ತಿಕೋಟಾ: ತಾಲ್ಲೂಕಿನ ಬಾಬಾನಗರ ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲಾ ಶಿಕ್ಷಕ ಹಾಗೂ ಜಿಓಸಿಸಿ ಬ್ಯಾಂಕ ನಿರ್ದೇಶಕ ಐ.ಎ.ತೇಲಿ ಅವರಿಗೆ ಹುಬ್ಬಳ್ಳಿಯಲ್ಲಿ ರವಿವಾರ ನಡೆದ ಜ್ಞಾನಯೋಗಿ ವಿಧ್ಯಾಸಂಸ್ಥೆ (ರಿ) ಧಾರವಾಡ ಸಂಸ್ಥೆಯ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಹಾಗೂ ವೈ.ಬಿ.ಕಡಕೋಳ ಅವರ ಗಾಣಿಗರ ಹೆಜ್ಜೆಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ “ಗಾಣಿಗ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಡಾ. ಜಯಬಸವಕುಮಾರ ಸ್ವಾಮೀಜಿ , ಯೋಗಿ ಶ್ರೀ ಕಲ್ಲಿನಾಥ ಗುರುಗಳ ಅಮೃತ ಹಸ್ತದಿಂದ ಸಂಸ್ಥೆಯು ಈ ಪ್ರಶಸ್ತಿ ನೀಡಿದೆ. ಎಂ.ಎಸ್.ಗಾಣಿಗೇರ, ಎಲ್.ಐ.ಲಕ್ಕಮ್ಮನವರ, ವೈ.ಬಿ.ಕಡಕೋಳ ಹಾಗೂ ಗಣ್ಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

