Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾನುವಾರುಗಳಿಗೆ ಮೇವು ಪೂರೈಸಿ ಜನ್ಮದಿನಾಚರಣೆ
(ರಾಜ್ಯ ) ಜಿಲ್ಲೆ

ಜಾನುವಾರುಗಳಿಗೆ ಮೇವು ಪೂರೈಸಿ ಜನ್ಮದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಸಮಾಜದಲ್ಲಿ ರಾಜಕೀಯ ಗಣ್ಯರು ವ್ಯಾಪಾರಸ್ಥರು ಉದ್ಯಮಿಗಳು, ಯುವ ನೇತಾರರು ತಮ್ಮಗಳ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಡಂಬರದ ಸಾರ್ವಜನಿಕರಿಗೆ ಪ್ರತಿಷ್ಟೆ ತೋರಿಸುವ ಸಲುವಾಗಿ ಆಚರಣೆ ಮಾಡಿಕೊಳ್ಳುವ ಇಂದಿನ ದಿನಮಾನಗಳಲ್ಲಿ ಕೊಲ್ಹಾರದ ದೇಸಗತಿ ಮನೆತನದ ಯುವ ಮುಖಂಡರಾದ ವಿನೀತಕುಮಾರ ದೇಸಾಯಿಯವರು ತಮ್ಮ ೩೫ನೇ ಹುಟ್ಟುಹಬ್ಬವನ್ನು ಶುಕ್ರವಾರ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಿಕೊಂಡಿದ್ದಾರೆ.
ನಸುಕಿನ ಜಾವ ನಾಲ್ಕು ಘಂಟೆಗೆ ಬಾಗಲಕೋಟ ಜಿಲ್ಲೆಯ ಮುಚಖಂಡಿ ಗ್ರಾಮದಲ್ಲಿರುವ ಬಸವೇಶ್ವರ ಸಂಸ್ಥೆಯ ಗೋಶಾಲೆಗೆ ತೆರಳಿ ಸುಮಾರು ೧೧ ಸಾವಿರ ರೂಪಾಯಿಯ ಮೇವು ಖರೀದಿ ಮಾಡಿ ೧೬೦ ಜಾನುವಾರುಗಳಿಗೆ ತಾವೇ ಖುದ್ದಾಗಿ ಮೇವಿನ ಆಹಾರವನ್ನು ಪೂರೈಕೆ ಮಾಡಿದರು ಅದರಂತೆ ಬೆಂಗಳೂರಿನ ಇಸ್ಕಾನ್ ಸಂಸ್ಥೆಯವರು ನಡೆಸಿಕೊಂಡು ಬರುತ್ತಿರುವ ಅನಾಥಾಶ್ರಮಕ್ಕೆ ೧೧ ಸಾವಿರ ರೂಪಾಯಿಗಳ ದೇಣಿಗೆಯನ್ನು ನೀಡಿದರು. ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ತೆರಳಿ ಆಡಳಿತ ಮಂಡಳಿಗೆ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಸಹಾಯ ಮಾಡಿರುವದು ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಜನರಿಗೆ ಇವರು ಮಾಡಿರುವ ಕಾರ್ಯ ಆದರ್ಶ ಪ್ರಾಯವಾಗಿದೆ.
ಕುಟುಂಬವ್ಯವಸ್ಥೆಯಲ್ಲಿ ಬದುಕುವಾಗ ಸಮಾಜದ ಮಧ್ಯದಲ್ಲಿ ನಾವುಗಳು ನಡೆದುಕೊಳ್ಳುವ ರೀತಿ ಪರೋಪಕಾರಂ ಇದಂ ಶರೀರಂ ಎನ್ನುವ ರೀತಿಯಲ್ಲಿ ಕೊಲ್ಹಾರದ ದೇಸಗತಿ ಮನೆತನದವರು ಬಡವರ ದೀನ ದಲಿತರ ಕೂಲಿ ಕಾರ್ಮಿಕರಿಗೆ ಮೊದಲಿನಿಂದಲೂ ತಮ್ಮದೇ ಆದ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದು ಅಂತಹ ಮನೆತನದ ವಿನೀತಕುಮಾರ ದೇಸಾಯಿಯವರಿಂದ ಮತ್ತಷ್ಟು ದಾನ ಧರ್ಮ, ನ್ಯಾಯ, ಸತ್ಕಾರ್ಯಗಳು ಜರುಗವಂತಾಗಲಿ ಎಂದು ಹಿರೇಮಠದ ಪ್ರಭುಕುಮಾರ ಶಿವಾಚಾರ್ಯರ ಆಶಯವಾಗಿದೆ.
ಈ ವೇಳೆ ಮುರುಘೇಂದ್ರ ಮಹಾಸ್ವಾಮಿಗಳು, ಈರಪ್ಪ ಗಿಡ್ಡಪ್ಪಗೋಳ, ಚನ್ನಪ್ಪ ಬಗಲಿ, ರಾಕೇಶ ಕೆಳಗಿನಮನಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.