Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಲ ವಿಕಾಸ ಅಕಾಡೆಮಿಗೆ ಹೊಸ ಸ್ವರೂಪ ನೀಡುವ ಕನಸು ನನ್ನದು :ಬಬಲೇಶ್ವರ
(ರಾಜ್ಯ ) ಜಿಲ್ಲೆ

ಬಾಲ ವಿಕಾಸ ಅಕಾಡೆಮಿಗೆ ಹೊಸ ಸ್ವರೂಪ ನೀಡುವ ಕನಸು ನನ್ನದು :ಬಬಲೇಶ್ವರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರಿಗೆ ’ಉದಯರಶ್ಮಿ’ ಬಳಗದ ಪರವಾಗಿ ಸನ್ಮಾನ

ವಿಜಯಪುರ: ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ದಂಪತಿಗೆ ’ಉದಯರಶ್ಮಿ’ ಪತ್ರಿಕಾ ಬಳಗದ ಪರವಾಗಿ ಸಂಪಾದಕ ಇಂದುಶೇಖರ ಮಣೂರ ದಂಪತಿ ಸೋಮವಾರ ಸನ್ಮಾನಿಸಿ ಗೌರವಿಸಿದರು‌.
ಈ ಸಂದರ್ಭದಲ್ಲಿ ಸಂಪಾದಕರೊಂದಿಗೆ ಹಲವು ವಿಚಾರಗಳನ್ನು ಹಂಚಿಕೊಂಡ ಸಂಗಮೇಶ ಬಬಲೇಶ್ವರ ಅವರು, ಮೂರು ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಬಾಲ ಮಂದಿರದ ನಿರ್ಗತಿಕ ಮಕ್ಕಳ ಮನಸ್ಸು ಅರಳಿಸುವ ಜೊತೆ ಬಾವ, ಸಂಸ್ಕಾರ, ಸಂಸ್ಕೃತಿ ಕಲಿಸಿ ಸಮಾಜಕ್ಕೆ ಬೆಳಕಾಗುವಂತೆ ಹೊಸ ಭಾಷ್ಯ ಬರೆಯುವ ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ “ಅಮ್ಮನ ಮಡಿಲು” ಟ್ರಸ್ಟ್ ಸ್ಥಾಪಿಸಿ ಅನಾಥ ಮಕ್ಕಳಿಗೆ ವಸತಿ, ಶಿಕ್ಷಣ ನೀಡಿ ಆತ್ಮವಿಶ್ವಾಸ ತುಂಬಿ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ್ದೇನೆ ಎಂದರು.
ಈ ಹುದ್ದೆಗಾಗಿ ತಾವು ಯಾವುದೇ ತೆರನಾದ ಪ್ರಯತ್ನ ಮಾಡಿರಲಿಲ್ಲ. ಇದು ಅನಿರೀಕ್ಷಿತವಾಗಿ ಒದಗಿದ ಗೌರವ. ತಾವು ಈ ಹುದ್ದೆಗೆ ನ್ಯಾಯ ಒದಗಿಸಿ ಅಕಾಡೆಮಿಗೆ ಹೊಸ ಸ್ವರೂಪ ನೀಡುವ ಕನಸು ಹೊಂದಿರುವುದಾಗಿ ತಿಳಿಸಿದರು.
ಈ ವೇಳೆ ಶ್ರೀಮತಿ ಶ್ವೇತಾ ಸಂಗಮೇಶ ಬಬಲೇಶ್ವರ, ಪ್ರದೀಪ ಲಿಂಗದಳ್ಳಿ, ಗೌರಮ್ಮ ಬಬಲೇಶ್ವರ, ಮಾ.ಅಪ್ಪು ಬಬಲೇಶ್ವರ ಹಾಗೂ ’ಉದಯರಶ್ಮಿ’ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ ಇದ್ದರು.

” ಬಾಲ ವಿಕಾಸ ಅಕಾಡೆಮಿಗೆ ಸರ್ಕಾರದಿಂದ ಹೆಚ್ತು ಅನುದಾನ ತಂದು ರಚನಾತ್ಮಕ ಕಾರ್ಯಗಳಿಗೆ ಬಳಕೆ ಮಾಡುವೆ. ೦-೧೮ ವರ್ಷದ ಮಕ್ಕಳು ಈ ಅಕಾಡೆಮಿ ವ್ಯಾಪ್ತಿಗೆ ಬರಲಿದ್ದು ಅವರಿಗೆ ಫೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅಕಾಡೆಮಿಯ ನೌಕರರಿಗೆ ಅಭದ್ರತೆ ಕಾಡದಂತೆ ನೋಡಿಕೊಳ್ಳುವೆ.”

– ಸಂಗಮೇಶ ಬಬಲೇಶ್ವರ
ನೂತನ ಅಧ್ಯಕ್ಷರು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಧಾರವಾಡ

ಸರ್ಕಾರಿ ಕಾರು ಬಳಕೆ ಖಾಸಗಿ ಕಾರ್ಯಕ್ಕಲ್ಲ :ಬಬಲೇಶ್ವರ

ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಸರ್ಕಾರಿ ಕಾರಿನಲ್ಲಿ ಬಾರದೇ ತಮ್ಮ ಸ್ವಂತ ವಾಹನದಲ್ಲಿ ಆಗಮಿಸಿ ಮಾದರಿಯ ನಡೆ ಅನುಸರಿಸಿದರು.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ವಾಹನ ಅಕಾಡೆಮಿ ಕಾರ್ಯಗಳಿಗಾಗಿ ಅದರ ಅಧ್ಯಕ್ಷನಾದ ನನಗೆ ಉಪಯೋಗಿಸಲು ಸರ್ಕಾರ ನನಗೆ ಕೊಡಮಾಡಿದೆ. ಹೀಗಿರುವಾಗ ಅದನ್ನು ನನ್ನ ಕುಟುಂಬ ವರ್ಗದವರಿಗಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದರು.
ಅನೇಕ ಅಧಿಕಾರಿಗಳು, ಜನಪ್ರತಿನಿಧಿಗಳು ಸರ್ಕಾರಿ ವಾಹನಗಳನ್ನು ತಮ್ಮ ಖಾಸಗಿ ಕಾರ್ಯಗಳಿಗೆ ಎಗ್ಗಿಲ್ಲದೇ ಉಪಯೋಗಿಸುವ ಇಂಥವರು ನಮ್ಮ ನಡುವೆ ಇರುವಾಗ ಸಂಗಮೇಶ್ವರ ಬಬಲೇಶ್ವರ ಅವರ ನಡೆ ಅಂಥವರಿಗೆ ಮಾದರಿಯಾಗುವಂತಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.