ವಿಜಯಪುರ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಶ್ರೀ ಲಕ್ಕಮ್ಮದೇವಿ ಕಲಾ ಪೋಷಕ ಸಂಘ, ಬ್ಯಾಕೂಡ ಇವರು ಕೊಡುವ ” ಕೌಜಲಗಿ ನಿಂಗಮ್ಮ ಪ್ರಶಸ್ತಿ” ಯನ್ನು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಸಾಹಿತಿ ಬಾಳನಗೌಡ ಪಾಟೀಲ ( ಪಡಗಾನೂರ) ಇವರ ಜಾನಪದ ಕ್ಷೇತ್ರದ ಸಂಘಟನೆಯನ್ನು ಪರಿಗಣಿಸಿ 2023 – 24 ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಿನಾಂಕ 23. ಜೂನ್ 2024 ರಂದು ಬದಾಮಿಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಸಿದ್ರಾಮ ನಿಜಲಗಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

