Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿತ್ತನೆಬೀಜ-ರಸಗೊಬ್ಬರ ಕೊರತೆಗೆಕ್ರಮಕ್ಕೆ ಬಂಗಾರೆಮ್ಮ ಆಗ್ರಹ
(ರಾಜ್ಯ ) ಜಿಲ್ಲೆ

ಬಿತ್ತನೆಬೀಜ-ರಸಗೊಬ್ಬರ ಕೊರತೆಗೆಕ್ರಮಕ್ಕೆ ಬಂಗಾರೆಮ್ಮ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರ ಹಿಪ್ಪರಗಿ: ಕಳೆದ ಹಲವಾರು ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕವಾಗಿ ಪೂರೈಸಲು ಅಗತ್ಯ ದಾಸ್ತಾನು ಕ್ರಮ ಕೈಗೊಳ್ಳಬೇಕು ಎಂದು ಹುಣಶ್ಯಾಳ ಗ್ರಾಪಂ ಮಾಜಿ ಅಧ್ಯಕ್ಷೆ ಬಂಗಾರೇಮ್ಮ ಮಾನಪ್ಪ ದೊಡಮನಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ, ಆಗ್ರಹಿಸಿದ್ದಾರೆ.
ಮನವಿ ಸಲ್ಲಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಉಂಟಾಗದಂತೆ ತಾಲೂಕು ಕೃಷಿ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಕ್ರಮ ಕೈಗೊಳ್ಳಬೇಕು, ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಸಂಗ್ರಹಿಸುವ ಕಾರ್ಯವಾಗಬೇಕು, ತಾಲೂಕಿನ ಕೊನೆಯ ಭಾಗದ ರೈತರಿಗೂ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಬೀಜ ರಸಗೊಬ್ಬರಗಳಿಗೆ ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚಿನ ಹಣವನ್ನು ರೈತರಿಂದ ವಸೂಲಾತಿ ಮಾಡುತ್ತಿರುವುದು ಕಂಡು ಬಂದರೆ ಅಂತಹ ಅಧಿಕಾರಿ, ಸಿಬ್ಬಂದಿ ಹಾಗೂ ಮಧ್ಯವರ್ತಿಗಳ ವಿರುದ್ಧ ಹಾಗೂ ನಕಲಿ ಬೀಜ ಹಾಗೂ ರಸಗೊಬ್ಬರಗಳ ಮಾರಾಟ ಮಾಡುವವರ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು.
ರೆಂಟೆ ಸಮಗೊಳಿಸುವ, ಬಿತ್ತನೆಗೆ ಅನುಕೂಲವಾಗುವಂತಹ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಲಭ್ಯತೆಯ ಕುರಿತು ಪ್ರಸಾರ ಪಡಿಸಿ ಸಬ್ಸಿಡಿ ದರದಲ್ಲಿ ಹೆಚ್ಚು ರೈತರಿಗೆ ತಲುಪಿಸಲು ಅನುಕೂಲವಾಗುವಂತೆ ಕೃಷಿ ಇಲಾಖೆ ಅಧಿಕಾರಿಗಳು ಗಮನವಹಿಸಬೇಕು.
ಸರಕಾರದ ಮಾರ್ಗ ಸೂಚಿಯಂತೆ ರಸಗೊಬ್ಬರದ ಮಳಿಗೆಗಳಲ್ಲಿ ದಾಸ್ತಾನು ದರಪಟ್ಟಿ ಹಾಕಿದಿರುವುದು, ಬೀಜ, ರಸಗೊಬ್ಬರಗಳು ಖರೀದಿಸಿದರೆ, ಬೇರೆ ಗೊಬ್ಬರಗಳು ಕಡ್ಡಾಯವಾಗಿ ಖರೀದಿಸಬೇಕು ಎನ್ನುವವರ ಹಾಗೂ ರಸೀದಿ ಕೊಡದಿರುವುದರ ಕುರಿತು ಇದೆಲ್ಲಕ್ಕೂ ಕೃಷಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಚನ ಸಾಹಿತ್ಯದಲ್ಲಿ ಶಿಕ್ಷಣ

ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಚನ ಸಾಹಿತ್ಯದಲ್ಲಿ ಶಿಕ್ಷಣ
    In ವಿಶೇಷ ಲೇಖನ
  • ಚಂದಿರನಿಗಿಂತ ಚಂದ ನಿನ್ನ ಪ್ರೀತಿಯ ಬಂಧ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 25, 2026
    In ದಿನಪತ್ರಿಕೆ
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.