Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೂತನ ಮಾರ್ಗಗಳ ಬಸ್ ಸಂಚಾರಕ್ಕೆ ಶಾಸಕ ಮನಗೂಳಿ ಚಾಲನೆ
(ರಾಜ್ಯ ) ಜಿಲ್ಲೆ

ನೂತನ ಮಾರ್ಗಗಳ ಬಸ್ ಸಂಚಾರಕ್ಕೆ ಶಾಸಕ ಮನಗೂಳಿ ಚಾಲನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ದೇವರನಾವದಗಿ, ಕುಳೆಕುಮಟಗಿ, ಕುಮಸಗಿ, ದೇವಣಗಾವ ಮಾರ್ಗಗಳಿಗೆ ಸುಮಾರು ೧೦-೨೦ ವರ್ಷಗಳಿಂದ ಈ ಮಾರ್ಗಗಳಿಗೆ ಸಾರಿಗೆ ಸಂಪರ್ಕದ ವ್ಯವಸ್ಥೆ ಇರಲಿಲ್ಲ. ನಾನು ಶಾಸಕನಾದ ಮೇಲೆ ಈ ಕಾರ್ಯ ಮಾಡಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ವತಿಯಿಂದ ಹಮ್ಮಿಕೊಂಡ ನೂತನ ಮಾರ್ಗಗಳ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮೋರಟಗಿ, ಕುಮಸಗಿ, ಹವಳಗಿ, ದೇವರನಾವದಗಿ, ದೇವಣಗಾವ, ಮಲಘಾಣ ಗ್ರಾಮಗಳ ಜನರ ಬಹುದಿನಗಳ ಬೇಡಿಕೆಯಾದ್ದ ಬಸ್ ಸಂಚಾರಕ್ಕೆ ಇಂದು ಚಾಲನೆ ದೊರಕಿದ್ದು ಜನರಲ್ಲಿ ಸಂತಸ ತಂದಿದೆ. ಚುನಾವಣಾ ಪೂರ್ವದಲ್ಲಿ ಈ ಭಾಗದ ಜನರಿಗೆ ಈ ಮಾರ್ಗಗಳ ಮೂಲಕ ಬಸ್ಸಿನ ಸೌಲಭ್ಯವನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದ್ದೆ. ಆ ಕೊಟ್ಟ ಮಾತಿನಂತೆ ಇಂದು ಈ ಮಾರ್ಗಗಳ ಮೂಲಕ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟು ನುಡಿದಂತೆ ನಡೆದಿದ್ದೇನೆ. ಶಕ್ತಿ ಯೋಜನೆ ಬಂದ ಮೇಲೆ ಸಿಂದಗಿ ಮತಕ್ಷೇತ್ರದಲ್ಲಿ ಇಲ್ಲಿಯವರೆಗೂ ೬೫ಲಕ್ಷಕ್ಕೂ ಅಧಿಕ ಮಹಿಳೆಯರು ಶಕ್ತಿ ಯೋಜನೆಯ ಸದುಪಯೋಗವನ್ನು ಪಡೆದುಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಿಂದಗಿ ಘಟಕ ವ್ಯವಸ್ಥಾಪಕ ರೇವಣಸಿದ್ಧ ಖೈನೂರ, ಕಾಂಗ್ರೆಸ್ ಬ್ಲಾಕ್ ಸಮಿತಿ ತಾಲೂಕಾಧ್ಯಕ್ಷ ಸುರೇಶ ಪ್ರಜಾರ, ಪ್ರವೀಣ ಕಂಟಿಗೊಂಡ, ಸಿಬ್ಬಂದಿ ಈರಣ್ಣ ನಾವಿ ಸೇರಿದಂತೆ ಪಕ್ಷದ ಮುಖಂಡರು, ಸಾರಿಗೆ ಇಲಾಖೆಯ ಸಿಬ್ಬಂದಿಗಳು ಚಾಲಕರು, ನಿರ್ವಾಹಕರು ಇದ್ದರು.


“ನಾನು ಶಾಸಕನಾಗಿ ಈ ಗ್ರಾಮಗಳಿಗೆ ಭೇಟಿ ನೀಡಿದಾಗ ಮಹಿಳೆಯರು ಸರ್ಕಾರದ ಮಹತ್ವ ಯೋಜನೆಯಾದ ಶಕ್ತಿ ಯೋಜನೆ ನಮ್ಮ ಗ್ರಾಮಗಳಿಗೆ ತಲುಪುವಲ್ಲಿ ವಿಫಲವಾಗಿದೆ. ಕೂಡಲೇ ಹೊಸ ಬಸ್ ಸಂಚಾರ ಮಾರ್ಗಗಳನ್ನು ಪ್ರಾರಂಭಿಸಿ ನಮ್ಮ ಹಳ್ಳಿಗಳಿಗೂ ಸಹ ಶಕ್ತಿ ಯೋಜನೆ ಸದುಪಯೋಗ ಪಡೆಯುವ ಹಾಗೆ ಮಾಡಿ ಎಂದು ಅಹವಾಲವನ್ನು ನನ್ನ ಬಳಿ ಹೇಳಿಕೊಂಡಿದ್ದರು. ಕೂಡಲೇ ಅವರ ಮನವಿಗೆ ಸ್ಪಂದಿಸಿ ಈ ೩ ಹೊಸ ಮಾರ್ಗದ ಬಸಗಳ ಸಂಚಾರ ಪ್ರಾರಂಭಿಸಲಾಗಿದೆ.”
– ಅಶೋಕ ಮನಗೂಳಿ, ಶಾಸಕರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.