Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಲಿಂಗಾಯತರು ಮಾಡಬೇಕಾದದ್ದು ಏನು

ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ

ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೋಲಗೇರಿ: ರಥದ ಮೇಲಿಂದ ಬಿದ್ದ ವ್ಯಕ್ತಿ ಸಾವು ; ರಥೋತ್ಸವ ರದ್ದು
(ರಾಜ್ಯ ) ಜಿಲ್ಲೆ

ಗೋಲಗೇರಿ: ರಥದ ಮೇಲಿಂದ ಬಿದ್ದ ವ್ಯಕ್ತಿ ಸಾವು ; ರಥೋತ್ಸವ ರದ್ದು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆಯುತ್ತಿದ್ದ ಗೋಲ್ಲಾಳೇಶ್ವರ ಜಾತ್ರೆಯ ರಥೋತ್ಸವದ ವೇಳೆ ಆಯತಪ್ಪಿ ಮೇಲಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಗೋಲಗೇರಿಯ ಗ್ರಾಪಂ ಮಾಜಿ ಸದಸ್ಶ ಸಾಹೇಬ ಪಟೇಲ (ಮುದುಕಣ್ಣ) ಖಾಜಾಪಟೇಲ ಕಾಚಾಪೂರ (55) ಮೃತ ದುದೈ೯ವಿ. ಈತ ಮೇಲಿಂದ ಕೆಳಕ್ಕೆ ಬಿದ್ದ ಸಂದಭ೯ದಲ್ಲಿ ರಥದ ಬಳಿ ನಿಂತಿದ್ದ ನಿಜಣ್ಣ ಬಡಿಗೇರ ಅವರ ಕಾಲು ಮುರಿದಿದ್ದು, ಕೂಡಲೇ ಆತನ್ನನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಮೃತನನ್ನು ಊರ ಜನರು ಮುದುಕಪ್ಪ ಅಂತಲೇ ಕರೆಯುತ್ತಿದ್ದರು. ಈತ ತನ್ನ 18ನೇ ವಯಸ್ಸಿನಿಂದಲೂ ಜಾತ್ರೆಯ ಸಂದರ್ಬ ತೇರಿನ ಕಳಶ ಮತ್ತು ಕೊಡೆಯನ್ನು ಕಟ್ಟುತ್ತಿದ್ದ. ಪ್ರತಿ ವರ್ಷದಂತೆ ಈ ಸಲವೂ ಕಟ್ಟುತ್ತಿದ್ದ ವೇಳೆ, ಕೈಯಲ್ಲಿದ್ದ ಹಗ್ಗ ಕೊಸರಿದ ಪರಿಣಾಮ ಸುಮಾರು 70 ಅಡಿ ಎತ್ತರದ ರಥದ ಮೇಲಿಂದ ಕೆಳಗೆ ಬೀಳುವ ವೇಳೆ ರಥವು ಬಡಿದು ಸಾವನ್ನಪ್ಪಿದ್ದಾನೆ. ಘಟನೆ ಹಿನ್ನೆಲೆ ರಥೋತ್ಸವವನ್ನು ರದ್ದುಗೊಳಿಸಲಾಗಿದೆ.

ಏ.6ರಂದು ಗೋಲ್ಲಾಳೇಶ್ವರ ಜಾತ್ರೆ ರಥೋತ್ಸವದೊಂದಿಗೆ ಆರಂಭಗೊಂಡು ಐದು ದಿನಗಳ‌ ನಂತರ ಕಳಸದ ಮೆರವಣಿಗೆ ಆದ ಮೇಲೆ ಜಾತ್ರೆ ಸಂಪನ್ನಗೊಳ್ಳಲಿತ್ತು.‌ ಆದರೆ ಅಷ್ಟರೊಳಗಾಗಿ ಈ ಅವಘಡ ಸಂಭವಿಸಿದೆ. ಗೋಲ್ಲಾಳೇಶ್ವರ ಜಾತ್ರೆಗೆ ಮಹಾರಾಷ್ಟ್ರ, ಆಂದ್ರ ಪ್ರದೇಶ ಸೇರಿದಂತೆ ಲಕ್ಷಾಂತರ ಜನ ಭಕ್ತರು ಸೇರುತ್ತಾರೆ.
ಈ ಸಂಬಂಧ ಧಮ೯ದಶಿ೯ ವರಪುತ್ರ ಹೊಳೆಪ್ಪನವರ ದೇವರಮನಿ ಭಕ್ತರಿಗೆ ಮನವಿ ಮಾಡಿದ್ದು, ಸದ್ಯ ರಥದಿಂದ ಬಿದ್ದಿರುವ ಮುದುಕಣ್ಣ ಕಾಚಾಪುರ ಗೋಲ್ಲಾಳೇಶ್ವರ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಸೇವೆ ಮಾಡುತ್ತಿದ್ದರು. ಈ ದುರ್ಘಟನೆಯಿಂದ ಭಕ್ತರು ದೃತಿಗೆಡಬಾರದು. ಶಾಂತಿ ಕಾಪಾಡಬೇಕು ಎಂದು ಕೇಳಿಕೊಂಡಿದ್ದಾರೆ. ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BIJAPUR NEWS golageri public public news ratha sindagi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಲಿಂಗಾಯತರು ಮಾಡಬೇಕಾದದ್ದು ಏನು

ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ

ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ

ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಲಿಂಗಾಯತರು ಮಾಡಬೇಕಾದದ್ದು ಏನು
    In ವಿಶೇಷ ಲೇಖನ
  • ಆಪರೇಶನ್ ಸಿಂಧೂರ: ಬಸವಸೈನ್ಯದಿಂದ ವಿಜಯೋತ್ಸವ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯದಿಂದ ಜೀವನ ಸಾಗಿಸಿ :ಶಿವಪ್ರಕಾಶ ಶ್ರೀ
    In (ರಾಜ್ಯ ) ಜಿಲ್ಲೆ
  • ಗುಗಿಹಾಳ ಗ್ರಾಮವಿನ್ನು ಕಂದಾಯ ಗ್ರಾಮ : ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಧರ್ಮ ಮತ್ತು ದೇವರು ಈ ದೇಶದ ತಾಯಿ ಬೇರುಗಳಿದ್ದಂತೆ
    In (ರಾಜ್ಯ ) ಜಿಲ್ಲೆ
  • ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ ೧ ಕೋಟಿ ರೂ. ಅನುದಾನ
    In (ರಾಜ್ಯ ) ಜಿಲ್ಲೆ
  • ಸಾಧನೆ ಮಾಡಲು ಬಡತನ ಅಡ್ಡಿಯಾಗದು :ಡಾ.ಮಹೇಶ
    In (ರಾಜ್ಯ ) ಜಿಲ್ಲೆ
  • ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • “ಆಪರೇಷನ್ ಸಿಂಧೂರ”: ಭಾರತ ಸರ್ಕಾರದ ದಿಟ್ಟ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ದಾಸೋಹದೊಂದಿಗೆ ಶರಣರ ದಾರಿಯಲ್ಲಿ ಡಾ.ಗೌತಮ್ ಚೌಧರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.