Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಿಯಾಯತಿ ದರದಲ್ಲಿ ಬೀಜ ವಿತರಣೆಗೆ ಚಾಲನೆ
(ರಾಜ್ಯ ) ಜಿಲ್ಲೆ

ರಿಯಾಯತಿ ದರದಲ್ಲಿ ಬೀಜ ವಿತರಣೆಗೆ ಚಾಲನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಈ ವರ್ಷ ಸಕಾಲದಲ್ಲಿ ಮಳೆಯಾಗಿದ್ದು, ಬಿತ್ತನೆ ಮಾಡುವ ಸಮಯದಲ್ಲಿ ರೈತರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮುಂಗಾರು ಬಿತ್ತನೆಗೆ ಅಗತ್ಯವಾದ ಎಲ್ಲಾ ರೀತಿಯ ಬೀಜಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ರೈತಬಾಂಧವರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮುಳಸಾವಳಗಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಂಗನಗೌಡ ಬಿರಾದಾರ ಹೇಳಿದರು.
ತಾಲ್ಲೂಕಿನ ಮುಳಸಾವಳಗಿ ಗ್ರಾಮದ ವಿ.ಪ್ರಾ.ಗ್ರಾ.ಕೃ.ಸ.ಸಂಘದಲ್ಲಿ ಶುಕ್ರವಾರ ರೈತರಿಗೆ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ದೇವರಹಿಪ್ಪರಗಿ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ನೀಡಲಾಗುವ ಬಿತ್ತನೆ ಬೀಜಗಳನ್ನೇ ಇಲ್ಲಿ ನೀಡಲಾಗುತ್ತಿದೆ. ಯಾವುದೇ ರೀತಿಯ ತೊಂದರೆ ಹಾಗೂ ವಿಳಂಬವಾಗದಂತೆ ವ್ಯವಸ್ಥೆಯನ್ನು ಮಾಡಲಾಗಿದೆ. ರೈತರು ಬೇಗನೇ ತಮಗೆ ಅಗತ್ಯವಾದ ಬೀಜಗಳನ್ನು ಪಡೆದು ಸಕಾಲದಲ್ಲಿ ಜಮೀನು ಬಿತ್ತುವುದರ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪಿಕೆಪಿಎಸ್ ಸಿಇಓ ಬಿ.ಎ.ಪಾಟೀಲ, ಲೆಕ್ಕಿಗ ಮಲ್ಲನಗೌಡ ಬಿರಾದಾರ, ಉಪಾಧ್ಯಕ್ಷ ಕಲ್ಲಪ್ಪ ತಳವಾರ, ನಿರ್ದೇಶಕರಾದ ಕಲ್ಲಪ್ಪ ಮೂಲಿಮನಿ, ಬಸವರಾಜ ಬಮ್ಮನಳ್ಳಿ, ಮಲಕಪ್ಪ ನಾಯ್ಕೋಡಿ, ಶ್ರೀಶೈಲ ಹದರಿ, ಚನ್ನು ಹದರಿ, ಶಿವಾನಂದ ಬಿರಾದಾರ, ಜಾವೀದ ಮಕಾನದಾರ, ಮಡು ಕುಂಬಾರ,ರಮೇಶ ರಾಠೋಡ, ವಿಜಯಕುಮಾರ ತಳವಾರ, ರಾಜಶೇಖರ ತಳವಾರ, ಅರವಿಂದ ನಾಯ್ಕೋಡಿ, ಸಿದ್ದಪ್ಪ ನಾಗರಳ್ಳಿ, ಮನೋಹರ ಪೂಜಾರಿ, ಲಕ್ಷ್ಮಣ ಜಾಧವ, ರಿಯಾಜ, ಸಾಹೇಬಗೌಡ  ಖ್ಯಾಡಗಿ, ನಿಂಗಪ್ಪ ನಾಗರಳ್ಳಿ, ಹಣಮಂತ ಹಡಪದ, ಅಪ್ಪಾಸಾಹೇಬ ಬಸರಕೋಡ, ಮಾದೇವಪ್ಪ ನಾಗರಳ್ಳಿ, ಸೇರಿದಂತೆ ಸಿಬ್ಬಂದಿ ಹಾಗೂ ರೈತರು ಇದ್ದರು.
 

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.