Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿರಂತರ ಯೋಗದಿಂದ ಮನಸ್ಸಿಗೆ ನೆಮ್ಮದಿ :ವಿ.ಜಿ.ಕಲ್ಮನಿ
(ರಾಜ್ಯ ) ಜಿಲ್ಲೆ

ನಿರಂತರ ಯೋಗದಿಂದ ಮನಸ್ಸಿಗೆ ನೆಮ್ಮದಿ :ವಿ.ಜಿ.ಕಲ್ಮನಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ನಿರಂತರ ಯೋಗ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗುವ ಜತೆಗೆ, ದೇಹದಲ್ಲಿ ಉಲ್ಭಣಿಸುವ ಕಾಯಿಲೆಗಳಿಂದ ಮುಕ್ತಿ ಹೊಂದಬಹುದು ಎಂದು ವಿಶ್ವ ಭಾರತಿ ವಿದ್ಯಾ ಕೇಂದ್ರದ ಶಿಕ್ಷಣ ಸಮೂಹದ ಅಧ್ಯಕ್ಷ ವಿ.ಜಿ.ಕಲ್ಮನಿ ಹೇಳಿದರು.
ಶುಕ್ರವಾರ ತಾಲೂಕಿನ ಹಿರೇಬೇವನೂರು ಗ್ರಾಮದ ವಿಶ್ವ ಭಾರತಿ ವಿದ್ಯಾ ಕೇಂದ್ರದಲ್ಲಿ ಹಮ್ಮಿಕೊಂಡ ವಿಶ್ವ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಯೋಗಾಸಾನ ಮಾಡುವುದರಿಂದ ಹಲವು ಲಾಭಗಳಿವೆ. ಮನಸ್ಸು ನಮ್ಮ ಹತೋಟಿಗೆ ಬರುತ್ತದೆ. ನಾವು ಇಚ್ಛಿಸುವ ಉತ್ತಮ ಕರ‍್ಯಗಳು ಫಲಿಸುತ್ತದೆ. ಹಿಂದೆ ಋಷಿ ಮುನಿಗಳು ಯೋಗ ಹಾಗೂ ತಪಸ್ಸಿನ ಶಕ್ತಿಯನ್ನು ಪಡೆದು ಹೆಚ್ಚು ಕಾಲ ಆರೋಗ್ಯವಂತರಾಗಿ ಬದುಕುತ್ತಿದ್ದರು. ದೇಹವನ್ನು ದಂಡಿಸುವ ಮೂಲಕ ಆರೋಗ್ಯವನ್ನು ಪಡೆದುಕೊಳ್ಳುತ್ತಿದ್ದರು. ಯೋಗಭ್ಯಾಸ ನಮ್ಮ ದೇಶದ ಸಂಸ್ಕೃತಿಯಾಗಿದೆ. ಇತ್ತಿಚಿನ ದಿನಗಳಲ್ಲಿ ಪಾಶ್ಚಿಮಾತ್ಯರು ಯೋಗ ಹಾಗೂ ಪ್ರಕೃತಿ ಚಿಕಿತ್ಸೆಗೆ ಹೆಚ್ಚು ಒತ್ತು ನೀಡಿ ಅರೋಗ್ಯವಂತ ಜೀವನ ನಡೆಸಲು ಮುಂದಾಗಿದ್ದಾರೆ ಎಂದರು.
ಮುಂಜಾನೆ ಯೋಗಾಭ್ಯಾಸ ಮಾಡುವುದರಿಂದ ದೈನಂದಿನ ಚಟುವಟಿಕೆಗಳಿಗೆ ಉಲ್ಲಾಸ ಸಿಗುತ್ತದೆ. ಯೋಗದ ವಿವಿಧ ಆಸನಗಳನ್ನು ಹಾಕುವ ಮೂಲಕ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯೋಗದಿಂದ ದೇಹದ ಸೌಂದರ್ಯ ಕಾಪಾಡಿಕೊಳ್ಳುವ ಜತೆಗೆ, ಬೊಜ್ಜನ್ನು ಕರಗಿಸಿ ಆರೋಗ್ಯವಂತರಾಗಬಹುದು ಎಂದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀದೇವಿ ಕಲ್ಮನಿ, ದೈಹಿಕ ಶಿಕ್ಷಕ ಹಸನ್ ಚಿಕ್ಕಹಳ್ಳಿ, ಟಿ.ಎಚ್. ಚವ್ಹಾಣ, ಸಚೀನ್ ಅಡಿಗುಂಡಿ, ರಾಮ್ ಚವ್ಹಾಣ, ಜಾನ್, ಥಾಮ¸,ï ಎಸ್.ಬಿ. ಕಲ್ಮನಿ, ಪಿ.ಎಮ್. ಕಲ್ಮನಿ, ಎಸ್.ಆರ್. ಪಾಟೀಲ್, ವಸಂತ್ ನಾಯ್ಕ ಮನೋಹರ ನಾಯ್ಕ್, ರಮೇಶ್ ಬಡೆಕರ, ಜೆ.ಎ. ಬಿರಾದಾರ, ಎಸ್.ಎಮ್. ಭಾಸಗಿ, ಬಿ.ಕೆ. ಉಕ್ಕಲಿ, ಅನಿತಾ ಗೌಡ, ರಾಜೇಶ್ವರಿ ಗೌಡ, ವಿಜಯಲಕ್ಷ್ಮಿ ಸಾಸಟ್ಟಿ, ಸಂಗೀತಾ ಮಾನೆ, ಎಸ್.ಬಿ. ವಳಸಂಗ, ರಾಜಶ್ರೀ ಸಂಗಮ್, ಗಿರಿಜಾ ಬಾಗೆವಾಡಿ, ಸಾರಾ ಎನ್, ಜಿನ್ನತ್ ಶೇಖ, ಅಶ್ವಿನಿ ಚವ್ಹಾಣ್, ಮಧು ಎಂ, ಸುಜಾತಾ ಬಿರಾದಾರ, ಆಯಿಶಾ ಶೇಖ್, ಮಂಜುಳಾ ಹಾವೇರಿ, ಶಿವಲಿಲಾ ಚಲವಾದಿ, ಮಲ್ಲಮ್ಮ ರೊಳ್ಳಿ, ಜಿಸಾ ಕೆ, ಸೇರಿದಂತೆ ಗುರುಗಳು, ಗುರು ಮಾತೆಯರು, ವಿದ್ಯಾರ್ಥಿಗಳೊಂದಿಗೆ ಯೋಗಭ್ಯಾಸವನ್ನು ಮಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.