ವಿಜಯಪುರ: ಮಂಡ್ಯದ ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಮಂಡ್ಯ ಹಾಗೂ ಕನ್ನಂಬಾಡಿ ಮತ್ತು ಕಾವೇರಿ ಪ್ರಭ ದಿನಪತ್ರಿಕೆ ಇವರುಗಳ ಆಶ್ರಯದಲ್ಲಿ ಮಂಡ್ಯದ ಗಾಂಧಿ ಭವನದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಅಂಗವಾಗಿ ಜರುಗಿದ 6 ನೆಯ ಅಕ್ಷರ ಜಾತ್ರೆ ಕಾರ್ಯಕ್ರಮದಲ್ಲಿ ಡಾ.ಜೀಶಂಪ ವೇದಿಕೆಯ ಅಧ್ಯಕ್ಷರಾದ ಕೃಷ್ಣ ಸ್ವರ್ಣಸಂದ್ರ ಇವರು ನಗರದ ಸಾಹಿತಿ, ಸಂಘಟಕರಾದ ಪ್ರಕಾಶ್ ಜಹಾಗೀರದಾರ ಇವರಿಗೆ ರಾಜ್ಯ ಮಟ್ಟದ ಕನ್ನಡರತ್ನ ಪ್ರಶಸ್ತಿ ನೀಡಿ ಗೌರವಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

