏಕತೆ ಮತ್ತು ಸಾವಭೌಮತ್ವದ ಪ್ರತೀಕ

ಮೃತ ಬಾಲಕನ ಮನೆಗೆ ಶಾಸಕ ಯಶವಂತರಾಯಗೌಡ ಬೇಟಿ

ದೇಶದ ಭವಿಷ್ಯ ವರ್ಗ ಕೋಣೆಗಳಲ್ಲಿ ಅಡಗಿದೆ :ರೇಖಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಾಸಕರ ಭರವಸೆ ಮೇರೆಗೆ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಧ್ವಜ ದೇಶದ ಏಕತೆ ಮತ್ತು ಸಾವಭೌಮತ್ವದ ಪ್ರತೀಕ
    In (ರಾಜ್ಯ ) ಜಿಲ್ಲೆ
  • ಮೃತ ಬಾಲಕನ ಮನೆಗೆ ಶಾಸಕ ಯಶವಂತರಾಯಗೌಡ ಬೇಟಿ
    In (ರಾಜ್ಯ ) ಜಿಲ್ಲೆ
  • ದೇಶದ ಭವಿಷ್ಯ ವರ್ಗ ಕೋಣೆಗಳಲ್ಲಿ ಅಡಗಿದೆ :ರೇಖಾ
    In (ರಾಜ್ಯ ) ಜಿಲ್ಲೆ
  • ಸಿ.ಟಿ.ರವಿ ಹೇಳಿಕೆ ಖಂಡಿಸಿ ಮುಲ್ಲಾ ಸಮುದಾಯದಿಂದ ಮನವಿ
    In (ರಾಜ್ಯ ) ಜಿಲ್ಲೆ
  • ರಸ್ತೆ ದುರಸ್ತಿ ಮಾಡಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಬಸನಗೌಡ
    In (ರಾಜ್ಯ ) ಜಿಲ್ಲೆ
  • ವಚನ ಸಾಹಿತ್ಯದಲ್ಲಿ ಶಿಕ್ಷಣ
    In ವಿಶೇಷ ಲೇಖನ
  • ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026
    In ದಿನಪತ್ರಿಕೆ
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.